AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಪಾಕಿಸ್ತಾನದಲ್ಲೇ ನಡೆಯಲಿದೆ ಏಷ್ಯಾಕಪ್ ಟೂರ್ನಿ: ಇಂಡೋ-ಪಾಕ್ ಕದನಕ್ಕೆ ಮುಹೂರ್ಥ ಫಿಕ್ಸ್

India vs Pakistan Asia Cup: ಏಷ್ಯಾಕಪ್​ಗಾಗಿ ಭಾರತ ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎಂಬುದನ್ನು ಬಲವಾಗಿ ಹೇಳಿದೆ. ಈ ಸಮಸ್ಯೆಯನ್ನು ಕೂಡ ನಿವಾರಣೆ ಮಾಡಲಾಗಿದೆ. ಭಾರತದ ಪಂದ್ಯಗಳು ಮಾತ್ರ ಪಾಕಿಸ್ತಾನದಲ್ಲಿ ನಡೆಯುದಿಲ್ಲ.

Vinay Bhat
|

Updated on:Mar 24, 2023 | 9:33 AM

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಏಷ್ಯಾಕಪ್ (Asia Cup 2023)​ ಕ್ರಿಕೆಟ್ ಟೂರ್ನಿ ಎಲ್ಲಿ ನಡೆಯಬೇಕು ಎಂಬ ಗೊಂದಲ ಕೊನೆಗೂ ನಿವಾರಣೆ ಆದಂತಿದೆ. ಏಷ್ಯಾ ಕ್ರಿಕೆಟ್ ಕೌನ್ಸಿಲ್ ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದಿದ್ದು ಏಷ್ಯಾ ಕಪ್ 2023 ಪಾಕಿಸ್ತಾನದಲ್ಲೇ ಆಯೋಜಿಸಲಾಗಿದೆ ಎಂದು ವರದಿ ಆಗಿದೆ.

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಏಷ್ಯಾಕಪ್ (Asia Cup 2023)​ ಕ್ರಿಕೆಟ್ ಟೂರ್ನಿ ಎಲ್ಲಿ ನಡೆಯಬೇಕು ಎಂಬ ಗೊಂದಲ ಕೊನೆಗೂ ನಿವಾರಣೆ ಆದಂತಿದೆ. ಏಷ್ಯಾ ಕ್ರಿಕೆಟ್ ಕೌನ್ಸಿಲ್ ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದಿದ್ದು ಏಷ್ಯಾ ಕಪ್ 2023 ಪಾಕಿಸ್ತಾನದಲ್ಲೇ ಆಯೋಜಿಸಲಾಗಿದೆ ಎಂದು ವರದಿ ಆಗಿದೆ.

1 / 7
ಆದರೆ, ಭಾರತ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎಂಬುದನ್ನು ಬಲವಾಗಿ ಹೇಳಿದೆ. ಈ ಸಮಸ್ಯೆಯನ್ನು ಕೂಡ ನಿವಾರಣೆ ಮಾಡಲಾಗಿದೆ. ಭಾರತದ ಪಂದ್ಯಗಳು ಮಾತ್ರ ಪಾಕಿಸ್ತಾನದಲ್ಲಿ ನಡೆಯುದಿಲ್ಲ. ಬದಲಾಗಿ ಭಾರತ ತಂಡ ತನ್ನ ಎಲ್ಲ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಿದೆ.

ಆದರೆ, ಭಾರತ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎಂಬುದನ್ನು ಬಲವಾಗಿ ಹೇಳಿದೆ. ಈ ಸಮಸ್ಯೆಯನ್ನು ಕೂಡ ನಿವಾರಣೆ ಮಾಡಲಾಗಿದೆ. ಭಾರತದ ಪಂದ್ಯಗಳು ಮಾತ್ರ ಪಾಕಿಸ್ತಾನದಲ್ಲಿ ನಡೆಯುದಿಲ್ಲ. ಬದಲಾಗಿ ಭಾರತ ತಂಡ ತನ್ನ ಎಲ್ಲ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಿದೆ.

2 / 7
ಭಾರತ ತಂಡ ತನ್ನ 2023ರ ಏಷ್ಯಾಕಪ್ ಪಂದ್ಯಗಳನ್ನು ಆಡಲು ಇಂಗ್ಲೆಂಡ್, ಓಮನ್, ಶ್ರೀಲಂಕಾ ಅಥವಾ ಯುಎಇ ಸ್ಥಳವನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಪಾಕ್ ಕೂಡ ಭಾರತ ವಿರುದ್ಧದ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲೇ ಎದುರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಭಾರತ ತಂಡ ತನ್ನ 2023ರ ಏಷ್ಯಾಕಪ್ ಪಂದ್ಯಗಳನ್ನು ಆಡಲು ಇಂಗ್ಲೆಂಡ್, ಓಮನ್, ಶ್ರೀಲಂಕಾ ಅಥವಾ ಯುಎಇ ಸ್ಥಳವನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಪಾಕ್ ಕೂಡ ಭಾರತ ವಿರುದ್ಧದ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲೇ ಎದುರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

3 / 7
ಈ ಮೂಲಕ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣ ಮಾಡುವ ಅಗತ್ಯ ಇರುವುದಿಲ್ಲ. ಅದೇ ರೀತಿ ನಮ್ಮ ನೆಲದಲ್ಲಿಯೇ ಟೂರ್ನಿ ನಡೆಯಬೇಕು ಎಂಬ ಪಾಕಿಸ್ತಾನ ಕ್ರಿಕೆಟ್ ಬೋರ್ಡ್​ನ ವಾದಕ್ಕೂ ಮನ್ನಣೆ ಸಿಕ್ಕಂತಾಗುತ್ತದೆ.

ಈ ಮೂಲಕ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣ ಮಾಡುವ ಅಗತ್ಯ ಇರುವುದಿಲ್ಲ. ಅದೇ ರೀತಿ ನಮ್ಮ ನೆಲದಲ್ಲಿಯೇ ಟೂರ್ನಿ ನಡೆಯಬೇಕು ಎಂಬ ಪಾಕಿಸ್ತಾನ ಕ್ರಿಕೆಟ್ ಬೋರ್ಡ್​ನ ವಾದಕ್ಕೂ ಮನ್ನಣೆ ಸಿಕ್ಕಂತಾಗುತ್ತದೆ.

4 / 7
ಆರು ದೇಶಗಳನ್ನು ಒಳಗೊಂಡಿರುವ ಏಷ್ಯಾ ಕಪ್​ ಸೆಪ್ಟೆಂಬರ್​ ಆರಂಭದಲ್ಲಿ ನಡೆಯಲಿದೆ. 13 ದಿನ ನಡೆಯುವ 13 ಪಂದ್ಯಗಳಿಗೆ ಪಾಕಿಸ್ತಾನ ತಂಡ ಆತಿಥ್ಯ ವಹಿಸಲಿದೆ. ಈ ಬಾರಿ ಏಕದಿನ ಮಾದರಿಯಲ್ಲಿ ಟೂರ್ನಿ ನಡೆಯಲಿದೆ

ಆರು ದೇಶಗಳನ್ನು ಒಳಗೊಂಡಿರುವ ಏಷ್ಯಾ ಕಪ್​ ಸೆಪ್ಟೆಂಬರ್​ ಆರಂಭದಲ್ಲಿ ನಡೆಯಲಿದೆ. 13 ದಿನ ನಡೆಯುವ 13 ಪಂದ್ಯಗಳಿಗೆ ಪಾಕಿಸ್ತಾನ ತಂಡ ಆತಿಥ್ಯ ವಹಿಸಲಿದೆ. ಈ ಬಾರಿ ಏಕದಿನ ಮಾದರಿಯಲ್ಲಿ ಟೂರ್ನಿ ನಡೆಯಲಿದೆ

5 / 7
"ಏಷ್ಯನ್ ಕ್ರಿಕೆಟ್ ಸಮಿತಿ (ಎಸಿಸಿ)ಯ ಮಂಡಳಿಗಳ ಸಭೆ ನಡೆಸಿ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ನಡೆಸಲು ಅನುಮತಿಸಲಾಗುವುದು. ಆದರೆ, ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸದೇ ತಮ್ಮ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡುತ್ತದೆ. ಭಾರತ ತಮ್ಮ ಪಂದ್ಯಗಳನ್ನು ಓಮನ್, ಯುಎಇ, ಇಂಗ್ಲೆಂಡ್, ಶ್ರೀಲಂಕಾ ಮತ್ತು ಬಾಂಗ್ಲಾದೇಶದಲ್ಲಿ ಆಡುವ ಸಾಧ್ಯತೆಯಿದೆ," ಎಂದು ಎಎನ್‌ಐ ವರದಿ ಮಾಡಿದೆ.

"ಏಷ್ಯನ್ ಕ್ರಿಕೆಟ್ ಸಮಿತಿ (ಎಸಿಸಿ)ಯ ಮಂಡಳಿಗಳ ಸಭೆ ನಡೆಸಿ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ನಡೆಸಲು ಅನುಮತಿಸಲಾಗುವುದು. ಆದರೆ, ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸದೇ ತಮ್ಮ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡುತ್ತದೆ. ಭಾರತ ತಮ್ಮ ಪಂದ್ಯಗಳನ್ನು ಓಮನ್, ಯುಎಇ, ಇಂಗ್ಲೆಂಡ್, ಶ್ರೀಲಂಕಾ ಮತ್ತು ಬಾಂಗ್ಲಾದೇಶದಲ್ಲಿ ಆಡುವ ಸಾಧ್ಯತೆಯಿದೆ," ಎಂದು ಎಎನ್‌ಐ ವರದಿ ಮಾಡಿದೆ.

6 / 7
ESPNcricinfo ಪ್ರಕಾರ, ಭಾರತದ ಪಂದ್ಯಗಳನ್ನು ಆಯೋಜಿಸುವ ಸ್ಪರ್ಧಿಗಳಲ್ಲಿ ಇಂಗ್ಲೆಂಡ್ ಕೂಡ ಒಂದು ಎಂದು ವರದಿ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ಎರಡು ಬಾರಿ ಪಂದ್ಯಾವಳಿಯಲ್ಲಿ ಸೆಣಸಾಡಲಿವೆ. ಈ ಎರಡೂ ಹೈವೋಲ್ಟೇಜ್ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಡಲಿದೆಯಂತೆ.

ESPNcricinfo ಪ್ರಕಾರ, ಭಾರತದ ಪಂದ್ಯಗಳನ್ನು ಆಯೋಜಿಸುವ ಸ್ಪರ್ಧಿಗಳಲ್ಲಿ ಇಂಗ್ಲೆಂಡ್ ಕೂಡ ಒಂದು ಎಂದು ವರದಿ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ಎರಡು ಬಾರಿ ಪಂದ್ಯಾವಳಿಯಲ್ಲಿ ಸೆಣಸಾಡಲಿವೆ. ಈ ಎರಡೂ ಹೈವೋಲ್ಟೇಜ್ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಡಲಿದೆಯಂತೆ.

7 / 7

Published On - 8:24 am, Fri, 24 March 23

Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ