AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಸ್ಟರಿ… ಹಿಸ್ಟರಿ… ಹಿಸ್ಟರಿ… ಕ್ಯಾಚ್ ಕೈಚೆಲ್ಲಿ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

India vs Bangladesh: ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ದುಬೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 168 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಪರ ಸೈಫ್ ಹಸನ್ 51 ಎಸೆತಗಳಲ್ಲಿ 69 ರನ್ ಬಾರಿಸಿದರು. ಇದಾಗ್ಯೂ ಬಾಂಗ್ಲಾದೇಶ್ ತಂಡ 127 ರನ್​ಗಳಿಗೆ ಆಲೌಟ್ ಆಗುವ ಮೂಲಕ 41 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಝಾಹಿರ್ ಯೂಸುಫ್
|

Updated on: Sep 25, 2025 | 7:54 AM

Share
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ (Team India) ಹೊಸ ದಾಖಲೆ ಬರೆದಿದೆ. ಅದು ಸಹ ಕ್ಯಾಚ್ ಕೈ ಚೆಲ್ಲುವ ಮೂಲಕ..! ಅಂದರೆ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಒಬ್ಬ ಬ್ಯಾಟರ್​ಗೆ ಅತ್ಯಧಿಕ ಬಾರಿ ಜೀವದಾನ ನೀಡಿದ ಅಪಕೀರ್ತಿ ಭಾರತ ತಂಡದ ಪಾಲಾಗಿದೆ.

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ (Team India) ಹೊಸ ದಾಖಲೆ ಬರೆದಿದೆ. ಅದು ಸಹ ಕ್ಯಾಚ್ ಕೈ ಚೆಲ್ಲುವ ಮೂಲಕ..! ಅಂದರೆ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಒಬ್ಬ ಬ್ಯಾಟರ್​ಗೆ ಅತ್ಯಧಿಕ ಬಾರಿ ಜೀವದಾನ ನೀಡಿದ ಅಪಕೀರ್ತಿ ಭಾರತ ತಂಡದ ಪಾಲಾಗಿದೆ.

1 / 5
ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 168 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಾಂಗ್ಲಾದೇಶ್ ಪರ ಆರಂಭಿಕರಾಗಿ ಸೈಫ್ ಹಸನ್ ಹಾಗೂ ತಂಝಿದ್ ಹಸನ್ ಕಣಕ್ಕಿಳಿದಿದ್ದರು.

ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 168 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಾಂಗ್ಲಾದೇಶ್ ಪರ ಆರಂಭಿಕರಾಗಿ ಸೈಫ್ ಹಸನ್ ಹಾಗೂ ತಂಝಿದ್ ಹಸನ್ ಕಣಕ್ಕಿಳಿದಿದ್ದರು.

2 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಸೈಫ್ ಹಸನ್​ಗೆ ಟೀಮ್ ಇಂಡಿಯಾ ಫೀಲ್ಡರ್ ಗಳು ನೀಡಿದ ಜೀವದಾನಗಳ ಸಂಖ್ಯೆ ಬರೋಬ್ಬರಿ ನಾಲ್ಕು.  40 ರನ್ ಗಳಿಸಿದ್ದಾಗ ಅಕ್ಷರ್ ಪಟೇಲ್ ಬಾಂಗ್ಲಾದೇಶ್ ಆರಂಭಿಕನಿಗೆ ಮೊದಲ ಜೀವದಾನ ನೀಡಿದ್ದರು. ಈ ಅವಕಾಶವನ್ನು ಬಳಸಿಕೊಂಡ ಸೈಫ್ ಹಸನ್ ಅರ್ಧಶತಕ ಪೂರೈಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಸೈಫ್ ಹಸನ್​ಗೆ ಟೀಮ್ ಇಂಡಿಯಾ ಫೀಲ್ಡರ್ ಗಳು ನೀಡಿದ ಜೀವದಾನಗಳ ಸಂಖ್ಯೆ ಬರೋಬ್ಬರಿ ನಾಲ್ಕು.  40 ರನ್ ಗಳಿಸಿದ್ದಾಗ ಅಕ್ಷರ್ ಪಟೇಲ್ ಬಾಂಗ್ಲಾದೇಶ್ ಆರಂಭಿಕನಿಗೆ ಮೊದಲ ಜೀವದಾನ ನೀಡಿದ್ದರು. ಈ ಅವಕಾಶವನ್ನು ಬಳಸಿಕೊಂಡ ಸೈಫ್ ಹಸನ್ ಅರ್ಧಶತಕ ಪೂರೈಸಿದರು.

3 / 5
ಇದಾದ ಬಳಿಕ 65, 67 ರನ್ ಗಳಿಸಿದ್ದ ವೇಳೆ ಶಿವಂ ದುಬೆ ಎರಡು ಬಾರಿ ಕ್ಯಾಚ್ ಕೈಬಿಟ್ಟರು. ಇನ್ನು 67 ರನ್ ಗಳಿಸಿದ್ದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಕೂಡ ಕ್ಯಾಚ್ ಕೈಚೆಲ್ಲಿದರು. ಈ ಮೂಲಕ ಟೀಮ್ ಇಂಡಿಯಾ ಫೀಲ್ಡರ್​ಗಳು ಸೈಫ್ ಹಸನ್​ಗೆ ಬರೋಬ್ಬರಿ 4 ಜೀವದಾನಗಳನ್ನು ನೀಡಿದ್ದಾರೆ.

ಇದಾದ ಬಳಿಕ 65, 67 ರನ್ ಗಳಿಸಿದ್ದ ವೇಳೆ ಶಿವಂ ದುಬೆ ಎರಡು ಬಾರಿ ಕ್ಯಾಚ್ ಕೈಬಿಟ್ಟರು. ಇನ್ನು 67 ರನ್ ಗಳಿಸಿದ್ದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಕೂಡ ಕ್ಯಾಚ್ ಕೈಚೆಲ್ಲಿದರು. ಈ ಮೂಲಕ ಟೀಮ್ ಇಂಡಿಯಾ ಫೀಲ್ಡರ್​ಗಳು ಸೈಫ್ ಹಸನ್​ಗೆ ಬರೋಬ್ಬರಿ 4 ಜೀವದಾನಗಳನ್ನು ನೀಡಿದ್ದಾರೆ.

4 / 5
ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಜೀವದಾನ ಪಡೆದ ಬ್ಯಾಟರ್ ಎಂಬ ದಾಖಲೆ ಸೈಫ್ ಹಸನ್ ಹೆಸರಿಗೆ ಸೇರ್ಪಡೆಯಾಗಿದೆ. ಇತ್ತ ಇನಿಂಗ್ಸ್​ವೊಂದರಲ್ಲಿ ಒಬ್ಬನೇ ಬ್ಯಾಟರ್​ನ ಅತೀ ಹೆಚ್ಚು ಕ್ಯಾಚ್ ಕೈಚೆಲ್ಲಿದ ಕಳಪೆ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಿದೆ.

ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಜೀವದಾನ ಪಡೆದ ಬ್ಯಾಟರ್ ಎಂಬ ದಾಖಲೆ ಸೈಫ್ ಹಸನ್ ಹೆಸರಿಗೆ ಸೇರ್ಪಡೆಯಾಗಿದೆ. ಇತ್ತ ಇನಿಂಗ್ಸ್​ವೊಂದರಲ್ಲಿ ಒಬ್ಬನೇ ಬ್ಯಾಟರ್​ನ ಅತೀ ಹೆಚ್ಚು ಕ್ಯಾಚ್ ಕೈಚೆಲ್ಲಿದ ಕಳಪೆ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ