AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ASIA CUP 2022: ಭಾರತಕ್ಕೆ ಏಷ್ಯಾಕಪ್ ಗೆದ್ದುಕೊಟ್ಟ ನಾಯಕರುಗಳು ಯಾರೆಲ್ಲಾ ಗೊತ್ತಾ?

Asia Cup Winning Indian Captains List: ಟೀಮ್ ಇಂಡಿಯಾ ಇದುವರೆಗೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗಿದ್ರೆ ಭಾರತಕ್ಕೆ ಏಷ್ಯಾಕಪ್ ತಂದುಕೊಟ್ಟ ನಾಯಕರುಗಳು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Aug 23, 2022 | 6:32 PM

Share
ಆಗಸ್ಟ್ 27 ರಿಂದ 15ನೇ ಬಾರಿಯ ಏಷ್ಯಾಕಪ್​ಗೆ ಚಾಲನೆ ಸಿಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಗಸ್ಟ್ 28 ರಂದು ಪಾಕಿಸ್ತಾನ್ ವಿರುದ್ದ ಆಡಲಿದೆ.

ಆಗಸ್ಟ್ 27 ರಿಂದ 15ನೇ ಬಾರಿಯ ಏಷ್ಯಾಕಪ್​ಗೆ ಚಾಲನೆ ಸಿಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಗಸ್ಟ್ 28 ರಂದು ಪಾಕಿಸ್ತಾನ್ ವಿರುದ್ದ ಆಡಲಿದೆ.

1 / 9
ಈ ಹಿಂದೆ ಏಕದಿನ ಮಾದರಿಯಲ್ಲಿ ನಡೆಯುತ್ತಿದ್ದ ಏಷ್ಯಾಕಪ್​ 2016 ರಿಂದ ಟಿ20 ಸ್ವರೂಪದಲ್ಲಿ ಆಡಲಾಗುತ್ತಿದೆ. ಹಾಗೆಯೇ ಕಳೆದ 14 ಸೀಸನ್​ನ​ ಒಟ್ಟಾರೆ ಏಷ್ಯಾಕಪ್ ದಾಖಲೆಯನ್ನು ನೋಡಿದರೆ ಭಾರತ ತಂಡವೇ ಅತ್ಯಂತ ಯಶಸ್ವಿ ತಂಡವಾಗಿದೆ. ಟೀಮ್ ಇಂಡಿಯಾ ಇದುವರೆಗೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗಿದ್ರೆ ಭಾರತಕ್ಕೆ ಏಷ್ಯಾಕಪ್ ತಂದುಕೊಟ್ಟ ನಾಯಕರುಗಳು ಯಾರೆಲ್ಲಾ ನೋಡೋಣ...

ಈ ಹಿಂದೆ ಏಕದಿನ ಮಾದರಿಯಲ್ಲಿ ನಡೆಯುತ್ತಿದ್ದ ಏಷ್ಯಾಕಪ್​ 2016 ರಿಂದ ಟಿ20 ಸ್ವರೂಪದಲ್ಲಿ ಆಡಲಾಗುತ್ತಿದೆ. ಹಾಗೆಯೇ ಕಳೆದ 14 ಸೀಸನ್​ನ​ ಒಟ್ಟಾರೆ ಏಷ್ಯಾಕಪ್ ದಾಖಲೆಯನ್ನು ನೋಡಿದರೆ ಭಾರತ ತಂಡವೇ ಅತ್ಯಂತ ಯಶಸ್ವಿ ತಂಡವಾಗಿದೆ. ಟೀಮ್ ಇಂಡಿಯಾ ಇದುವರೆಗೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗಿದ್ರೆ ಭಾರತಕ್ಕೆ ಏಷ್ಯಾಕಪ್ ತಂದುಕೊಟ್ಟ ನಾಯಕರುಗಳು ಯಾರೆಲ್ಲಾ ನೋಡೋಣ...

2 / 9
1- ಸುನಿಲ್ ಗಾವಸ್ಕರ್ (1984)

1- ಸುನಿಲ್ ಗಾವಸ್ಕರ್ (1984)

3 / 9
2- ದಿಲೀಪ್ ವೆಂಗ್​​ಸರ್ಕಾರ್ (1988)

2- ದಿಲೀಪ್ ವೆಂಗ್​​ಸರ್ಕಾರ್ (1988)

4 / 9
3- ಮೊಹಮ್ಮದ್ ಅಜರುದ್ದೀನ್ (1991)

3- ಮೊಹಮ್ಮದ್ ಅಜರುದ್ದೀನ್ (1991)

5 / 9
4- ಮೊಹಮ್ಮದ್ ಅಜರುದ್ದೀನ್ (1995)

4- ಮೊಹಮ್ಮದ್ ಅಜರುದ್ದೀನ್ (1995)

6 / 9
5- ಮಹೇಂದ್ರ ಸಿಂಗ್ ಧೋನಿ (2010)

5- ಮಹೇಂದ್ರ ಸಿಂಗ್ ಧೋನಿ (2010)

7 / 9
6- ಮಹೇಂದ್ರ ಸಿಂಗ್ ಧೋನಿ (2016)

6- ಮಹೇಂದ್ರ ಸಿಂಗ್ ಧೋನಿ (2016)

8 / 9
7- ರೋಹಿತ್ ಶರ್ಮಾ (2018)

7- ರೋಹಿತ್ ಶರ್ಮಾ (2018)

9 / 9
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ