AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023 Schedule: ಏಷ್ಯಾಕಪ್​ಗೆ ಡೇಟ್ ಫಿಕ್ಸ್

Asia Cup 2023 Starting Date: ಇದೇ ಮೊದಲ ಬಾರಿಗೆ ನೇಪಾಳ ತಂಡವು ಏಷ್ಯಾಕಪ್​ ಟೂರ್ನಿಗೆ ಅರ್ಹತೆ ಪಡೆದಿದ್ದು, ತನ್ನ ಚೊಚ್ಚಲ ಟೂರ್ನಿಯಲ್ಲೇ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ಪಡೆದುಕೊಂಡಿದೆ.

TV9 Web
| Edited By: |

Updated on: Jun 15, 2023 | 6:02 PM

Share
Asia Cup 2023: ಏಷ್ಯಾಕಪ್ 2023 ರ ಟೂರ್ನಿಗಾಗಿ ದಿನಾಂಕ ನಿಗದಿ ಮಾಡಲಾಗಿದೆ. ಏಷ್ಯಾಕಪ್ ಆಗಸ್ಟ್ 31 ರಿಂದ ಶುರುವಾಗಲಿದ್ದು, ಸೆಪ್ಟೆಂಬರ್ 17ರವರೆಗೆ ನಡೆಯಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ದೃಢಪಡಿಸಿದೆ.

Asia Cup 2023: ಏಷ್ಯಾಕಪ್ 2023 ರ ಟೂರ್ನಿಗಾಗಿ ದಿನಾಂಕ ನಿಗದಿ ಮಾಡಲಾಗಿದೆ. ಏಷ್ಯಾಕಪ್ ಆಗಸ್ಟ್ 31 ರಿಂದ ಶುರುವಾಗಲಿದ್ದು, ಸೆಪ್ಟೆಂಬರ್ 17ರವರೆಗೆ ನಡೆಯಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ದೃಢಪಡಿಸಿದೆ.

1 / 13
ಇನ್ನು ಈ ಬಾರಿಯ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಏಷ್ಯಾಕಪ್ ಆಯೋಜನೆಯ ಹಕ್ಕನ್ನು ಹೊಂದಿರುವ ಪಾಕಿಸ್ತಾನದಲ್ಲಿ 4 ಪಂದ್ಯಗಳು ನಡೆದರೆ, ಉಳಿದ 9 ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ.

ಇನ್ನು ಈ ಬಾರಿಯ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಏಷ್ಯಾಕಪ್ ಆಯೋಜನೆಯ ಹಕ್ಕನ್ನು ಹೊಂದಿರುವ ಪಾಕಿಸ್ತಾನದಲ್ಲಿ 4 ಪಂದ್ಯಗಳು ನಡೆದರೆ, ಉಳಿದ 9 ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ.

2 / 13
ಏಕೆಂದರೆ ಪಾಕಿಸ್ತಾನದಲ್ಲಿ ಟೂರ್ನಿ ನಡೆದ ಭಾರತ ತಂಡದ ಪಾಲ್ಗೊಳ್ಳುವುದಿಲ್ಲ ಎಂದು ಈ ಹಿಂದೆಯೇ ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಪಾಕ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ನಿರ್ಧರಿಸಿದೆ.

ಏಕೆಂದರೆ ಪಾಕಿಸ್ತಾನದಲ್ಲಿ ಟೂರ್ನಿ ನಡೆದ ಭಾರತ ತಂಡದ ಪಾಲ್ಗೊಳ್ಳುವುದಿಲ್ಲ ಎಂದು ಈ ಹಿಂದೆಯೇ ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಪಾಕ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ನಿರ್ಧರಿಸಿದೆ.

3 / 13
ಅದರಂತೆ ಭಾರತವನ್ನು ಹೊರತುಪಡಿಸಿದ, 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಸೂಪರ್-4 ಹಾಗೂ ಫೈನಲ್ ಪಂದ್ಯಗಳು ಸೇರಿದಂತೆ ಒಟ್ಟು 9 ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.

ಅದರಂತೆ ಭಾರತವನ್ನು ಹೊರತುಪಡಿಸಿದ, 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಸೂಪರ್-4 ಹಾಗೂ ಫೈನಲ್ ಪಂದ್ಯಗಳು ಸೇರಿದಂತೆ ಒಟ್ಟು 9 ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.

4 / 13
Asia Cup 2023 Schedule: ಏಷ್ಯಾಕಪ್​ಗೆ ಡೇಟ್ ಫಿಕ್ಸ್

5 / 13
ಇನ್ನು ಈ ಬಾರಿಯ ಟೂರ್ನಿಯಲ್ಲೂ ಭಾರತ-ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದ್ದು, ಈ ಪಂದ್ಯವು ಶ್ರೀಲಂಕಾದಲ್ಲಿ ನಡೆಯಲಿರುವುದು ವಿಶೇಷ. ಹಾಗೆಯೇ ಈ ಗ್ರೂಪ್​ನಲ್ಲಿ ಮೂರನೇ ತಂಡವಾಗಿ ನೇಪಾಳ ಕಾಣಿಸಿಕೊಂಡಿದೆ.

ಇನ್ನು ಈ ಬಾರಿಯ ಟೂರ್ನಿಯಲ್ಲೂ ಭಾರತ-ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದ್ದು, ಈ ಪಂದ್ಯವು ಶ್ರೀಲಂಕಾದಲ್ಲಿ ನಡೆಯಲಿರುವುದು ವಿಶೇಷ. ಹಾಗೆಯೇ ಈ ಗ್ರೂಪ್​ನಲ್ಲಿ ಮೂರನೇ ತಂಡವಾಗಿ ನೇಪಾಳ ಕಾಣಿಸಿಕೊಂಡಿದೆ.

6 / 13
ಅಂದರೆ ಇದೇ ಮೊದಲ ಬಾರಿಗೆ ನೇಪಾಳ ತಂಡವು ಏಷ್ಯಾಕಪ್​ ಟೂರ್ನಿಗೆ ಅರ್ಹತೆ ಪಡೆದಿದ್ದು, ತನ್ನ ಚೊಚ್ಚಲ ಟೂರ್ನಿಯಲ್ಲೇ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ಪಡೆದುಕೊಂಡಿದೆ. ಇನ್ನು ಈ ಬಾರಿ ಏಷ್ಯಾಕಪ್ ಆಡಲಿರುವ 6 ತಂಡಗಳು ಈ ಕೆಳಗಿನಂತಿವೆ.

ಅಂದರೆ ಇದೇ ಮೊದಲ ಬಾರಿಗೆ ನೇಪಾಳ ತಂಡವು ಏಷ್ಯಾಕಪ್​ ಟೂರ್ನಿಗೆ ಅರ್ಹತೆ ಪಡೆದಿದ್ದು, ತನ್ನ ಚೊಚ್ಚಲ ಟೂರ್ನಿಯಲ್ಲೇ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ಪಡೆದುಕೊಂಡಿದೆ. ಇನ್ನು ಈ ಬಾರಿ ಏಷ್ಯಾಕಪ್ ಆಡಲಿರುವ 6 ತಂಡಗಳು ಈ ಕೆಳಗಿನಂತಿವೆ.

7 / 13
ಪಾಕಿಸ್ತಾನ್ (ಗ್ರೂಪ್-A)

ಪಾಕಿಸ್ತಾನ್ (ಗ್ರೂಪ್-A)

8 / 13
ಭಾರತ (ಗ್ರೂಪ್-A)

ಭಾರತ (ಗ್ರೂಪ್-A)

9 / 13
ನೇಪಾಳ (ಗ್ರೂಪ್-A)

ನೇಪಾಳ (ಗ್ರೂಪ್-A)

10 / 13
ಅಫ್ಘಾನಿಸ್ತಾನ್ (ಗ್ರೂಪ್-B)

ಅಫ್ಘಾನಿಸ್ತಾನ್ (ಗ್ರೂಪ್-B)

11 / 13
ಶ್ರೀಲಂಕಾ (ಗ್ರೂಪ್-B)

ಶ್ರೀಲಂಕಾ (ಗ್ರೂಪ್-B)

12 / 13
ಬಾಂಗ್ಲಾದೇಶ್ (ಗ್ರೂಪ್-B)

ಬಾಂಗ್ಲಾದೇಶ್ (ಗ್ರೂಪ್-B)

13 / 13
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ