AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023 Schedule: ಭಾರತ- ಪಾಕ್ ಪಂದ್ಯದ್ದೇ ಚಿಂತೆ; ಏಷ್ಯಾಕಪ್ ವೇಳಾಪಟ್ಟಿ ವಿಳಂಬವಾಗಲು ಕಾರಣ ಬಹಿರಂಗ

Asia Cup 2023 Schedule: ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ಆಯೋಜನೆಗೆ ಎಲ್ಲಾ ತಂಡಗಳೂ ಒಪ್ಪಿಗೆ ಸೂಚಿಸಿವೆ. ಆದರೂ ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಹಿಂದೇಟು ಹಾಕುತ್ತಿದೆ.

ಪೃಥ್ವಿಶಂಕರ
|

Updated on: Jul 03, 2023 | 10:48 AM

Share
ಬಹುನಿರೀಕ್ಷಿತ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಎಲ್ಲಿ ನಡೆಯಬೇಕು ಎಂಬ ಗೊಂದಲ ಕೊನೆಗೂ ನಿವಾರಣೆ ಆಗಿ ವಾರಗಳೇ ಕಳೆದಿವೆ. ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ಆಯೋಜನೆಗೆ ಎಲ್ಲಾ ತಂಡಗಳೂ ಒಪ್ಪಿಗೆ ಸೂಚಿಸಿವೆ. ಆದರೂ ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಹಿಂದೇಟು ಹಾಕುತ್ತಿದೆ.

ಬಹುನಿರೀಕ್ಷಿತ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಎಲ್ಲಿ ನಡೆಯಬೇಕು ಎಂಬ ಗೊಂದಲ ಕೊನೆಗೂ ನಿವಾರಣೆ ಆಗಿ ವಾರಗಳೇ ಕಳೆದಿವೆ. ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ಆಯೋಜನೆಗೆ ಎಲ್ಲಾ ತಂಡಗಳೂ ಒಪ್ಪಿಗೆ ಸೂಚಿಸಿವೆ. ಆದರೂ ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಹಿಂದೇಟು ಹಾಕುತ್ತಿದೆ.

1 / 6
ಇನ್​ಸೈಡ್​ಸ್ಪೋರ್ಟ್​ ವರದಿ ಪ್ರಕಾರ ಈ ವಾರ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಏಷ್ಯಾಕಪ್ 2023 ರ ವೇಳಾಪಟ್ಟಿಯ ಸಮಯ ಹಾಗೂ ಸ್ಥಳಗಳ ಬಗ್ಗೆಗಿರುವ ಗೊಂದಲದ ಬಗ್ಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಶ್ರೀಲಂಕಾ ಕ್ರಿಕೆಟ್ ಜೊತೆಗೆ ಮಾತುಕತೆ ನಡೆಸುತ್ತಿದೆ ಎಂದು ವರದಿ ಮಾಡಿದೆ.

ಇನ್​ಸೈಡ್​ಸ್ಪೋರ್ಟ್​ ವರದಿ ಪ್ರಕಾರ ಈ ವಾರ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಏಷ್ಯಾಕಪ್ 2023 ರ ವೇಳಾಪಟ್ಟಿಯ ಸಮಯ ಹಾಗೂ ಸ್ಥಳಗಳ ಬಗ್ಗೆಗಿರುವ ಗೊಂದಲದ ಬಗ್ಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಶ್ರೀಲಂಕಾ ಕ್ರಿಕೆಟ್ ಜೊತೆಗೆ ಮಾತುಕತೆ ನಡೆಸುತ್ತಿದೆ ಎಂದು ವರದಿ ಮಾಡಿದೆ.

2 / 6
ಈಗ ಲಭ್ಯವಿರುವ ಮಾಹಿತಿ ಪ್ರಕಾರ ಪಂದ್ಯಗಳನ್ನು ಲಾಹೋರ್ ಮತ್ತು ದಂಬುಲ್ಲಾದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಕೊಲಂಬೊದಲ್ಲಿ ಪಂದ್ಯಗಳನ್ನು ಆಯೋಜಿಸಲು ನಿರ್ಧಾರ ಮಾಡಲಾಗಿತ್ತು. ಆದರೆ ಮಾನ್ಸೂನ್ ಕಾರಣದಿಂದಾಗಿ ಸ್ಥಳ ಬದಲಿಸಲು ಚಿಂತಿಸಲಾಗಿದೆ. ಹೀಗಾಗಿ ಈ ಬಗ್ಗೆ ಒಂದು ಅಂತಿಮ ನಿರ್ಧಾರಕ್ಕೆ ಬರುವ ಸಲುವಾಗಿ ವೇಳಾಪಟ್ಟಿ ಘೋಷಣೆ ತಡವಾಗುತ್ತಿದೆ ಎಂದು ವರದಿಯಾಗಿದೆ.

ಈಗ ಲಭ್ಯವಿರುವ ಮಾಹಿತಿ ಪ್ರಕಾರ ಪಂದ್ಯಗಳನ್ನು ಲಾಹೋರ್ ಮತ್ತು ದಂಬುಲ್ಲಾದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಕೊಲಂಬೊದಲ್ಲಿ ಪಂದ್ಯಗಳನ್ನು ಆಯೋಜಿಸಲು ನಿರ್ಧಾರ ಮಾಡಲಾಗಿತ್ತು. ಆದರೆ ಮಾನ್ಸೂನ್ ಕಾರಣದಿಂದಾಗಿ ಸ್ಥಳ ಬದಲಿಸಲು ಚಿಂತಿಸಲಾಗಿದೆ. ಹೀಗಾಗಿ ಈ ಬಗ್ಗೆ ಒಂದು ಅಂತಿಮ ನಿರ್ಧಾರಕ್ಕೆ ಬರುವ ಸಲುವಾಗಿ ವೇಳಾಪಟ್ಟಿ ಘೋಷಣೆ ತಡವಾಗುತ್ತಿದೆ ಎಂದು ವರದಿಯಾಗಿದೆ.

3 / 6
ಅಲ್ಲದೆ ಶ್ರೀಲಂಕಾದಲ್ಲಿ ನಡೆಯಲ್ಲಿರುವ ಪಂದ್ಯಗಳ ಸ್ಥಳಗಳ ಕುರಿತು ಈ ವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಸದಸ್ಯರೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಾರದೊಳಗೆ ವೇಳಾಪಟ್ಟಿ ಹೊರಬೀಳಲಿದೆ ಎಂದು ಸಿಸಿಐ ಅಧಿಕಾರಿಯೊಬ್ಬರು ಇನ್ಸೈಡ್‌ಸ್ಪೋರ್ಟ್‌ಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ .

ಅಲ್ಲದೆ ಶ್ರೀಲಂಕಾದಲ್ಲಿ ನಡೆಯಲ್ಲಿರುವ ಪಂದ್ಯಗಳ ಸ್ಥಳಗಳ ಕುರಿತು ಈ ವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಸದಸ್ಯರೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಾರದೊಳಗೆ ವೇಳಾಪಟ್ಟಿ ಹೊರಬೀಳಲಿದೆ ಎಂದು ಸಿಸಿಐ ಅಧಿಕಾರಿಯೊಬ್ಬರು ಇನ್ಸೈಡ್‌ಸ್ಪೋರ್ಟ್‌ಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ .

4 / 6
ಈ ಹಿಂದೆ ಕೊಲಂಬೊದಲ್ಲಿ  ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು, ಆದರೆ ಉಭಯ ತಂಡಗಳ ಈ ಹೈವೋಲ್ಟೇಜ್ ಕದನಕ್ಕೆ ಮಳೆಯು ಸಮಸ್ಯೆಯಾಗುವ ಸಾಧ್ಯತೆಗಳಿವೆ. ಆದ್ದರಿಂದ ಈ ಪಂದ್ಯವನ್ನು ದಂಬುಲ್ಲಾದಲ್ಲಿ ನಡೆಸುವ ಸಾಧ್ಯತೆಗಳಿವೆ.

ಈ ಹಿಂದೆ ಕೊಲಂಬೊದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು, ಆದರೆ ಉಭಯ ತಂಡಗಳ ಈ ಹೈವೋಲ್ಟೇಜ್ ಕದನಕ್ಕೆ ಮಳೆಯು ಸಮಸ್ಯೆಯಾಗುವ ಸಾಧ್ಯತೆಗಳಿವೆ. ಆದ್ದರಿಂದ ಈ ಪಂದ್ಯವನ್ನು ದಂಬುಲ್ಲಾದಲ್ಲಿ ನಡೆಸುವ ಸಾಧ್ಯತೆಗಳಿವೆ.

5 / 6
ಹೈಬ್ರಿಡ್ ಮಾದರಿಯ ಪ್ರಕಾರ, ಪಾಕಿಸ್ತಾನವು ಮೊದಲ ನಾಲ್ಕು ಪಂದ್ಯಗಳನ್ನು ಆಯೋಜಿಸುತ್ತದೆ. ಪಂದ್ಯಾವಳಿಯ ಮೊದಲು ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ಆಡಲು ನಿರ್ಧರಿಸಲಾಗಿದೆ. ಆ ಬಳಿಕ ಎಲ್ಲಾ ತಂಡಗಳು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿವೆ.

ಹೈಬ್ರಿಡ್ ಮಾದರಿಯ ಪ್ರಕಾರ, ಪಾಕಿಸ್ತಾನವು ಮೊದಲ ನಾಲ್ಕು ಪಂದ್ಯಗಳನ್ನು ಆಯೋಜಿಸುತ್ತದೆ. ಪಂದ್ಯಾವಳಿಯ ಮೊದಲು ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ಆಡಲು ನಿರ್ಧರಿಸಲಾಗಿದೆ. ಆ ಬಳಿಕ ಎಲ್ಲಾ ತಂಡಗಳು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿವೆ.

6 / 6
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ