AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs IND: ಆಸ್ಟ್ರೇಲಿಯಾ ತಂಡದಿಂದ ಮೂವರು ರಿಲೀಸ್..!

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೂರು ಮ್ಯಾಚ್​ಗಳು ಮುಗಿದಿವೆ. ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಭಾರತ ತಂಡ ಗೆಲುವು ದಾಖಲಿಸಿತ್ತು. ಇದೀಗ ನಾಲ್ಕನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿವೆ.

ಝಾಹಿರ್ ಯೂಸುಫ್
|

Updated on: Nov 04, 2025 | 7:53 AM

Share
ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಣ 4ನೇ ಟಿ20 ಪಂದ್ಯ ನವೆಂಬರ್ 6 ರಂದು ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಮುನ್ನ ಆಸ್ಟ್ರೇಲಿಯಾ ತಂಡದಿಂದ ಮೂವರನ್ನು ಬಿಡುಗಡೆ ಮಾಡಲಾಗಿದೆ. ಅದು ಕೂಡ ಸ್ಟಾರ್ ಆಟಗಾರರನ್ನು ಎಂಬುದು ವಿಶೇಷ. 

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಣ 4ನೇ ಟಿ20 ಪಂದ್ಯ ನವೆಂಬರ್ 6 ರಂದು ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಮುನ್ನ ಆಸ್ಟ್ರೇಲಿಯಾ ತಂಡದಿಂದ ಮೂವರನ್ನು ಬಿಡುಗಡೆ ಮಾಡಲಾಗಿದೆ. ಅದು ಕೂಡ ಸ್ಟಾರ್ ಆಟಗಾರರನ್ನು ಎಂಬುದು ವಿಶೇಷ. 

1 / 5
ಗೋಲ್ಡ್​ ಕೋಸ್ಟ್​ನ ಬಿಲ್ ಪಿಪ್ಪನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಸ್ಟಾರ್ ಆರಂಭಿಕ ದಾಂಡಿಗನ ಟ್ರಾವಿಸ್ ಹೆಡ್ ಅಲಭ್ಯರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗಲು ಹೆಡ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದ್ದು, ಅದರಂತೆ ಅವರು ಕೆಲ ದಿನಗಳ ಕಾಲ ಆಸ್ಟ್ರೇಲಿಯಾ ದೇಶೀಯ ಕ್ರಿಕೆಟ್​ನಲ್ಲಿ ಟೆಸ್ಟ್ ಪಂದ್ಯವನ್ನಾಡಲಿದ್ದಾರೆ.

ಗೋಲ್ಡ್​ ಕೋಸ್ಟ್​ನ ಬಿಲ್ ಪಿಪ್ಪನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಸ್ಟಾರ್ ಆರಂಭಿಕ ದಾಂಡಿಗನ ಟ್ರಾವಿಸ್ ಹೆಡ್ ಅಲಭ್ಯರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗಲು ಹೆಡ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದ್ದು, ಅದರಂತೆ ಅವರು ಕೆಲ ದಿನಗಳ ಕಾಲ ಆಸ್ಟ್ರೇಲಿಯಾ ದೇಶೀಯ ಕ್ರಿಕೆಟ್​ನಲ್ಲಿ ಟೆಸ್ಟ್ ಪಂದ್ಯವನ್ನಾಡಲಿದ್ದಾರೆ.

2 / 5
ಇನ್ನು ಶಾನ್ ಅಬಾಟ್ ಅವರನ್ನು ಸಹ ಆಸ್ಟ್ರೇಲಿಯಾ ಟಿ20 ತಂಡದಿಂದ ರಿಲೀಸ್ ಮಾಡಲಾಗಿದೆ. ಅಬಾಟ್ ಕೂಡ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಅವರ ಬದಲಿಗೆ ಶಾನ್ ಅಬಾಟ್ ಆಯ್ಕೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣದಿಂದ ಅಬಾಟ್ ಅವರಿಗೂ ಸಹ ಟೆಸ್ಟ್​ಗಾಗಿ ಸಿದ್ಧತೆಗಳನ್ನು ಆರಂಭಿಸುವಂತೆ ಸೂಚಿಸಲಾಗಿದೆ.

ಇನ್ನು ಶಾನ್ ಅಬಾಟ್ ಅವರನ್ನು ಸಹ ಆಸ್ಟ್ರೇಲಿಯಾ ಟಿ20 ತಂಡದಿಂದ ರಿಲೀಸ್ ಮಾಡಲಾಗಿದೆ. ಅಬಾಟ್ ಕೂಡ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಅವರ ಬದಲಿಗೆ ಶಾನ್ ಅಬಾಟ್ ಆಯ್ಕೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣದಿಂದ ಅಬಾಟ್ ಅವರಿಗೂ ಸಹ ಟೆಸ್ಟ್​ಗಾಗಿ ಸಿದ್ಧತೆಗಳನ್ನು ಆರಂಭಿಸುವಂತೆ ಸೂಚಿಸಲಾಗಿದೆ.

3 / 5
ಟೀಮ್ ಇಂಡಿಯಾ ವಿರುದ್ಧದ ಮೊದಲ ಮೂರು ಟಿ20 ಪಂದ್ಯಗಳಿಂದ ಆ್ಯಡಂ ಝಂಪಾ ಹೊರಗುಳಿದಿದ್ದರು. ಹೀಗಾಗಿ ಬದಲಿ ಸ್ಪಿನ್ನರ್ ಆಗಿ ತನ್ವೀರ್ ಸಂಘ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಝಂಪಾ ತಂಡಕ್ಕೆ ಮರಳಿರುವುದರಿಂದ ತನ್ವೀರ್ ಸಂಘ ಅವರನ್ನು ಆಸೀಸ್ ಪಡೆಯಿಂದ ರಿಲೀಸ್ ಮಾಡಲಾಗಿದೆ. ಹೀಗಾಗಿ ಈ ಮೂವರು ಭಾರತದ ವಿರುದ್ಧದ ಮೂರನೇ ಟಿ20 ಪಂದ್ಯದ ವೇಳೆ ಕಾಣಿಸಿಕೊಳ್ಳುವುದಿಲ್ಲ.

ಟೀಮ್ ಇಂಡಿಯಾ ವಿರುದ್ಧದ ಮೊದಲ ಮೂರು ಟಿ20 ಪಂದ್ಯಗಳಿಂದ ಆ್ಯಡಂ ಝಂಪಾ ಹೊರಗುಳಿದಿದ್ದರು. ಹೀಗಾಗಿ ಬದಲಿ ಸ್ಪಿನ್ನರ್ ಆಗಿ ತನ್ವೀರ್ ಸಂಘ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಝಂಪಾ ತಂಡಕ್ಕೆ ಮರಳಿರುವುದರಿಂದ ತನ್ವೀರ್ ಸಂಘ ಅವರನ್ನು ಆಸೀಸ್ ಪಡೆಯಿಂದ ರಿಲೀಸ್ ಮಾಡಲಾಗಿದೆ. ಹೀಗಾಗಿ ಈ ಮೂವರು ಭಾರತದ ವಿರುದ್ಧದ ಮೂರನೇ ಟಿ20 ಪಂದ್ಯದ ವೇಳೆ ಕಾಣಿಸಿಕೊಳ್ಳುವುದಿಲ್ಲ.

4 / 5
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ, ಮಹ್ಲಿ ಬಿಯರ್ಡ್‌ಮನ್, ಬೆನ್ ದ್ವಾರ್ಶುಯಿಸ್.

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಓವನ್, ಜೋಶ್ ಫಿಲಿಪ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ, ಮಹ್ಲಿ ಬಿಯರ್ಡ್‌ಮನ್, ಬೆನ್ ದ್ವಾರ್ಶುಯಿಸ್.

5 / 5
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು