AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023 Schedule: ಭಾರತ- ಪಾಕ್ ಪಂದ್ಯದ್ದೇ ಚಿಂತೆ; ಏಷ್ಯಾಕಪ್ ವೇಳಾಪಟ್ಟಿ ವಿಳಂಬವಾಗಲು ಕಾರಣ ಬಹಿರಂಗ

Asia Cup 2023 Schedule: ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ಆಯೋಜನೆಗೆ ಎಲ್ಲಾ ತಂಡಗಳೂ ಒಪ್ಪಿಗೆ ಸೂಚಿಸಿವೆ. ಆದರೂ ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಹಿಂದೇಟು ಹಾಕುತ್ತಿದೆ.

ಪೃಥ್ವಿಶಂಕರ
|

Updated on: Jul 03, 2023 | 10:48 AM

Share
ಬಹುನಿರೀಕ್ಷಿತ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಎಲ್ಲಿ ನಡೆಯಬೇಕು ಎಂಬ ಗೊಂದಲ ಕೊನೆಗೂ ನಿವಾರಣೆ ಆಗಿ ವಾರಗಳೇ ಕಳೆದಿವೆ. ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ಆಯೋಜನೆಗೆ ಎಲ್ಲಾ ತಂಡಗಳೂ ಒಪ್ಪಿಗೆ ಸೂಚಿಸಿವೆ. ಆದರೂ ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಹಿಂದೇಟು ಹಾಕುತ್ತಿದೆ.

ಬಹುನಿರೀಕ್ಷಿತ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಎಲ್ಲಿ ನಡೆಯಬೇಕು ಎಂಬ ಗೊಂದಲ ಕೊನೆಗೂ ನಿವಾರಣೆ ಆಗಿ ವಾರಗಳೇ ಕಳೆದಿವೆ. ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ಆಯೋಜನೆಗೆ ಎಲ್ಲಾ ತಂಡಗಳೂ ಒಪ್ಪಿಗೆ ಸೂಚಿಸಿವೆ. ಆದರೂ ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಹಿಂದೇಟು ಹಾಕುತ್ತಿದೆ.

1 / 6
ಇನ್​ಸೈಡ್​ಸ್ಪೋರ್ಟ್​ ವರದಿ ಪ್ರಕಾರ ಈ ವಾರ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಏಷ್ಯಾಕಪ್ 2023 ರ ವೇಳಾಪಟ್ಟಿಯ ಸಮಯ ಹಾಗೂ ಸ್ಥಳಗಳ ಬಗ್ಗೆಗಿರುವ ಗೊಂದಲದ ಬಗ್ಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಶ್ರೀಲಂಕಾ ಕ್ರಿಕೆಟ್ ಜೊತೆಗೆ ಮಾತುಕತೆ ನಡೆಸುತ್ತಿದೆ ಎಂದು ವರದಿ ಮಾಡಿದೆ.

ಇನ್​ಸೈಡ್​ಸ್ಪೋರ್ಟ್​ ವರದಿ ಪ್ರಕಾರ ಈ ವಾರ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಏಷ್ಯಾಕಪ್ 2023 ರ ವೇಳಾಪಟ್ಟಿಯ ಸಮಯ ಹಾಗೂ ಸ್ಥಳಗಳ ಬಗ್ಗೆಗಿರುವ ಗೊಂದಲದ ಬಗ್ಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಶ್ರೀಲಂಕಾ ಕ್ರಿಕೆಟ್ ಜೊತೆಗೆ ಮಾತುಕತೆ ನಡೆಸುತ್ತಿದೆ ಎಂದು ವರದಿ ಮಾಡಿದೆ.

2 / 6
ಈಗ ಲಭ್ಯವಿರುವ ಮಾಹಿತಿ ಪ್ರಕಾರ ಪಂದ್ಯಗಳನ್ನು ಲಾಹೋರ್ ಮತ್ತು ದಂಬುಲ್ಲಾದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಕೊಲಂಬೊದಲ್ಲಿ ಪಂದ್ಯಗಳನ್ನು ಆಯೋಜಿಸಲು ನಿರ್ಧಾರ ಮಾಡಲಾಗಿತ್ತು. ಆದರೆ ಮಾನ್ಸೂನ್ ಕಾರಣದಿಂದಾಗಿ ಸ್ಥಳ ಬದಲಿಸಲು ಚಿಂತಿಸಲಾಗಿದೆ. ಹೀಗಾಗಿ ಈ ಬಗ್ಗೆ ಒಂದು ಅಂತಿಮ ನಿರ್ಧಾರಕ್ಕೆ ಬರುವ ಸಲುವಾಗಿ ವೇಳಾಪಟ್ಟಿ ಘೋಷಣೆ ತಡವಾಗುತ್ತಿದೆ ಎಂದು ವರದಿಯಾಗಿದೆ.

ಈಗ ಲಭ್ಯವಿರುವ ಮಾಹಿತಿ ಪ್ರಕಾರ ಪಂದ್ಯಗಳನ್ನು ಲಾಹೋರ್ ಮತ್ತು ದಂಬುಲ್ಲಾದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಕೊಲಂಬೊದಲ್ಲಿ ಪಂದ್ಯಗಳನ್ನು ಆಯೋಜಿಸಲು ನಿರ್ಧಾರ ಮಾಡಲಾಗಿತ್ತು. ಆದರೆ ಮಾನ್ಸೂನ್ ಕಾರಣದಿಂದಾಗಿ ಸ್ಥಳ ಬದಲಿಸಲು ಚಿಂತಿಸಲಾಗಿದೆ. ಹೀಗಾಗಿ ಈ ಬಗ್ಗೆ ಒಂದು ಅಂತಿಮ ನಿರ್ಧಾರಕ್ಕೆ ಬರುವ ಸಲುವಾಗಿ ವೇಳಾಪಟ್ಟಿ ಘೋಷಣೆ ತಡವಾಗುತ್ತಿದೆ ಎಂದು ವರದಿಯಾಗಿದೆ.

3 / 6
ಅಲ್ಲದೆ ಶ್ರೀಲಂಕಾದಲ್ಲಿ ನಡೆಯಲ್ಲಿರುವ ಪಂದ್ಯಗಳ ಸ್ಥಳಗಳ ಕುರಿತು ಈ ವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಸದಸ್ಯರೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಾರದೊಳಗೆ ವೇಳಾಪಟ್ಟಿ ಹೊರಬೀಳಲಿದೆ ಎಂದು ಸಿಸಿಐ ಅಧಿಕಾರಿಯೊಬ್ಬರು ಇನ್ಸೈಡ್‌ಸ್ಪೋರ್ಟ್‌ಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ .

ಅಲ್ಲದೆ ಶ್ರೀಲಂಕಾದಲ್ಲಿ ನಡೆಯಲ್ಲಿರುವ ಪಂದ್ಯಗಳ ಸ್ಥಳಗಳ ಕುರಿತು ಈ ವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಸದಸ್ಯರೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಾರದೊಳಗೆ ವೇಳಾಪಟ್ಟಿ ಹೊರಬೀಳಲಿದೆ ಎಂದು ಸಿಸಿಐ ಅಧಿಕಾರಿಯೊಬ್ಬರು ಇನ್ಸೈಡ್‌ಸ್ಪೋರ್ಟ್‌ಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ .

4 / 6
ಈ ಹಿಂದೆ ಕೊಲಂಬೊದಲ್ಲಿ  ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು, ಆದರೆ ಉಭಯ ತಂಡಗಳ ಈ ಹೈವೋಲ್ಟೇಜ್ ಕದನಕ್ಕೆ ಮಳೆಯು ಸಮಸ್ಯೆಯಾಗುವ ಸಾಧ್ಯತೆಗಳಿವೆ. ಆದ್ದರಿಂದ ಈ ಪಂದ್ಯವನ್ನು ದಂಬುಲ್ಲಾದಲ್ಲಿ ನಡೆಸುವ ಸಾಧ್ಯತೆಗಳಿವೆ.

ಈ ಹಿಂದೆ ಕೊಲಂಬೊದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು, ಆದರೆ ಉಭಯ ತಂಡಗಳ ಈ ಹೈವೋಲ್ಟೇಜ್ ಕದನಕ್ಕೆ ಮಳೆಯು ಸಮಸ್ಯೆಯಾಗುವ ಸಾಧ್ಯತೆಗಳಿವೆ. ಆದ್ದರಿಂದ ಈ ಪಂದ್ಯವನ್ನು ದಂಬುಲ್ಲಾದಲ್ಲಿ ನಡೆಸುವ ಸಾಧ್ಯತೆಗಳಿವೆ.

5 / 6
ಹೈಬ್ರಿಡ್ ಮಾದರಿಯ ಪ್ರಕಾರ, ಪಾಕಿಸ್ತಾನವು ಮೊದಲ ನಾಲ್ಕು ಪಂದ್ಯಗಳನ್ನು ಆಯೋಜಿಸುತ್ತದೆ. ಪಂದ್ಯಾವಳಿಯ ಮೊದಲು ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ಆಡಲು ನಿರ್ಧರಿಸಲಾಗಿದೆ. ಆ ಬಳಿಕ ಎಲ್ಲಾ ತಂಡಗಳು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿವೆ.

ಹೈಬ್ರಿಡ್ ಮಾದರಿಯ ಪ್ರಕಾರ, ಪಾಕಿಸ್ತಾನವು ಮೊದಲ ನಾಲ್ಕು ಪಂದ್ಯಗಳನ್ನು ಆಯೋಜಿಸುತ್ತದೆ. ಪಂದ್ಯಾವಳಿಯ ಮೊದಲು ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ಆಡಲು ನಿರ್ಧರಿಸಲಾಗಿದೆ. ಆ ಬಳಿಕ ಎಲ್ಲಾ ತಂಡಗಳು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿವೆ.

6 / 6
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ