AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ASIA CUP 2022: ಭಾರತಕ್ಕೆ ಏಷ್ಯಾಕಪ್ ಗೆದ್ದುಕೊಟ್ಟ ನಾಯಕರುಗಳು ಯಾರೆಲ್ಲಾ ಗೊತ್ತಾ?

Asia Cup Winning Indian Captains List: ಟೀಮ್ ಇಂಡಿಯಾ ಇದುವರೆಗೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗಿದ್ರೆ ಭಾರತಕ್ಕೆ ಏಷ್ಯಾಕಪ್ ತಂದುಕೊಟ್ಟ ನಾಯಕರುಗಳು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Aug 23, 2022 | 6:32 PM

Share
ಆಗಸ್ಟ್ 27 ರಿಂದ 15ನೇ ಬಾರಿಯ ಏಷ್ಯಾಕಪ್​ಗೆ ಚಾಲನೆ ಸಿಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಗಸ್ಟ್ 28 ರಂದು ಪಾಕಿಸ್ತಾನ್ ವಿರುದ್ದ ಆಡಲಿದೆ.

ಆಗಸ್ಟ್ 27 ರಿಂದ 15ನೇ ಬಾರಿಯ ಏಷ್ಯಾಕಪ್​ಗೆ ಚಾಲನೆ ಸಿಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಗಸ್ಟ್ 28 ರಂದು ಪಾಕಿಸ್ತಾನ್ ವಿರುದ್ದ ಆಡಲಿದೆ.

1 / 9
ಈ ಹಿಂದೆ ಏಕದಿನ ಮಾದರಿಯಲ್ಲಿ ನಡೆಯುತ್ತಿದ್ದ ಏಷ್ಯಾಕಪ್​ 2016 ರಿಂದ ಟಿ20 ಸ್ವರೂಪದಲ್ಲಿ ಆಡಲಾಗುತ್ತಿದೆ. ಹಾಗೆಯೇ ಕಳೆದ 14 ಸೀಸನ್​ನ​ ಒಟ್ಟಾರೆ ಏಷ್ಯಾಕಪ್ ದಾಖಲೆಯನ್ನು ನೋಡಿದರೆ ಭಾರತ ತಂಡವೇ ಅತ್ಯಂತ ಯಶಸ್ವಿ ತಂಡವಾಗಿದೆ. ಟೀಮ್ ಇಂಡಿಯಾ ಇದುವರೆಗೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗಿದ್ರೆ ಭಾರತಕ್ಕೆ ಏಷ್ಯಾಕಪ್ ತಂದುಕೊಟ್ಟ ನಾಯಕರುಗಳು ಯಾರೆಲ್ಲಾ ನೋಡೋಣ...

ಈ ಹಿಂದೆ ಏಕದಿನ ಮಾದರಿಯಲ್ಲಿ ನಡೆಯುತ್ತಿದ್ದ ಏಷ್ಯಾಕಪ್​ 2016 ರಿಂದ ಟಿ20 ಸ್ವರೂಪದಲ್ಲಿ ಆಡಲಾಗುತ್ತಿದೆ. ಹಾಗೆಯೇ ಕಳೆದ 14 ಸೀಸನ್​ನ​ ಒಟ್ಟಾರೆ ಏಷ್ಯಾಕಪ್ ದಾಖಲೆಯನ್ನು ನೋಡಿದರೆ ಭಾರತ ತಂಡವೇ ಅತ್ಯಂತ ಯಶಸ್ವಿ ತಂಡವಾಗಿದೆ. ಟೀಮ್ ಇಂಡಿಯಾ ಇದುವರೆಗೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗಿದ್ರೆ ಭಾರತಕ್ಕೆ ಏಷ್ಯಾಕಪ್ ತಂದುಕೊಟ್ಟ ನಾಯಕರುಗಳು ಯಾರೆಲ್ಲಾ ನೋಡೋಣ...

2 / 9
1- ಸುನಿಲ್ ಗಾವಸ್ಕರ್ (1984)

1- ಸುನಿಲ್ ಗಾವಸ್ಕರ್ (1984)

3 / 9
2- ದಿಲೀಪ್ ವೆಂಗ್​​ಸರ್ಕಾರ್ (1988)

2- ದಿಲೀಪ್ ವೆಂಗ್​​ಸರ್ಕಾರ್ (1988)

4 / 9
3- ಮೊಹಮ್ಮದ್ ಅಜರುದ್ದೀನ್ (1991)

3- ಮೊಹಮ್ಮದ್ ಅಜರುದ್ದೀನ್ (1991)

5 / 9
4- ಮೊಹಮ್ಮದ್ ಅಜರುದ್ದೀನ್ (1995)

4- ಮೊಹಮ್ಮದ್ ಅಜರುದ್ದೀನ್ (1995)

6 / 9
5- ಮಹೇಂದ್ರ ಸಿಂಗ್ ಧೋನಿ (2010)

5- ಮಹೇಂದ್ರ ಸಿಂಗ್ ಧೋನಿ (2010)

7 / 9
6- ಮಹೇಂದ್ರ ಸಿಂಗ್ ಧೋನಿ (2016)

6- ಮಹೇಂದ್ರ ಸಿಂಗ್ ಧೋನಿ (2016)

8 / 9
7- ರೋಹಿತ್ ಶರ್ಮಾ (2018)

7- ರೋಹಿತ್ ಶರ್ಮಾ (2018)

9 / 9
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ