AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಏಷ್ಯಾಕಪ್​ಗೆ 6 ತಂಡಗಳು ಪ್ರಕಟ

Asia Cup 2025: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಭಾರತ, ಪಾಕಿಸ್ತಾನ್, ಒಮಾನ್ ಮತ್ತು ಯುಎಇ ಗ್ರೂಪ್ ಎ ನಲ್ಲಿದ್ದರೆ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಹಾಂಗ್​ ಕಾಂಗ್ ಹಾಗೂ ಶ್ರೀಲಂಕಾ ಬಿ ಗ್ರೂಪ್​ನಲ್ಲಿದೆ. ಹೀಗಾಗಿ ಮೊದಲ ಸುತ್ತಿನಲ್ಲೇ ಭಾರತ ಮತ್ತು ಪಾಕಿಸ್ತಾನ್ ತಂಡಗಳ ಮುಖಾಮುಖಿಯನ್ನು ಎದುರು ನೋಡಬಹುದು.

ಝಾಹಿರ್ ಯೂಸುಫ್
| Updated By: Digi Tech Desk|

Updated on:Sep 01, 2025 | 5:21 PM

Share
ಬಹುನಿರೀಕ್ಷಿತ ಏಷ್ಯಾಕಪ್ (Asia Cup 2025) ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ 6 ಟೀಮ್​ಗಳ ಘೋಷಣೆಯಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯಲಿರುವ ಭಾರತ, ಪಾಕಿಸ್ತಾನ್, ಅಫ್ಘಾನಿಸ್ತಾನ್, ಒಮಾನ್ ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಬಹುನಿರೀಕ್ಷಿತ ಏಷ್ಯಾಕಪ್ (Asia Cup 2025) ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ 6 ಟೀಮ್​ಗಳ ಘೋಷಣೆಯಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯಲಿರುವ ಭಾರತ, ಪಾಕಿಸ್ತಾನ್, ಅಫ್ಘಾನಿಸ್ತಾನ್, ಒಮಾನ್ ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

1 / 8
ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಶರಫುದ್ದೀನ್ ಅಶ್ರಫ್, ಮೊಹಮ್ಮದ್ ಇಶಾಕ್, ಮುಜೀಬ್ ಉರ್ ರೆಹಮಾನ್, ಅಲ್ಲಾಹ್ ಗಝನ್​ಫರ್, ನೂರ್ ಅಹ್ಮದ್, ಫರೀದ್ ಮಲಿಕ್, ನವೀನ್-ಉಲ್-ಹಕ್, ಫಝಲ್ಹಕ್ ಫಾರೂಕಿ.

ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಶರಫುದ್ದೀನ್ ಅಶ್ರಫ್, ಮೊಹಮ್ಮದ್ ಇಶಾಕ್, ಮುಜೀಬ್ ಉರ್ ರೆಹಮಾನ್, ಅಲ್ಲಾಹ್ ಗಝನ್​ಫರ್, ನೂರ್ ಅಹ್ಮದ್, ಫರೀದ್ ಮಲಿಕ್, ನವೀನ್-ಉಲ್-ಹಕ್, ಫಝಲ್ಹಕ್ ಫಾರೂಕಿ.

2 / 8
ಒಮಾನ್ ತಂಡ: ಜತೀಂದರ್ ಸಿಂಗ್ ( ನಾಯಕ), ಹಮ್ಮದ್ ಮಿರ್ಝ, ವಿನಾಯಕ್ ಶುಕ್ಲಾ, ಸುಫ್ಯಾನ್ ಯೂಸುಫ್, ಆಶಿಶ್ ಒಡೆಡೆರಾ, ಅಮೀರ್ ಕಲೀಮ್, ಮೊಹಮ್ಮದ್ ನದೀಮ್, ಸುಫ್ಯಾನ್ ಮೆಹಮೂದ್, ಆರ್ಯನ್ ಬಿಷ್ತ್, ಕರಣ್ ಸೋನಾವಾಲೆ, ಝಿಕ್ರಿಯಾ ಇಸ್ಲಾಂ, ಹಸ್ನೇನ್ ಅಲಿ ಶಾ, ಫೈಸಲ್ ಶಾ, ಮೊಹಮ್ಮದ್ ಇಮ್ರಾನ್, ನದೀಮ್ ಖಾನ್, ಶಕೀಲ್ ಅಹ್ಮದ್, ಸಮಯ್ ಶ್ರೀವಾತ್ಸವ.

ಒಮಾನ್ ತಂಡ: ಜತೀಂದರ್ ಸಿಂಗ್ ( ನಾಯಕ), ಹಮ್ಮದ್ ಮಿರ್ಝ, ವಿನಾಯಕ್ ಶುಕ್ಲಾ, ಸುಫ್ಯಾನ್ ಯೂಸುಫ್, ಆಶಿಶ್ ಒಡೆಡೆರಾ, ಅಮೀರ್ ಕಲೀಮ್, ಮೊಹಮ್ಮದ್ ನದೀಮ್, ಸುಫ್ಯಾನ್ ಮೆಹಮೂದ್, ಆರ್ಯನ್ ಬಿಷ್ತ್, ಕರಣ್ ಸೋನಾವಾಲೆ, ಝಿಕ್ರಿಯಾ ಇಸ್ಲಾಂ, ಹಸ್ನೇನ್ ಅಲಿ ಶಾ, ಫೈಸಲ್ ಶಾ, ಮೊಹಮ್ಮದ್ ಇಮ್ರಾನ್, ನದೀಮ್ ಖಾನ್, ಶಕೀಲ್ ಅಹ್ಮದ್, ಸಮಯ್ ಶ್ರೀವಾತ್ಸವ.

3 / 8
ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್​ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್​ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

4 / 8
ಹಾಂಗ್​ಕಾಂಗ್ ತಂಡ: ಯಾಸಿಮ್ ಮುರ್ತುಝ (ನಾಯಕ), ಝೀಶಾನ್ ಅಲಿ, ಶಾಹಿದ್ ವಾಸಿಫ್, ನಿಝಾಕತ್ ಖಾನ್, ನಸ್ರುಲ್ಲಾ ರಾಣಾ, ಮಾರ್ಟಿನ್ ಕೋಟ್ಜಿ, ಅಂಶುಮಾನ್ ರಾತ್, ಬಾಬರ್ ಹಯಾತ್, ಎಹ್ಸಾನ್ ಖಾನ್, ಕಲ್ಹನ್ ಚಲ್ಲು, ಆಯುಷ್ ಶುಕ್ಲಾ, ಐಜಾಝ್ ಖಾನ್, ಅತೀಕ್ ಇಕ್ಬಾಲ್, ಕಿಂಚಿತ್ ಶಾ, ಆದಿಲ್ ಮೆಹಮೂದ್, ಅನಾಸ್, ಹರುದ್, ಅನಾಸ್ ಗಜನ್ಫರ್, ಎಂಡಿ. ವಹೀದ್.

ಹಾಂಗ್​ಕಾಂಗ್ ತಂಡ: ಯಾಸಿಮ್ ಮುರ್ತುಝ (ನಾಯಕ), ಝೀಶಾನ್ ಅಲಿ, ಶಾಹಿದ್ ವಾಸಿಫ್, ನಿಝಾಕತ್ ಖಾನ್, ನಸ್ರುಲ್ಲಾ ರಾಣಾ, ಮಾರ್ಟಿನ್ ಕೋಟ್ಜಿ, ಅಂಶುಮಾನ್ ರಾತ್, ಬಾಬರ್ ಹಯಾತ್, ಎಹ್ಸಾನ್ ಖಾನ್, ಕಲ್ಹನ್ ಚಲ್ಲು, ಆಯುಷ್ ಶುಕ್ಲಾ, ಐಜಾಝ್ ಖಾನ್, ಅತೀಕ್ ಇಕ್ಬಾಲ್, ಕಿಂಚಿತ್ ಶಾ, ಆದಿಲ್ ಮೆಹಮೂದ್, ಅನಾಸ್, ಹರುದ್, ಅನಾಸ್ ಗಜನ್ಫರ್, ಎಂಡಿ. ವಹೀದ್.

5 / 8
ಬಾಂಗ್ಲಾದೇಶ್ ತಂಡ: ಲಿಟ್ಟನ್ ದಾಸ್ (ನಾಯಕ), ತಂಜಿದ್ ಹಸನ್, ಪರ್ವೇಝ್ ಹೊಸೈನ್ ಎಮನ್, ಸೈಫ್ ಹಸನ್, ತೌಹಿದ್ ಹೃದೋಯ್, ಝಾಕರ್ ಅಲಿ, ಶಮೀಮ್ ಹೊಸೈನ್, ಕಾಜಿ ನೂರುಲ್ ಹಸನ್ ಸೋಹನ್, ಸಾಕಿಬ್ ಮಹೇದಿ ಹಸನ್, ರಿಶಾದ್ ಹೊಸೈನ್, ನಸುಮ್ ಅಹ್ಮದ್, ಮುಸ್ತಾಫಿಝುರ್ ರಹಮಾನ್, ತನ್ಜಿ ಶೈಫ್ ಉದ್ದೀನ್.

ಬಾಂಗ್ಲಾದೇಶ್ ತಂಡ: ಲಿಟ್ಟನ್ ದಾಸ್ (ನಾಯಕ), ತಂಜಿದ್ ಹಸನ್, ಪರ್ವೇಝ್ ಹೊಸೈನ್ ಎಮನ್, ಸೈಫ್ ಹಸನ್, ತೌಹಿದ್ ಹೃದೋಯ್, ಝಾಕರ್ ಅಲಿ, ಶಮೀಮ್ ಹೊಸೈನ್, ಕಾಜಿ ನೂರುಲ್ ಹಸನ್ ಸೋಹನ್, ಸಾಕಿಬ್ ಮಹೇದಿ ಹಸನ್, ರಿಶಾದ್ ಹೊಸೈನ್, ನಸುಮ್ ಅಹ್ಮದ್, ಮುಸ್ತಾಫಿಝುರ್ ರಹಮಾನ್, ತನ್ಜಿ ಶೈಫ್ ಉದ್ದೀನ್.

6 / 8
ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

7 / 8
ಸದ್ಯ ಏಷ್ಯಾಕಪ್​ಗಾಗಿ 6 ತಂಡಗಳನ್ನು ಪ್ರಕಟಿಸಲಾಗಿದೆ. ಇನ್ನು  ಶ್ರೀಲಂಕಾ ಹಾಗೂ ಯುಎಇ ತಂಡಗಳ ಘೋಷಣೆಯಾಗಬೇಕಿದೆ. ಈ 2 ತಂಡಗಳನ್ನು ಇದೇ ವಾರ ಪ್ರಕಟಿಸುವ ಸಾಧ್ಯತೆಯಿದ್ದು, ಈ ಮೂಲಕ ಏಷ್ಯಾಕಪ್​ಗಾಗಿ ಭರ್ಜರಿ ತಯಾರಿಗಳನ್ನು ಆರಂಭಿಸಲಿದ್ದಾರೆ.

ಸದ್ಯ ಏಷ್ಯಾಕಪ್​ಗಾಗಿ 6 ತಂಡಗಳನ್ನು ಪ್ರಕಟಿಸಲಾಗಿದೆ. ಇನ್ನು  ಶ್ರೀಲಂಕಾ ಹಾಗೂ ಯುಎಇ ತಂಡಗಳ ಘೋಷಣೆಯಾಗಬೇಕಿದೆ. ಈ 2 ತಂಡಗಳನ್ನು ಇದೇ ವಾರ ಪ್ರಕಟಿಸುವ ಸಾಧ್ಯತೆಯಿದ್ದು, ಈ ಮೂಲಕ ಏಷ್ಯಾಕಪ್​ಗಾಗಿ ಭರ್ಜರಿ ತಯಾರಿಗಳನ್ನು ಆರಂಭಿಸಲಿದ್ದಾರೆ.

8 / 8

Published On - 9:10 am, Tue, 26 August 25

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟಿ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟಿ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು