AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಕ್ ಬಾಲ್ ಟೆಸ್ಟ್​​ಗೂ ಮುನ್ನ ಆಸ್ಟ್ರೇಲಿಯಾಗೆ ಆಘಾತ: ಪ್ರಮುಖ ವೇಗಿ ಔಟ್

Australia vs India: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಅಡಿಲೇಡ್​ನಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಈ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದ್ದು, ಈ ಮ್ಯಾಚ್​​ಗೆ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಅಲಭ್ಯರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 30, 2024 | 10:13 AM

Share
ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​​ವುಡ್ ನೋವಿನ ಸಮಸ್ಯೆಯ ಕಾರಣ ಅಡಿಲೇಡ್ ಟೆಸ್ಟ್​ನಂದ ಹೊರಗುಳಿದಿದ್ದಾರೆ. ಹೀಗಾಗಿ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಹ್ಯಾಝಲ್​​ವುಡ್ ಕಾಣಿಸಿಕೊಳ್ಳುವುದಿಲ್ಲ.

ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​​ವುಡ್ ನೋವಿನ ಸಮಸ್ಯೆಯ ಕಾರಣ ಅಡಿಲೇಡ್ ಟೆಸ್ಟ್​ನಂದ ಹೊರಗುಳಿದಿದ್ದಾರೆ. ಹೀಗಾಗಿ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಹ್ಯಾಝಲ್​​ವುಡ್ ಕಾಣಿಸಿಕೊಳ್ಳುವುದಿಲ್ಲ.

1 / 5
ಜೋಶ್ ಹ್ಯಾಝಲ್​​ವುಡ್ ಅವರ ಪೆಕ್ಕೆಲುಬಿನ ಭಾಗದಲ್ಲಿ ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ವೈದ್ಯರು ಅವರಿಗೆ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಡಿಸೆಂಬರ್ 6 ರಿಂದ ಆರಂಭವಾಗಲಿರುವ ಪಿಂಕ್ ಬಾಲ್ ಟೆಸ್ಟ್​ನಿಂದ ಹೊರಗುಳಿಯಲು ಹ್ಯಾಝಲ್​​ವುಡ್ ನಿರ್ಧರಿಸಿದ್ದಾರೆ.

ಜೋಶ್ ಹ್ಯಾಝಲ್​​ವುಡ್ ಅವರ ಪೆಕ್ಕೆಲುಬಿನ ಭಾಗದಲ್ಲಿ ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ವೈದ್ಯರು ಅವರಿಗೆ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಡಿಸೆಂಬರ್ 6 ರಿಂದ ಆರಂಭವಾಗಲಿರುವ ಪಿಂಕ್ ಬಾಲ್ ಟೆಸ್ಟ್​ನಿಂದ ಹೊರಗುಳಿಯಲು ಹ್ಯಾಝಲ್​​ವುಡ್ ನಿರ್ಧರಿಸಿದ್ದಾರೆ.

2 / 5
ಇನ್ನು ಜೋಶ್ ಹ್ಯಾಝಲ್​​ವುಡ್ ಹೊರಗುಳಿದಿರುವ ಕಾರಣ ಬದಲಿಯಾಗಿ ಶಾನ್ ಅಬಾಟ್ ಹಾಗೂ ಬ್ರೆಂಡನ್ ಡಾಗೆಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದಾಗ್ಯೂ ಇವರಿಬ್ಬರಿಗೂ ಪ್ಲೇಯಿಂಗ್ ಇಲೆವೆನ್​​ನಲ್ಲಿ ಚಾನ್ಸ್ ಸಿಗುವುದು ಅನುಮಾನ.

ಇನ್ನು ಜೋಶ್ ಹ್ಯಾಝಲ್​​ವುಡ್ ಹೊರಗುಳಿದಿರುವ ಕಾರಣ ಬದಲಿಯಾಗಿ ಶಾನ್ ಅಬಾಟ್ ಹಾಗೂ ಬ್ರೆಂಡನ್ ಡಾಗೆಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದಾಗ್ಯೂ ಇವರಿಬ್ಬರಿಗೂ ಪ್ಲೇಯಿಂಗ್ ಇಲೆವೆನ್​​ನಲ್ಲಿ ಚಾನ್ಸ್ ಸಿಗುವುದು ಅನುಮಾನ.

3 / 5
ಏಕೆಂದರೆ ತಂಡದಲ್ಲಿ ಅನುಭವಿ ವೇಗಿಯಾಗಿ ಸ್ಕಾಟ್ ಬೋಲ್ಯಾಂಡ್ ಇದ್ದು, ಪರ್ತ್​ ಟೆಸ್ಟ್​​ನಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳದಿದ್ದ ಕಾರಣ ಅವರು ಬೆಂಚ್ ಕಾದಿದ್ದರು. ಇದೀಗ ಜೋಶ್ ಹೊರಗುಳಿದಿರುವುದರಿಂದ ಆಸ್ಟ್ರೇಲಿಯಾ ತಂಡದ ಆಡುವ ಬಳಗದಲ್ಲಿ ಬೋಲ್ಯಾಂಡ್​​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

ಏಕೆಂದರೆ ತಂಡದಲ್ಲಿ ಅನುಭವಿ ವೇಗಿಯಾಗಿ ಸ್ಕಾಟ್ ಬೋಲ್ಯಾಂಡ್ ಇದ್ದು, ಪರ್ತ್​ ಟೆಸ್ಟ್​​ನಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳದಿದ್ದ ಕಾರಣ ಅವರು ಬೆಂಚ್ ಕಾದಿದ್ದರು. ಇದೀಗ ಜೋಶ್ ಹೊರಗುಳಿದಿರುವುದರಿಂದ ಆಸ್ಟ್ರೇಲಿಯಾ ತಂಡದ ಆಡುವ ಬಳಗದಲ್ಲಿ ಬೋಲ್ಯಾಂಡ್​​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

4 / 5
ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

5 / 5

Published On - 10:08 am, Sat, 30 November 24

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?