AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup: 1984 ರಿಂದ ಆರಂಭವಾದ ಏಷ್ಯಾಕಪ್​ನಲ್ಲಿ ಭಾರತ ಎಷ್ಟು ಬಾರಿ ಚಾಂಪಿಯನ್ ಆಗಿದೆ ಗೊತ್ತಾ?

Asia Cup: 1984 ರಿಂದ ಆರಂಭವಾದ ಏಷ್ಯಾಕಪ್​ನಲ್ಲಿ ಇದುವರೆಗೆ 15 ಆವೃತ್ತಿಗಳು ಪೂರ್ಣಗೊಂಡಿವೆ. ಈ 15 ಆವೃತ್ತಿಗಳಲ್ಲಿ 7 ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ಭಾರತ ಅತಿ ಹೆಚ್ಚು ಬಾರಿ ಏಷ್ಯಾಕಪ್ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ.

ಪೃಥ್ವಿಶಂಕರ
|

Updated on: Jul 20, 2023 | 12:51 PM

Share
1984 ರಿಂದ ಆರಂಭವಾದ ಏಷ್ಯಾಕಪ್​ನಲ್ಲಿ ಇದುವರೆಗೆ 15 ಆವೃತ್ತಿಗಳು ಪೂರ್ಣಗೊಂಡಿವೆ. ಈ 15 ಆವೃತ್ತಿಗಳಲ್ಲಿ 7 ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ಭಾರತ ಅತಿ ಹೆಚ್ಚು ಬಾರಿ ಏಷ್ಯಾಕಪ್ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ. ಇನ್ನುಳಿದಂತೆ ಶ್ರೀಲಂಕಾ 6 ಬಾರಿ, ಪಾಕಿಸ್ತಾನ 2 ಬಾರಿ ಈ ಟ್ರೋಫಿಯನ್ನು ಎತ್ತಿ ಹಿಡಿದಿವೆ. ಹಾಗಿದ್ದರೆ ಭಾರತ ಯಾವ ಯಾವ ವರ್ಷ ಯಾವ ತಂಡವನ್ನು ಮಣಿಸಿ ಚಾಂಪಿಯನ್ ಆಗಿದೆ ಎಂಬುದನ್ನು ನೋಡುವುದಾದರೆ..

1984 ರಿಂದ ಆರಂಭವಾದ ಏಷ್ಯಾಕಪ್​ನಲ್ಲಿ ಇದುವರೆಗೆ 15 ಆವೃತ್ತಿಗಳು ಪೂರ್ಣಗೊಂಡಿವೆ. ಈ 15 ಆವೃತ್ತಿಗಳಲ್ಲಿ 7 ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ಭಾರತ ಅತಿ ಹೆಚ್ಚು ಬಾರಿ ಏಷ್ಯಾಕಪ್ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ. ಇನ್ನುಳಿದಂತೆ ಶ್ರೀಲಂಕಾ 6 ಬಾರಿ, ಪಾಕಿಸ್ತಾನ 2 ಬಾರಿ ಈ ಟ್ರೋಫಿಯನ್ನು ಎತ್ತಿ ಹಿಡಿದಿವೆ. ಹಾಗಿದ್ದರೆ ಭಾರತ ಯಾವ ಯಾವ ವರ್ಷ ಯಾವ ತಂಡವನ್ನು ಮಣಿಸಿ ಚಾಂಪಿಯನ್ ಆಗಿದೆ ಎಂಬುದನ್ನು ನೋಡುವುದಾದರೆ..

1 / 8
1984- ಯುಎಇಯಲ್ಲಿ ನಡೆದ ಈ ಪಂದ್ಯದಲ್ಲಿ ಲಂಕಾ ತಂಡವನ್ನು ಭಾರತ ಮಣಿಸಿ ಮೊದಲ ಬಾರಿಗೆ ಏಷ್ಯಾಕಪ್ ಎತ್ತಿ ಹಿಡಿದಿತ್ತು.

1984- ಯುಎಇಯಲ್ಲಿ ನಡೆದ ಈ ಪಂದ್ಯದಲ್ಲಿ ಲಂಕಾ ತಂಡವನ್ನು ಭಾರತ ಮಣಿಸಿ ಮೊದಲ ಬಾರಿಗೆ ಏಷ್ಯಾಕಪ್ ಎತ್ತಿ ಹಿಡಿದಿತ್ತು.

2 / 8
1988- ಬಾಂಗ್ಲಾದೇಶದಲ್ಲಿ ನಡೆದ ಮೂರನೇ ಆವೃತ್ತಿಯಲ್ಲಿ ಮತ್ತೊಮ್ಮೆ ಲಂಕಾ ತಂಡವನ್ನು ಮಣಿಸಿ ಭಾರತ ಏಷ್ಯಾಕಪ್ ಎತ್ತಿ ಹಿಡಿದಿತ್ತು.

1988- ಬಾಂಗ್ಲಾದೇಶದಲ್ಲಿ ನಡೆದ ಮೂರನೇ ಆವೃತ್ತಿಯಲ್ಲಿ ಮತ್ತೊಮ್ಮೆ ಲಂಕಾ ತಂಡವನ್ನು ಮಣಿಸಿ ಭಾರತ ಏಷ್ಯಾಕಪ್ ಎತ್ತಿ ಹಿಡಿದಿತ್ತು.

3 / 8
1990-91 ಸತತ ಎರಡನೇ ಬಾರಿಗೆ ಲಂಕಾ ತಂಡವನ್ನು ಮಣಿಸುವಲ್ಲಿ ಭಾರತ ಯಶಸ್ವಿಯಾಗಿತ್ತು.

1990-91 ಸತತ ಎರಡನೇ ಬಾರಿಗೆ ಲಂಕಾ ತಂಡವನ್ನು ಮಣಿಸುವಲ್ಲಿ ಭಾರತ ಯಶಸ್ವಿಯಾಗಿತ್ತು.

4 / 8
1995- ಮತ್ತೆ ಲಂಕಾ ತಂಡವನ್ನು ಮಣಿಸಿ ಭಾರತ ಏಷ್ಯಾಕಪ್ ಹ್ಯಾಟ್ರಿಕ್ ಬಾರಿಸಿತ್ತು.

1995- ಮತ್ತೆ ಲಂಕಾ ತಂಡವನ್ನು ಮಣಿಸಿ ಭಾರತ ಏಷ್ಯಾಕಪ್ ಹ್ಯಾಟ್ರಿಕ್ ಬಾರಿಸಿತ್ತು.

5 / 8
2010- ಬರೋಬ್ಬರಿ 15 ವರ್ಷಗಳ ಕಾಲ ಏಷ್ಯಾಕಪ್ ಬರ ಎದುರಿಸಿದ್ದ ಭಾರತ ಐದನೇ ಬಾರಿಗೆ ಏಷ್ಯಾಕಪ್ ಎತ್ತಿ ಹಿಡಿದಿತ್ತು.

2010- ಬರೋಬ್ಬರಿ 15 ವರ್ಷಗಳ ಕಾಲ ಏಷ್ಯಾಕಪ್ ಬರ ಎದುರಿಸಿದ್ದ ಭಾರತ ಐದನೇ ಬಾರಿಗೆ ಏಷ್ಯಾಕಪ್ ಎತ್ತಿ ಹಿಡಿದಿತ್ತು.

6 / 8
2016- 2016 ರಲ್ಲಿ ಬಾಂಗ್ಲಾ ತಂಡವನ್ನು 8 ವಿಕೆಟ್​ಗಳಿಂದ ಮಣಿಸುವಲ್ಲಿ ಭಾರತ ಯಶಸ್ವಿಯಾಗಿತ್ತು.

2016- 2016 ರಲ್ಲಿ ಬಾಂಗ್ಲಾ ತಂಡವನ್ನು 8 ವಿಕೆಟ್​ಗಳಿಂದ ಮಣಿಸುವಲ್ಲಿ ಭಾರತ ಯಶಸ್ವಿಯಾಗಿತ್ತು.

7 / 8
2018- ಯುಎಇಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಾಂಗ್ಲಾ ತಂಡವನ್ನು ಮಣಿಸಿ ಭಾರತ ಏಳನೇ ಬಾರಿಗೆ ಏಷ್ಯಾಕಪ್ ಗೆದ್ದಿತ್ತು.

2018- ಯುಎಇಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಾಂಗ್ಲಾ ತಂಡವನ್ನು ಮಣಿಸಿ ಭಾರತ ಏಳನೇ ಬಾರಿಗೆ ಏಷ್ಯಾಕಪ್ ಗೆದ್ದಿತ್ತು.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ