AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023 Schedule: ಏಷ್ಯಾಕಪ್​ಗೆ ಡೇಟ್ ಫಿಕ್ಸ್

Asia Cup 2023 Starting Date: ಇದೇ ಮೊದಲ ಬಾರಿಗೆ ನೇಪಾಳ ತಂಡವು ಏಷ್ಯಾಕಪ್​ ಟೂರ್ನಿಗೆ ಅರ್ಹತೆ ಪಡೆದಿದ್ದು, ತನ್ನ ಚೊಚ್ಚಲ ಟೂರ್ನಿಯಲ್ಲೇ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ಪಡೆದುಕೊಂಡಿದೆ.

TV9 Web
| Edited By: |

Updated on: Jun 15, 2023 | 6:02 PM

Share
Asia Cup 2023: ಏಷ್ಯಾಕಪ್ 2023 ರ ಟೂರ್ನಿಗಾಗಿ ದಿನಾಂಕ ನಿಗದಿ ಮಾಡಲಾಗಿದೆ. ಏಷ್ಯಾಕಪ್ ಆಗಸ್ಟ್ 31 ರಿಂದ ಶುರುವಾಗಲಿದ್ದು, ಸೆಪ್ಟೆಂಬರ್ 17ರವರೆಗೆ ನಡೆಯಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ದೃಢಪಡಿಸಿದೆ.

Asia Cup 2023: ಏಷ್ಯಾಕಪ್ 2023 ರ ಟೂರ್ನಿಗಾಗಿ ದಿನಾಂಕ ನಿಗದಿ ಮಾಡಲಾಗಿದೆ. ಏಷ್ಯಾಕಪ್ ಆಗಸ್ಟ್ 31 ರಿಂದ ಶುರುವಾಗಲಿದ್ದು, ಸೆಪ್ಟೆಂಬರ್ 17ರವರೆಗೆ ನಡೆಯಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ದೃಢಪಡಿಸಿದೆ.

1 / 13
ಇನ್ನು ಈ ಬಾರಿಯ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಏಷ್ಯಾಕಪ್ ಆಯೋಜನೆಯ ಹಕ್ಕನ್ನು ಹೊಂದಿರುವ ಪಾಕಿಸ್ತಾನದಲ್ಲಿ 4 ಪಂದ್ಯಗಳು ನಡೆದರೆ, ಉಳಿದ 9 ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ.

ಇನ್ನು ಈ ಬಾರಿಯ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಏಷ್ಯಾಕಪ್ ಆಯೋಜನೆಯ ಹಕ್ಕನ್ನು ಹೊಂದಿರುವ ಪಾಕಿಸ್ತಾನದಲ್ಲಿ 4 ಪಂದ್ಯಗಳು ನಡೆದರೆ, ಉಳಿದ 9 ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ.

2 / 13
ಏಕೆಂದರೆ ಪಾಕಿಸ್ತಾನದಲ್ಲಿ ಟೂರ್ನಿ ನಡೆದ ಭಾರತ ತಂಡದ ಪಾಲ್ಗೊಳ್ಳುವುದಿಲ್ಲ ಎಂದು ಈ ಹಿಂದೆಯೇ ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಪಾಕ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ನಿರ್ಧರಿಸಿದೆ.

ಏಕೆಂದರೆ ಪಾಕಿಸ್ತಾನದಲ್ಲಿ ಟೂರ್ನಿ ನಡೆದ ಭಾರತ ತಂಡದ ಪಾಲ್ಗೊಳ್ಳುವುದಿಲ್ಲ ಎಂದು ಈ ಹಿಂದೆಯೇ ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಪಾಕ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ನಿರ್ಧರಿಸಿದೆ.

3 / 13
ಅದರಂತೆ ಭಾರತವನ್ನು ಹೊರತುಪಡಿಸಿದ, 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಸೂಪರ್-4 ಹಾಗೂ ಫೈನಲ್ ಪಂದ್ಯಗಳು ಸೇರಿದಂತೆ ಒಟ್ಟು 9 ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.

ಅದರಂತೆ ಭಾರತವನ್ನು ಹೊರತುಪಡಿಸಿದ, 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಸೂಪರ್-4 ಹಾಗೂ ಫೈನಲ್ ಪಂದ್ಯಗಳು ಸೇರಿದಂತೆ ಒಟ್ಟು 9 ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.

4 / 13
Asia Cup 2023 Schedule: ಏಷ್ಯಾಕಪ್​ಗೆ ಡೇಟ್ ಫಿಕ್ಸ್

5 / 13
ಇನ್ನು ಈ ಬಾರಿಯ ಟೂರ್ನಿಯಲ್ಲೂ ಭಾರತ-ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದ್ದು, ಈ ಪಂದ್ಯವು ಶ್ರೀಲಂಕಾದಲ್ಲಿ ನಡೆಯಲಿರುವುದು ವಿಶೇಷ. ಹಾಗೆಯೇ ಈ ಗ್ರೂಪ್​ನಲ್ಲಿ ಮೂರನೇ ತಂಡವಾಗಿ ನೇಪಾಳ ಕಾಣಿಸಿಕೊಂಡಿದೆ.

ಇನ್ನು ಈ ಬಾರಿಯ ಟೂರ್ನಿಯಲ್ಲೂ ಭಾರತ-ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದ್ದು, ಈ ಪಂದ್ಯವು ಶ್ರೀಲಂಕಾದಲ್ಲಿ ನಡೆಯಲಿರುವುದು ವಿಶೇಷ. ಹಾಗೆಯೇ ಈ ಗ್ರೂಪ್​ನಲ್ಲಿ ಮೂರನೇ ತಂಡವಾಗಿ ನೇಪಾಳ ಕಾಣಿಸಿಕೊಂಡಿದೆ.

6 / 13
ಅಂದರೆ ಇದೇ ಮೊದಲ ಬಾರಿಗೆ ನೇಪಾಳ ತಂಡವು ಏಷ್ಯಾಕಪ್​ ಟೂರ್ನಿಗೆ ಅರ್ಹತೆ ಪಡೆದಿದ್ದು, ತನ್ನ ಚೊಚ್ಚಲ ಟೂರ್ನಿಯಲ್ಲೇ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ಪಡೆದುಕೊಂಡಿದೆ. ಇನ್ನು ಈ ಬಾರಿ ಏಷ್ಯಾಕಪ್ ಆಡಲಿರುವ 6 ತಂಡಗಳು ಈ ಕೆಳಗಿನಂತಿವೆ.

ಅಂದರೆ ಇದೇ ಮೊದಲ ಬಾರಿಗೆ ನೇಪಾಳ ತಂಡವು ಏಷ್ಯಾಕಪ್​ ಟೂರ್ನಿಗೆ ಅರ್ಹತೆ ಪಡೆದಿದ್ದು, ತನ್ನ ಚೊಚ್ಚಲ ಟೂರ್ನಿಯಲ್ಲೇ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ಪಡೆದುಕೊಂಡಿದೆ. ಇನ್ನು ಈ ಬಾರಿ ಏಷ್ಯಾಕಪ್ ಆಡಲಿರುವ 6 ತಂಡಗಳು ಈ ಕೆಳಗಿನಂತಿವೆ.

7 / 13
ಪಾಕಿಸ್ತಾನ್ (ಗ್ರೂಪ್-A)

ಪಾಕಿಸ್ತಾನ್ (ಗ್ರೂಪ್-A)

8 / 13
ಭಾರತ (ಗ್ರೂಪ್-A)

ಭಾರತ (ಗ್ರೂಪ್-A)

9 / 13
ನೇಪಾಳ (ಗ್ರೂಪ್-A)

ನೇಪಾಳ (ಗ್ರೂಪ್-A)

10 / 13
ಅಫ್ಘಾನಿಸ್ತಾನ್ (ಗ್ರೂಪ್-B)

ಅಫ್ಘಾನಿಸ್ತಾನ್ (ಗ್ರೂಪ್-B)

11 / 13
ಶ್ರೀಲಂಕಾ (ಗ್ರೂಪ್-B)

ಶ್ರೀಲಂಕಾ (ಗ್ರೂಪ್-B)

12 / 13
ಬಾಂಗ್ಲಾದೇಶ್ (ಗ್ರೂಪ್-B)

ಬಾಂಗ್ಲಾದೇಶ್ (ಗ್ರೂಪ್-B)

13 / 13
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?