Asia Cup 2023 Points Table: 4 ಪಂದ್ಯಗಳ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಯಾವ ತಂಡಕ್ಕೆ ಯಾವ ಸ್ಥಾನ?

Asia Cup 2023 Points Table: ಬಾಂಗ್ಲಾದೇಶ ತನ್ನ ಗುಂಪು ಹಂತದ ಎರಡೂ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಒಂದರಲ್ಲಿ ಗೆದ್ದು ಒಂದರಲ್ಲಿ ಸೋತಿದೆ. ಹೀಗಾಗಿ ಸೂಪರ್ 4 ಹಂತಕ್ಕೇರಲು ಈಗ ಶ್ರೀಲಂಕಾ-ಅಫ್ಘಾನಿಸ್ತಾನದ ಫಲಿತಾಂಶವನ್ನು ಅವಲಂಬಿಸಬೇಕಾಗಿದೆ. ಇನ್ನು ನಡೆದಿರುವ ನಾಲ್ಕು ಪಂದ್ಯಗಳ ಬಳಿಕ ಪಾಯಿಂಟ ಪಟ್ಟಿ ಹೇಗಿದೆ ಎಂಬುದನ್ನು ನೋಡುವುದಾದರೆ..

|

Updated on: Sep 04, 2023 | 8:55 AM

ಏಷ್ಯಾಕಪ್​ನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 89 ರನ್‌ಗಳಿಂದ ಸೋಲಿಸಿದ ಬಾಂಗ್ಲಾದೇಶ ಸೂಪರ್ 4 ಹಂತದ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಬಾಂಗ್ಲಾದೇಶದ ಈ ಗೆಲುವಿನಲ್ಲಿ ಮೆಹದಿ ಹಸನ್ ಮಿರಾಜ್ ಅವರ ಆಲ್ ರೌಂಡ್ ಪ್ರದರ್ಶನ, ನಜ್ಮುಲ್ ಹಸನ್ ಶಾಂಟೊ ಅವರ ಬಲಿಷ್ಠ ಶತಕ ಹಾಗೂ ವೇಗಿ ತಸ್ಕಿನ್ ಅಹ್ಮದ್ ಅವರ ಮಾರಕ ಬೌಲಿಂಗ್ ಪ್ರಮುಖ ಪಾತ್ರ ವಹಿಸಿತು.

ಏಷ್ಯಾಕಪ್​ನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 89 ರನ್‌ಗಳಿಂದ ಸೋಲಿಸಿದ ಬಾಂಗ್ಲಾದೇಶ ಸೂಪರ್ 4 ಹಂತದ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಬಾಂಗ್ಲಾದೇಶದ ಈ ಗೆಲುವಿನಲ್ಲಿ ಮೆಹದಿ ಹಸನ್ ಮಿರಾಜ್ ಅವರ ಆಲ್ ರೌಂಡ್ ಪ್ರದರ್ಶನ, ನಜ್ಮುಲ್ ಹಸನ್ ಶಾಂಟೊ ಅವರ ಬಲಿಷ್ಠ ಶತಕ ಹಾಗೂ ವೇಗಿ ತಸ್ಕಿನ್ ಅಹ್ಮದ್ ಅವರ ಮಾರಕ ಬೌಲಿಂಗ್ ಪ್ರಮುಖ ಪಾತ್ರ ವಹಿಸಿತು.

1 / 8
ಬಾಂಗ್ಲಾದೇಶ ತನ್ನ ಗುಂಪು ಹಂತದ ಎರಡೂ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಒಂದರಲ್ಲಿ ಗೆದ್ದು ಒಂದರಲ್ಲಿ ಸೋತಿದೆ. ಹೀಗಾಗಿ ಸೂಪರ್ 4 ಹಂತಕ್ಕೇರಲು ಈಗ ಶ್ರೀಲಂಕಾ-ಅಫ್ಘಾನಿಸ್ತಾನದ ಫಲಿತಾಂಶವನ್ನು ಅವಲಂಬಿಸಬೇಕಾಗಿದೆ. ಇನ್ನು ನಡೆದಿರುವ ನಾಲ್ಕು ಪಂದ್ಯಗಳ ಬಳಿಕ ಪಾಯಿಂಟ ಪಟ್ಟಿ ಹೇಗಿದೆ ಎಂಬುದನ್ನು ನೋಡುವುದಾದರೆ..

ಬಾಂಗ್ಲಾದೇಶ ತನ್ನ ಗುಂಪು ಹಂತದ ಎರಡೂ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಒಂದರಲ್ಲಿ ಗೆದ್ದು ಒಂದರಲ್ಲಿ ಸೋತಿದೆ. ಹೀಗಾಗಿ ಸೂಪರ್ 4 ಹಂತಕ್ಕೇರಲು ಈಗ ಶ್ರೀಲಂಕಾ-ಅಫ್ಘಾನಿಸ್ತಾನದ ಫಲಿತಾಂಶವನ್ನು ಅವಲಂಬಿಸಬೇಕಾಗಿದೆ. ಇನ್ನು ನಡೆದಿರುವ ನಾಲ್ಕು ಪಂದ್ಯಗಳ ಬಳಿಕ ಪಾಯಿಂಟ ಪಟ್ಟಿ ಹೇಗಿದೆ ಎಂಬುದನ್ನು ನೋಡುವುದಾದರೆ..

2 / 8
ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದಿರುವ ಪಾಕಿಸ್ತಾನ ಆಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಗೆಲುವು ಸಾಧಿಸಿದ್ದರೆ, ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಒಟ್ಟು 3 ಅಂಕ ಪಡೆದಿರುವ ಪಾಕಿಸ್ತಾನ ಸೂಪರ್​ 4ಗೆ ಅರ್ಹತೆ ಪಡೆದಿದೆ.

ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದಿರುವ ಪಾಕಿಸ್ತಾನ ಆಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಗೆಲುವು ಸಾಧಿಸಿದ್ದರೆ, ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಒಟ್ಟು 3 ಅಂಕ ಪಡೆದಿರುವ ಪಾಕಿಸ್ತಾನ ಸೂಪರ್​ 4ಗೆ ಅರ್ಹತೆ ಪಡೆದಿದೆ.

3 / 8
ಹಾಗೆಯೇ ಎ ಗುಂಪಿನಲ್ಲಿ ಟೀಂ ಇಂಡಿಯಾ 2ನೇ ಸ್ಥಾನ ಪಡೆದುಕೊಂಡಿದೆ. ಆಡಿರುವ ಏಕೈಕ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಭಾರತದ ಬಳಿ ಒಂದೇ ಒಂದು ಅಂಕವಿದೆ. ಇದೀಗ ನೇಪಾಳ ವಿರುದ್ಧದ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿಯಂತ್ತಾಗಿದೆ.

ಹಾಗೆಯೇ ಎ ಗುಂಪಿನಲ್ಲಿ ಟೀಂ ಇಂಡಿಯಾ 2ನೇ ಸ್ಥಾನ ಪಡೆದುಕೊಂಡಿದೆ. ಆಡಿರುವ ಏಕೈಕ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಭಾರತದ ಬಳಿ ಒಂದೇ ಒಂದು ಅಂಕವಿದೆ. ಇದೀಗ ನೇಪಾಳ ವಿರುದ್ಧದ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿಯಂತ್ತಾಗಿದೆ.

4 / 8
ಈ ಗುಂಪಿನಲ್ಲಿರು ಮತ್ತೊಂದು ತಂಡವೆಂದರೆ ಅದು ನೇಪಾಳ. ಈ ತಂಡ ಆಡಿರುವ ಒಂದು ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಇದೀಗ ಈ ತಂಡ ಸೂಪರ್ ಫೋರ್ ಹಂತಕ್ಕೆ ತಲುಪಬೇಕೆಂದರೆ ಭಾರತದ ವಿರುದ್ಧ ಗೆಲಲ್ಲೇಬೇಕಿದೆ.

ಈ ಗುಂಪಿನಲ್ಲಿರು ಮತ್ತೊಂದು ತಂಡವೆಂದರೆ ಅದು ನೇಪಾಳ. ಈ ತಂಡ ಆಡಿರುವ ಒಂದು ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಇದೀಗ ಈ ತಂಡ ಸೂಪರ್ ಫೋರ್ ಹಂತಕ್ಕೆ ತಲುಪಬೇಕೆಂದರೆ ಭಾರತದ ವಿರುದ್ಧ ಗೆಲಲ್ಲೇಬೇಕಿದೆ.

5 / 8
ಇನ್ನು ಬಿ ಗುಂಪಿನಲ್ಲಿ ಆತಿಥೇಯ ಶ್ರೀಲಂಕಾ ಮೊದಲ ಸ್ಥಾನದಲ್ಲಿದೆ. ಆಡಿರುವ ಏಕೈಕ ಪಂದ್ಯವನ್ನು ಗೆದ್ದಿರುವ ಲಂಕಾ 2 ಅಂಕ ಕಲೆಹಾಕಿದೆ.

ಇನ್ನು ಬಿ ಗುಂಪಿನಲ್ಲಿ ಆತಿಥೇಯ ಶ್ರೀಲಂಕಾ ಮೊದಲ ಸ್ಥಾನದಲ್ಲಿದೆ. ಆಡಿರುವ ಏಕೈಕ ಪಂದ್ಯವನ್ನು ಗೆದ್ದಿರುವ ಲಂಕಾ 2 ಅಂಕ ಕಲೆಹಾಕಿದೆ.

6 / 8
ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ಬಾಂಗ್ಲಾದೇಶ ಆಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಸೋತು, ಒಂದರಲ್ಲಿ ಗೆಲುವು ಸಾಧಿಸಿದೆ. ಇದೀಗ ಬಾಂಗ್ಲಾ ಸೂಪರ್ 4 ಹಂತಕ್ಕೇರಬೇಕಂದರೆ ಶ್ರೀಲಂಕಾ-ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ಸೋಲಲೇಬೇಕಿದೆ.

ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ಬಾಂಗ್ಲಾದೇಶ ಆಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಸೋತು, ಒಂದರಲ್ಲಿ ಗೆಲುವು ಸಾಧಿಸಿದೆ. ಇದೀಗ ಬಾಂಗ್ಲಾ ಸೂಪರ್ 4 ಹಂತಕ್ಕೇರಬೇಕಂದರೆ ಶ್ರೀಲಂಕಾ-ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ಸೋಲಲೇಬೇಕಿದೆ.

7 / 8
ಈ ಗುಂಪಿನಲ್ಲಿ ಕೊನೆಯ ಸ್ಥಾನ ಪಡೆದಿರುವ ಅಫ್ಘಾನಿಸ್ತಾನ ಆಡಿರುವ ಒಂದು ಪಂದ್ಯದಲ್ಲಿ ಸೋಲು ಕಂಡಿದ್ದು, ಸೂಪರ್ ಫೋರ್ ಹಂತಕ್ಕೆ ತಲುಪಲು ಶ್ರೀಲಂಕಾ ವಿರುದ್ಧ ಗೆಲಲ್ಲೇಬೇಕಿದೆ.

ಈ ಗುಂಪಿನಲ್ಲಿ ಕೊನೆಯ ಸ್ಥಾನ ಪಡೆದಿರುವ ಅಫ್ಘಾನಿಸ್ತಾನ ಆಡಿರುವ ಒಂದು ಪಂದ್ಯದಲ್ಲಿ ಸೋಲು ಕಂಡಿದ್ದು, ಸೂಪರ್ ಫೋರ್ ಹಂತಕ್ಕೆ ತಲುಪಲು ಶ್ರೀಲಂಕಾ ವಿರುದ್ಧ ಗೆಲಲ್ಲೇಬೇಕಿದೆ.

8 / 8
Follow us
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​