AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs PAK: ಚೊಚ್ಚಲ ಟೆಸ್ಟ್ ಸರಣಿಯಲ್ಲಿ ವಿಶ್ವದಾಖಲೆ ಬರೆದ ಪಾಕ್ ಕ್ರಿಕೆಟಿಗ..!

AUS vs PAK: 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಅಮೀರ್ ಜಮಾಲ್ ಅವರ 88 ರನ್​ಗಳ ಅಮೋಘ ಬ್ಯಾಟಿಂಗ್‌ನಿಂದ ತಂಡವು 313 ರನ್​ಗಳ ಗೌರವಾನ್ವಿತ ಸ್ಕೋರ್ ತಲುಪುವಲ್ಲಿ ಯಶಸ್ವಿಯಾಗಿದೆ. ದಿನದಾಟದಂತ್ಯಕ್ಕೆ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೆ 6 ರನ್ ಕಲೆಹಾಕಿದೆ.

TV9 Web
| Updated By: ಪೃಥ್ವಿಶಂಕರ

Updated on: Jan 03, 2024 | 3:09 PM

ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಮೂರನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ಪಂದ್ಯದ ಮೊದಲ ದಿನವೇ ಸಂಕಷ್ಟಕ್ಕೆ ಸಿಲುಕಿದ್ದ ಪಾಕಿಸ್ತಾನ ತಂಡ ದಿನದಾಟದ ಅಂತ್ಯಕ್ಕೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಮೂರನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ಪಂದ್ಯದ ಮೊದಲ ದಿನವೇ ಸಂಕಷ್ಟಕ್ಕೆ ಸಿಲುಕಿದ್ದ ಪಾಕಿಸ್ತಾನ ತಂಡ ದಿನದಾಟದ ಅಂತ್ಯಕ್ಕೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

1 / 6
ಅದರಲ್ಲೂ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಅಮೀರ್ ಜಮಾಲ್ ಅವರ 88 ರನ್​ಗಳ ಅಮೋಘ ಬ್ಯಾಟಿಂಗ್‌ನಿಂದ ತಂಡವು 313 ರನ್​ಗಳ ಗೌರವಾನ್ವಿತ ಸ್ಕೋರ್ ತಲುಪುವಲ್ಲಿ ಯಶಸ್ವಿಯಾಗಿದೆ. ದಿನದಾಟದಂತ್ಯಕ್ಕೆ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೆ 6 ರನ್ ಕಲೆಹಾಕಿದೆ.

ಅದರಲ್ಲೂ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಅಮೀರ್ ಜಮಾಲ್ ಅವರ 88 ರನ್​ಗಳ ಅಮೋಘ ಬ್ಯಾಟಿಂಗ್‌ನಿಂದ ತಂಡವು 313 ರನ್​ಗಳ ಗೌರವಾನ್ವಿತ ಸ್ಕೋರ್ ತಲುಪುವಲ್ಲಿ ಯಶಸ್ವಿಯಾಗಿದೆ. ದಿನದಾಟದಂತ್ಯಕ್ಕೆ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೆ 6 ರನ್ ಕಲೆಹಾಕಿದೆ.

2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಪಾಕ್ ತಂಡಕ್ಕೆಉತ್ತಮ ಆರಂಭ ಸಿಗಲಿಲ್ಲ. ತಂಡ 100 ರನ್​ಗಳೊಳಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಆ ಬಳಿಕ ಜೊತೆಯಾದ ರಿಜ್ವಾನ್ ಹಾಗೂ ಸಲ್ಮಾನ್ ತಲಾ ಅರ್ಧಶತಕ ಸಿಡಿಸಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಪಾಕ್ ತಂಡಕ್ಕೆಉತ್ತಮ ಆರಂಭ ಸಿಗಲಿಲ್ಲ. ತಂಡ 100 ರನ್​ಗಳೊಳಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಆ ಬಳಿಕ ಜೊತೆಯಾದ ರಿಜ್ವಾನ್ ಹಾಗೂ ಸಲ್ಮಾನ್ ತಲಾ ಅರ್ಧಶತಕ ಸಿಡಿಸಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು.

3 / 6
ಈ ಇಬ್ಬರ ವಿಕೆಟ್ ಪತನದ ಬಳಿಕ 9ನೇ ಕ್ರಮಾಂಕದಲ್ಲಿ ಕ್ರೀಸ್​ಗಿಳಿದ ಅಮೀರ್ ಜಮಾಲ್ 88 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಆದರೆ, ಅಮೀರ್ ಜಮಾಲ್ 13 ರನ್ ಗಳಿಸಿ ಆಡುತ್ತಿದ್ದಾಗ ನಾಥನ್ ಲಿಯಾನ್ ಎಸೆತದಲ್ಲಿ ಸುಲಭವಾಗಿ ಕ್ಯಾಚಿ ನೀಡಿದರು. ಆದರೆ ಆ ಕ್ಯಾಚ್ ಅನ್ನು ಲಿಯಾನ್ ಕೈಚೆಲ್ಲಿದರು.

ಈ ಇಬ್ಬರ ವಿಕೆಟ್ ಪತನದ ಬಳಿಕ 9ನೇ ಕ್ರಮಾಂಕದಲ್ಲಿ ಕ್ರೀಸ್​ಗಿಳಿದ ಅಮೀರ್ ಜಮಾಲ್ 88 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಆದರೆ, ಅಮೀರ್ ಜಮಾಲ್ 13 ರನ್ ಗಳಿಸಿ ಆಡುತ್ತಿದ್ದಾಗ ನಾಥನ್ ಲಿಯಾನ್ ಎಸೆತದಲ್ಲಿ ಸುಲಭವಾಗಿ ಕ್ಯಾಚಿ ನೀಡಿದರು. ಆದರೆ ಆ ಕ್ಯಾಚ್ ಅನ್ನು ಲಿಯಾನ್ ಕೈಚೆಲ್ಲಿದರು.

4 / 6
ಆ ನಂತರ ಬೌಂಡರಿ, ಸಿಕ್ಸರ್​ಗಳ ಸುರಿಮಳೆಗೈದ ಅಮೀರ್, ತಮ್ಮ ಚೊಚ್ಚಲ ಸರಣಿಯಲ್ಲಿ 50 ಕ್ಕೂ ಹೆಚ್ಚು ರನ್ ಗಳಿಸಿದ ಮತ್ತು ಐದು ವಿಕೆಟ್‌ಗಳನ್ನು ಪಡೆದ ಪಾಕಿಸ್ತಾನದ ಮೊದಲ ಆಟಗಾರ ಎನಿಸಿಕೊಂಡರು. ಜಮಾಲ್ 97 ಎಸೆತಗಳನ್ನು ಎದುರಿಸಿ 82 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಅವರ ಬ್ಯಾಟ್‌ನಿಂದ 9 ಬೌಂಡರಿ ಮತ್ತು 4 ಸಿಕ್ಸರ್‌ಗಳು ಬಂದವು.

ಆ ನಂತರ ಬೌಂಡರಿ, ಸಿಕ್ಸರ್​ಗಳ ಸುರಿಮಳೆಗೈದ ಅಮೀರ್, ತಮ್ಮ ಚೊಚ್ಚಲ ಸರಣಿಯಲ್ಲಿ 50 ಕ್ಕೂ ಹೆಚ್ಚು ರನ್ ಗಳಿಸಿದ ಮತ್ತು ಐದು ವಿಕೆಟ್‌ಗಳನ್ನು ಪಡೆದ ಪಾಕಿಸ್ತಾನದ ಮೊದಲ ಆಟಗಾರ ಎನಿಸಿಕೊಂಡರು. ಜಮಾಲ್ 97 ಎಸೆತಗಳನ್ನು ಎದುರಿಸಿ 82 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಅವರ ಬ್ಯಾಟ್‌ನಿಂದ 9 ಬೌಂಡರಿ ಮತ್ತು 4 ಸಿಕ್ಸರ್‌ಗಳು ಬಂದವು.

5 / 6
ಆಸ್ಟ್ರೇಲಿಯಾ ನೆಲದಲ್ಲಿ ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಟೆಸ್ಟ್‌ಗಳಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಮೀರ್​ ಈಗ ಮೂರನೇ ಸ್ಥಾನಕ್ಕೆ ಬಂದಿದ್ದಾರೆ. ಇವರಿಗೂ ಮೊದಲು 2001ರಲ್ಲಿ ಆಡಮ್ ಪರೋರ್ ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ 110 ರನ್ ಗಳಿಸಿದ್ದರು. ಹಾಗೆಯೇ ಜಾನ್ ಬ್ರೇಸ್‌ವೆಲ್ 1985 ರಲ್ಲಿ ಸಿಡ್ನಿಯಲ್ಲಿ 83 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು.

ಆಸ್ಟ್ರೇಲಿಯಾ ನೆಲದಲ್ಲಿ ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಟೆಸ್ಟ್‌ಗಳಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಮೀರ್​ ಈಗ ಮೂರನೇ ಸ್ಥಾನಕ್ಕೆ ಬಂದಿದ್ದಾರೆ. ಇವರಿಗೂ ಮೊದಲು 2001ರಲ್ಲಿ ಆಡಮ್ ಪರೋರ್ ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ 110 ರನ್ ಗಳಿಸಿದ್ದರು. ಹಾಗೆಯೇ ಜಾನ್ ಬ್ರೇಸ್‌ವೆಲ್ 1985 ರಲ್ಲಿ ಸಿಡ್ನಿಯಲ್ಲಿ 83 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು.

6 / 6
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ