- Kannada News Photo gallery Cricket photos Asia Cup 2023 Kuldeep Yadav become fastest Indian spinner to achieve 150 ODI wickets
Asia Cup 2023: ಅಗರ್ಕರ್, ಜಹೀರ್, ಕುಂಬ್ಳೆ, ಇರ್ಫಾನ್ರನ್ನು ಹಿಂದಿಕ್ಕಿದ ಕುಲ್ದೀಪ್..!
Kuldeep Yadav: ಈ ಪಂದ್ಯದಲ್ಲಿ 4 ವಿಕೆಟ್ ಪಡೆದು ಮಿಂಚಿದ ಕುಲ್ದೀಪ್ ಯಾದವ್ ಏಕದಿನದಲ್ಲಿ 150ವಿಕೆಟ್ ಪಡೆದ ಸಾಧನೆ ಕೂಡ ಮಾಡಿದರು. ಈ ಮೂಲಕ ಭಾರತದ ಪರ ಏಕದಿನದಲ್ಲಿ 150 ವಿಕೆಟ್ ಪಡೆದ ಎರಡನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಕುಲ್ದೀಪ್ ಪಾತ್ರರಾಗಿದ್ದಾರೆ.
Updated on: Sep 13, 2023 | 9:25 AM
![ಟೀಂ ಇಂಡಿಯಾ ಏಷ್ಯಾ ಕಪ್ 2023ರ ಫೈನಲ್ ತಲುಪಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಸತತ ಎರಡು ದಿನಗಳಲ್ಲಿ ಪಾಕಿಸ್ತಾನ ಮತ್ತು ನಂತರ ಶ್ರೀಲಂಕಾವನ್ನು ಸೋಲಿಸುವ ಮೂಲಕ ಸೆಪ್ಟೆಂಬರ್ 17 ರಂದು ನಡೆಯಲಿರುವ ಪ್ರಶಸ್ತಿ ಪಂದ್ಯದ ಟಿಕೆಟ್ ಅನ್ನು ಖಾತರಿಪಡಿಸಿಕೊಂಡಿದೆ.](https://images.tv9kannada.com/wp-content/uploads/2023/09/india-10.jpg?w=1280&enlarge=true)
ಟೀಂ ಇಂಡಿಯಾ ಏಷ್ಯಾ ಕಪ್ 2023ರ ಫೈನಲ್ ತಲುಪಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಸತತ ಎರಡು ದಿನಗಳಲ್ಲಿ ಪಾಕಿಸ್ತಾನ ಮತ್ತು ನಂತರ ಶ್ರೀಲಂಕಾವನ್ನು ಸೋಲಿಸುವ ಮೂಲಕ ಸೆಪ್ಟೆಂಬರ್ 17 ರಂದು ನಡೆಯಲಿರುವ ಪ್ರಶಸ್ತಿ ಪಂದ್ಯದ ಟಿಕೆಟ್ ಅನ್ನು ಖಾತರಿಪಡಿಸಿಕೊಂಡಿದೆ.
![ಇನ್ನು ಈ ಪಂದ್ಯದಲ್ಲಿ 4 ವಿಕೆಟ್ ಪಡೆದು ಮಿಂಚಿದ ಕುಲ್ದೀಪ್ ಯಾದವ್ ಏಕದಿನದಲ್ಲಿ 150ವಿಕೆಟ್ ಪಡೆದ ಸಾಧನೆ ಕೂಡ ಮಾಡಿದರು.](https://images.tv9kannada.com/wp-content/uploads/2023/09/kuldeep-4.jpg)
ಇನ್ನು ಈ ಪಂದ್ಯದಲ್ಲಿ 4 ವಿಕೆಟ್ ಪಡೆದು ಮಿಂಚಿದ ಕುಲ್ದೀಪ್ ಯಾದವ್ ಏಕದಿನದಲ್ಲಿ 150ವಿಕೆಟ್ ಪಡೆದ ಸಾಧನೆ ಕೂಡ ಮಾಡಿದರು.
![ಈ ಮೂಲಕ ಭಾರತದ ಪರ ಏಕದಿನದಲ್ಲಿ 150 ವಿಕೆಟ್ ಪಡೆದ ಎರಡನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಕುಲ್ದೀಪ್ ಪಾತ್ರರಾಗಿದ್ದಾರೆ.](https://images.tv9kannada.com/wp-content/uploads/2023/09/kuldeep-1-1.jpg)
ಈ ಮೂಲಕ ಭಾರತದ ಪರ ಏಕದಿನದಲ್ಲಿ 150 ವಿಕೆಟ್ ಪಡೆದ ಎರಡನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಕುಲ್ದೀಪ್ ಪಾತ್ರರಾಗಿದ್ದಾರೆ.
![ಈ ಅನುಕ್ರಮದಲ್ಲಿ ಕುಲ್ದೀಪ್ ಅವರು ಅಜಿತ್ ಅಗರ್ಕರ್, ಜಹೀರ್ ಖಾನ್, ಅನಿಲ್ ಕುಂಬ್ಳೆ ಮತ್ತು ಇರ್ಫಾನ್ ಪಠಾಣ್ ಅವರಂತಹ ದಿಗ್ಗಜರನ್ನೂ ಹಿಂದಿಕ್ಕಿದ್ದಾರೆ.](https://images.tv9kannada.com/wp-content/uploads/2023/09/kuldeep-2-1.jpg)
ಈ ಅನುಕ್ರಮದಲ್ಲಿ ಕುಲ್ದೀಪ್ ಅವರು ಅಜಿತ್ ಅಗರ್ಕರ್, ಜಹೀರ್ ಖಾನ್, ಅನಿಲ್ ಕುಂಬ್ಳೆ ಮತ್ತು ಇರ್ಫಾನ್ ಪಠಾಣ್ ಅವರಂತಹ ದಿಗ್ಗಜರನ್ನೂ ಹಿಂದಿಕ್ಕಿದ್ದಾರೆ.
![ಕುಲ್ದೀಪ್ 88 ಏಕದಿನ ಪಂದ್ಯಗಳಲ್ಲಿ 150 ವಿಕೆಟ್ ಪಡೆದಿದ್ದು, ಅಗರ್ಕರ್ 97, ಜಹೀರ್ 103, ಕುಂಬ್ಳೆ 106, ಇರ್ಫಾನ್ 106 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು.](https://images.tv9kannada.com/wp-content/uploads/2023/09/kumble.jpg)
ಕುಲ್ದೀಪ್ 88 ಏಕದಿನ ಪಂದ್ಯಗಳಲ್ಲಿ 150 ವಿಕೆಟ್ ಪಡೆದಿದ್ದು, ಅಗರ್ಕರ್ 97, ಜಹೀರ್ 103, ಕುಂಬ್ಳೆ 106, ಇರ್ಫಾನ್ 106 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು.
![ಭಾರತ ಪರ 150 ಏಕದಿನ ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಕುಲ್ದೀಪ್ ಎರಡನೇ ಸ್ಥಾನದಲ್ಲಿದ್ದರೆ, ಮೊಹಮ್ಮದ್ ಶಮಿ ಅಗ್ರಸ್ಥಾನದಲ್ಲಿದ್ದಾರೆ. ಶಮಿ 80 ಪಂದ್ಯಗಳಲ್ಲಿ 150 ವಿಕೆಟ್ ಕಬಳಿಸುವ ಮೂಲಕ ಈ ದಾಖಲೆ ನಿರ್ಮಿಸಿದ್ದಾರೆ.](https://images.tv9kannada.com/wp-content/uploads/2023/09/shami-3.jpg)
ಭಾರತ ಪರ 150 ಏಕದಿನ ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಕುಲ್ದೀಪ್ ಎರಡನೇ ಸ್ಥಾನದಲ್ಲಿದ್ದರೆ, ಮೊಹಮ್ಮದ್ ಶಮಿ ಅಗ್ರಸ್ಥಾನದಲ್ಲಿದ್ದಾರೆ. ಶಮಿ 80 ಪಂದ್ಯಗಳಲ್ಲಿ 150 ವಿಕೆಟ್ ಕಬಳಿಸುವ ಮೂಲಕ ಈ ದಾಖಲೆ ನಿರ್ಮಿಸಿದ್ದಾರೆ.
![ಈ ಪಂದ್ಯದಲ್ಲಿ ಕುಲ್ದೀಪ್ ಹೊರತುಪಡಿಸಿ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರೆ.. ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.](https://images.tv9kannada.com/wp-content/uploads/2023/09/jadeja-3.jpg)
ಈ ಪಂದ್ಯದಲ್ಲಿ ಕುಲ್ದೀಪ್ ಹೊರತುಪಡಿಸಿ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರೆ.. ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)