AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs NZ: ಮತ್ತೆ ಮುಗ್ಗರಿಸಿದ ಕಿವೀಸ್; ಟಿ20 ಸರಣಿ ಆಸೀಸ್ ಕೈವಶ

AUS vs NZ: ಇಂದು ನಡೆದ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ಕಾಂಗರೂ ತಂಡ ಆತಿಥೇಯ ಕಿವೀಸ್ ತಂಡವನ್ನು 72 ರನ್‌ಗಳಿಂದ ಸೋಲಿಸಿ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

ಪೃಥ್ವಿಶಂಕರ
|

Updated on: Feb 23, 2024 | 7:02 PM

Share
ಇಂದು ನಡೆದ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ಕಾಂಗರೂ ತಂಡ ಆತಿಥೇಯ ಕಿವೀಸ್ ತಂಡವನ್ನು 72 ರನ್‌ಗಳಿಂದ ಸೋಲಿಸಿ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

ಇಂದು ನಡೆದ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ಕಾಂಗರೂ ತಂಡ ಆತಿಥೇಯ ಕಿವೀಸ್ ತಂಡವನ್ನು 72 ರನ್‌ಗಳಿಂದ ಸೋಲಿಸಿ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

1 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 174 ರನ್ ಗಳಿಸಿ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 17 ಓವರ್​ಗಳಿಗೆ ತನ್ನೇಲ್ಲ ವಿಕೆಟ್ ಕಳೆದುಕೊಂಡು ಕೇವಲ 102 ರನ್‌ಗಳಿಸಲಷ್ಟೇ ಶಕ್ತವಾಯಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 174 ರನ್ ಗಳಿಸಿ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 17 ಓವರ್​ಗಳಿಗೆ ತನ್ನೇಲ್ಲ ವಿಕೆಟ್ ಕಳೆದುಕೊಂಡು ಕೇವಲ 102 ರನ್‌ಗಳಿಸಲಷ್ಟೇ ಶಕ್ತವಾಯಿತು.

2 / 6
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಪರ ಆರಂಭಿಕ ಟ್ರಾವಿಸ್ ಹೆಡ್ ಗರಿಷ್ಠ 45 ರನ್ ಗಳಿಸಿದರೆ, ನಾಯಕ ಮಿಚೆಲ್ ಮಾರ್ಷ್​ 26 ರನ್ ಸಿಡಿಸಿದರೆ, ಪ್ಯಾಟ್ ಕಮ್ಮಿನ್ಸ್ 28 ರನ್​ಗಳ ಇನ್ನಿಂಗ್ಸ್ ಆಡಿದರು. ಉಳಿದಂತೆ ತಂಡದ ಮತ್ತ್ಯಾವ ಆಟಗಾರನೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಪರ ಆರಂಭಿಕ ಟ್ರಾವಿಸ್ ಹೆಡ್ ಗರಿಷ್ಠ 45 ರನ್ ಗಳಿಸಿದರೆ, ನಾಯಕ ಮಿಚೆಲ್ ಮಾರ್ಷ್​ 26 ರನ್ ಸಿಡಿಸಿದರೆ, ಪ್ಯಾಟ್ ಕಮ್ಮಿನ್ಸ್ 28 ರನ್​ಗಳ ಇನ್ನಿಂಗ್ಸ್ ಆಡಿದರು. ಉಳಿದಂತೆ ತಂಡದ ಮತ್ತ್ಯಾವ ಆಟಗಾರನೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.

3 / 6
ನ್ಯೂಜಿಲೆಂಡ್ ಪರ ಬೌಲಿಂಗ್​ನಲ್ಲಿ ಮಿಂಚಿದ ವೇಗದ ಬೌಲರ್ ಲಾಕಿ ಫರ್ಗುಸನ್ ಗರಿಷ್ಠ 4 ವಿಕೆಟ್ ಪಡೆದರೆ, ಅವರ ಹೊರತಾಗಿ ಆಡಮ್ ಮಿಲ್ನೆ, ಬೆನ್ ಸಿಯರ್ಸ್ ಮತ್ತು ಮಿಚೆಲ್ ಸ್ಯಾಂಟ್ನರ್ ತಲಾ 2 ವಿಕೆಟ್ ಪಡೆದರು.

ನ್ಯೂಜಿಲೆಂಡ್ ಪರ ಬೌಲಿಂಗ್​ನಲ್ಲಿ ಮಿಂಚಿದ ವೇಗದ ಬೌಲರ್ ಲಾಕಿ ಫರ್ಗುಸನ್ ಗರಿಷ್ಠ 4 ವಿಕೆಟ್ ಪಡೆದರೆ, ಅವರ ಹೊರತಾಗಿ ಆಡಮ್ ಮಿಲ್ನೆ, ಬೆನ್ ಸಿಯರ್ಸ್ ಮತ್ತು ಮಿಚೆಲ್ ಸ್ಯಾಂಟ್ನರ್ ತಲಾ 2 ವಿಕೆಟ್ ಪಡೆದರು.

4 / 6
175 ರನ್‌ಗಳ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ಪರ ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಫಿಲಿಫ್ಸ್ 42 ರನ್​ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರಿಂದ ಯಾವುದೇ ಕೊಡುಗೆ ಸಿಗಲಿಲ್ಲ. ಹೀಗಾಗಿ ಕಿವೀಸ್ ತಂಡವು ಪೂರ್ಣ 20 ಓವರ್‌ಗಳನ್ನು ಸಹ ಆಡಲು ಸಾಧ್ಯವಾಗದೆ 17 ಓವರ್‌ಗಳಲ್ಲಿ 102 ರನ್‌ಗಳಿಗೆ ಆಲೌಟ್ ಆಯಿತು.

175 ರನ್‌ಗಳ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ಪರ ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಫಿಲಿಫ್ಸ್ 42 ರನ್​ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರಿಂದ ಯಾವುದೇ ಕೊಡುಗೆ ಸಿಗಲಿಲ್ಲ. ಹೀಗಾಗಿ ಕಿವೀಸ್ ತಂಡವು ಪೂರ್ಣ 20 ಓವರ್‌ಗಳನ್ನು ಸಹ ಆಡಲು ಸಾಧ್ಯವಾಗದೆ 17 ಓವರ್‌ಗಳಲ್ಲಿ 102 ರನ್‌ಗಳಿಗೆ ಆಲೌಟ್ ಆಯಿತು.

5 / 6
ಆಸ್ಟ್ರೇಲಿಯಾ ಪರ ಲೆಗ್ ಸ್ಪಿನ್ನರ್ ಆಡಮ್ ಝಂಪಾ 4 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದರೆ, ನಾಥನ್ ಎಲ್ಲಿಸ್ 2 ವಿಕೆಟ್, ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್ ಮತ್ತು ಮಿಚೆಲ್ ಮಾರ್ಷ್ ತಲಾ ಒಂದೊಂದು ವಿಕೆಟ್ ಪಡೆದರು.

ಆಸ್ಟ್ರೇಲಿಯಾ ಪರ ಲೆಗ್ ಸ್ಪಿನ್ನರ್ ಆಡಮ್ ಝಂಪಾ 4 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದರೆ, ನಾಥನ್ ಎಲ್ಲಿಸ್ 2 ವಿಕೆಟ್, ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್ ಮತ್ತು ಮಿಚೆಲ್ ಮಾರ್ಷ್ ತಲಾ ಒಂದೊಂದು ವಿಕೆಟ್ ಪಡೆದರು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ