Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಕ್ ಬಾಲ್ ಟೆಸ್ಟ್​​ಗೂ ಮುನ್ನ ಆಸ್ಟ್ರೇಲಿಯಾಗೆ ಆಘಾತ: ಪ್ರಮುಖ ವೇಗಿ ಔಟ್

Australia vs India: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಅಡಿಲೇಡ್​ನಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಈ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದ್ದು, ಈ ಮ್ಯಾಚ್​​ಗೆ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಅಲಭ್ಯರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 30, 2024 | 10:13 AM

ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​​ವುಡ್ ನೋವಿನ ಸಮಸ್ಯೆಯ ಕಾರಣ ಅಡಿಲೇಡ್ ಟೆಸ್ಟ್​ನಂದ ಹೊರಗುಳಿದಿದ್ದಾರೆ. ಹೀಗಾಗಿ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಹ್ಯಾಝಲ್​​ವುಡ್ ಕಾಣಿಸಿಕೊಳ್ಳುವುದಿಲ್ಲ.

ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​​ವುಡ್ ನೋವಿನ ಸಮಸ್ಯೆಯ ಕಾರಣ ಅಡಿಲೇಡ್ ಟೆಸ್ಟ್​ನಂದ ಹೊರಗುಳಿದಿದ್ದಾರೆ. ಹೀಗಾಗಿ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಹ್ಯಾಝಲ್​​ವುಡ್ ಕಾಣಿಸಿಕೊಳ್ಳುವುದಿಲ್ಲ.

1 / 5
ಜೋಶ್ ಹ್ಯಾಝಲ್​​ವುಡ್ ಅವರ ಪೆಕ್ಕೆಲುಬಿನ ಭಾಗದಲ್ಲಿ ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ವೈದ್ಯರು ಅವರಿಗೆ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಡಿಸೆಂಬರ್ 6 ರಿಂದ ಆರಂಭವಾಗಲಿರುವ ಪಿಂಕ್ ಬಾಲ್ ಟೆಸ್ಟ್​ನಿಂದ ಹೊರಗುಳಿಯಲು ಹ್ಯಾಝಲ್​​ವುಡ್ ನಿರ್ಧರಿಸಿದ್ದಾರೆ.

ಜೋಶ್ ಹ್ಯಾಝಲ್​​ವುಡ್ ಅವರ ಪೆಕ್ಕೆಲುಬಿನ ಭಾಗದಲ್ಲಿ ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ವೈದ್ಯರು ಅವರಿಗೆ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಡಿಸೆಂಬರ್ 6 ರಿಂದ ಆರಂಭವಾಗಲಿರುವ ಪಿಂಕ್ ಬಾಲ್ ಟೆಸ್ಟ್​ನಿಂದ ಹೊರಗುಳಿಯಲು ಹ್ಯಾಝಲ್​​ವುಡ್ ನಿರ್ಧರಿಸಿದ್ದಾರೆ.

2 / 5
ಇನ್ನು ಜೋಶ್ ಹ್ಯಾಝಲ್​​ವುಡ್ ಹೊರಗುಳಿದಿರುವ ಕಾರಣ ಬದಲಿಯಾಗಿ ಶಾನ್ ಅಬಾಟ್ ಹಾಗೂ ಬ್ರೆಂಡನ್ ಡಾಗೆಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದಾಗ್ಯೂ ಇವರಿಬ್ಬರಿಗೂ ಪ್ಲೇಯಿಂಗ್ ಇಲೆವೆನ್​​ನಲ್ಲಿ ಚಾನ್ಸ್ ಸಿಗುವುದು ಅನುಮಾನ.

ಇನ್ನು ಜೋಶ್ ಹ್ಯಾಝಲ್​​ವುಡ್ ಹೊರಗುಳಿದಿರುವ ಕಾರಣ ಬದಲಿಯಾಗಿ ಶಾನ್ ಅಬಾಟ್ ಹಾಗೂ ಬ್ರೆಂಡನ್ ಡಾಗೆಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದಾಗ್ಯೂ ಇವರಿಬ್ಬರಿಗೂ ಪ್ಲೇಯಿಂಗ್ ಇಲೆವೆನ್​​ನಲ್ಲಿ ಚಾನ್ಸ್ ಸಿಗುವುದು ಅನುಮಾನ.

3 / 5
ಏಕೆಂದರೆ ತಂಡದಲ್ಲಿ ಅನುಭವಿ ವೇಗಿಯಾಗಿ ಸ್ಕಾಟ್ ಬೋಲ್ಯಾಂಡ್ ಇದ್ದು, ಪರ್ತ್​ ಟೆಸ್ಟ್​​ನಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳದಿದ್ದ ಕಾರಣ ಅವರು ಬೆಂಚ್ ಕಾದಿದ್ದರು. ಇದೀಗ ಜೋಶ್ ಹೊರಗುಳಿದಿರುವುದರಿಂದ ಆಸ್ಟ್ರೇಲಿಯಾ ತಂಡದ ಆಡುವ ಬಳಗದಲ್ಲಿ ಬೋಲ್ಯಾಂಡ್​​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

ಏಕೆಂದರೆ ತಂಡದಲ್ಲಿ ಅನುಭವಿ ವೇಗಿಯಾಗಿ ಸ್ಕಾಟ್ ಬೋಲ್ಯಾಂಡ್ ಇದ್ದು, ಪರ್ತ್​ ಟೆಸ್ಟ್​​ನಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳದಿದ್ದ ಕಾರಣ ಅವರು ಬೆಂಚ್ ಕಾದಿದ್ದರು. ಇದೀಗ ಜೋಶ್ ಹೊರಗುಳಿದಿರುವುದರಿಂದ ಆಸ್ಟ್ರೇಲಿಯಾ ತಂಡದ ಆಡುವ ಬಳಗದಲ್ಲಿ ಬೋಲ್ಯಾಂಡ್​​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

4 / 5
ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

5 / 5

Published On - 10:08 am, Sat, 30 November 24

Follow us
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ