AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs WI: ವಾರ್ನರ್ ಸಿಡಿಲಬ್ಬರ; ಆಸ್ಟ್ರೇಲಿಯಾ ವಿರುದ್ಧ ವಿಂಡೀಸ್​ಗೆ ಸತತ ನಾಲ್ಕನೇ ಸೋಲು

AUS vs WI: ಆಸ್ಟ್ರೇಲಿಯಾದ ಬ್ಲಂಡ್ಸ್ಟೋನ್ ಅರೆನಾ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 11 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

ಪೃಥ್ವಿಶಂಕರ
|

Updated on: Feb 09, 2024 | 6:33 PM

Share
ಆಸ್ಟ್ರೇಲಿಯಾದ ಬ್ಲಂಡ್ಸ್ಟೋನ್ ಅರೆನಾ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 11 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

ಆಸ್ಟ್ರೇಲಿಯಾದ ಬ್ಲಂಡ್ಸ್ಟೋನ್ ಅರೆನಾ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 11 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

1 / 8
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 213 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಡೇವಿಡ್ ವಾರ್ನರ್ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ಮಿಂಚಿದರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 213 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಡೇವಿಡ್ ವಾರ್ನರ್ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ಮಿಂಚಿದರು.

2 / 8
ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಡೇವಿಡ್ ವಾರ್ನರ್ ತಮ್ಮ ಇನ್ನಿಂಗ್ಸ್​ನಲ್ಲಿ 36 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 70 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಡೇವಿಡ್ ವಾರ್ನರ್ ತಮ್ಮ ಇನ್ನಿಂಗ್ಸ್​ನಲ್ಲಿ 36 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 70 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

3 / 8
ವಾರ್ನರ್ ಹೊರತುಪಡಿಸಿ ಮತ್ತೊಬ್ಬ ಆರಂಭಿಕ ಜೋಸ್ ಇಂಗ್ಲಿಸ್ 39 ರನ್ ಹಾಗೂ ಟಿಮ್ ಡೇವಿಡ್ 37 ರನ್​ಗಳ ಕೊಡುಗೆ ನೀಡಿದರು. ಉಳಿದಂತೆ ತಂಡದ ಮತ್ತ್ಯಾವ ಆಟಗಾರನು ಹೇಳಿಕೊಳ್ಳುವಂತಹ ಇನ್ನಿಂಗ್ಸ್ ಆಡಲಿಲ್ಲ.

ವಾರ್ನರ್ ಹೊರತುಪಡಿಸಿ ಮತ್ತೊಬ್ಬ ಆರಂಭಿಕ ಜೋಸ್ ಇಂಗ್ಲಿಸ್ 39 ರನ್ ಹಾಗೂ ಟಿಮ್ ಡೇವಿಡ್ 37 ರನ್​ಗಳ ಕೊಡುಗೆ ನೀಡಿದರು. ಉಳಿದಂತೆ ತಂಡದ ಮತ್ತ್ಯಾವ ಆಟಗಾರನು ಹೇಳಿಕೊಳ್ಳುವಂತಹ ಇನ್ನಿಂಗ್ಸ್ ಆಡಲಿಲ್ಲ.

4 / 8
ವಿಂಡೀಸ್ ಪರ ಆಂಡ್ರೆ ರಸೆಲ್ 3 ವಿಕೆಟ್ ಪಡೆದರೆ, ಅಲ್ಜಾರಿ ಜೋಸೆಫ್ 2 ವಿಕೆಟ್ ಪಡೆದರು. ಜೇಸನ್ ಹೋಲ್ಡರ್ ಹಾಗೂ ರೋಮಾರಿಯೋ ಶೆಫರ್ಡ್​ ತಲಾ 1 ವಿಕೆಟ್ ಪಡೆದರು.

ವಿಂಡೀಸ್ ಪರ ಆಂಡ್ರೆ ರಸೆಲ್ 3 ವಿಕೆಟ್ ಪಡೆದರೆ, ಅಲ್ಜಾರಿ ಜೋಸೆಫ್ 2 ವಿಕೆಟ್ ಪಡೆದರು. ಜೇಸನ್ ಹೋಲ್ಡರ್ ಹಾಗೂ ರೋಮಾರಿಯೋ ಶೆಫರ್ಡ್​ ತಲಾ 1 ವಿಕೆಟ್ ಪಡೆದರು.

5 / 8
ಆಸ್ಟ್ರೇಲಿಯಾ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್​ಗೆ ಆರಂಭಿಕರಿಬ್ಬರು 81 ರನ್​ಗಳ ಸ್ಫೋಟಕ ಜೊತೆಯಾಟ ನೀಡಿದರು. ಈ ವೇಳೆ ಬ್ರೆಂಡಂನ್ ಕಿಂಗ್ 53 ರನ್ ಹಾಗೂ ಜಾನ್ಸನ್ ಚಾರ್ಲ್ಸ್ 42 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

ಆಸ್ಟ್ರೇಲಿಯಾ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್​ಗೆ ಆರಂಭಿಕರಿಬ್ಬರು 81 ರನ್​ಗಳ ಸ್ಫೋಟಕ ಜೊತೆಯಾಟ ನೀಡಿದರು. ಈ ವೇಳೆ ಬ್ರೆಂಡಂನ್ ಕಿಂಗ್ 53 ರನ್ ಹಾಗೂ ಜಾನ್ಸನ್ ಚಾರ್ಲ್ಸ್ 42 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

6 / 8
ಈ ಇಬ್ಬರನ್ನು ಹೊರತುಪಡಿಸಿ ಕೊನೆಯಲ್ಲಿ ಜೇಸನ್ ಹೋಲ್ಡರ್ 37 ರನ್​ಗಳ ಹೋರಾಟದ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರ್ಯಾರು ಹೆಚ್ಚು ಹೊತ್ತು ಮೈದಾನದಲ್ಲಿ ನಿಂತು ಗೆಲುವಿಗಾಗಿ ಹೋರಾಡಲಿಲ್ಲ. ಹೀಗಾಗಿ ತಂಡ ಪೂರ್ಣ 20 ಓವರ್ ಆಡಿ 202 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಈ ಇಬ್ಬರನ್ನು ಹೊರತುಪಡಿಸಿ ಕೊನೆಯಲ್ಲಿ ಜೇಸನ್ ಹೋಲ್ಡರ್ 37 ರನ್​ಗಳ ಹೋರಾಟದ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರ್ಯಾರು ಹೆಚ್ಚು ಹೊತ್ತು ಮೈದಾನದಲ್ಲಿ ನಿಂತು ಗೆಲುವಿಗಾಗಿ ಹೋರಾಡಲಿಲ್ಲ. ಹೀಗಾಗಿ ತಂಡ ಪೂರ್ಣ 20 ಓವರ್ ಆಡಿ 202 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

7 / 8
ಆಸ್ಟ್ರೇಲಿಯಾ ಪರ ಆಡಂ ಝಂಪಾ 3 ವಿಕೆಟ್ ಪಡೆದರೆ, ಮಾರ್ಕಸ್ ಸ್ಟೊಯಿನಿಸ್ 2 ವಿಕೆಟ್ ಪಡೆದರು. ಜೇಸನ್ ಬೆಹ್ರೆನ್ಡಾರ್ಫ್, ಗ್ಲೆನ್ ಮ್ಯಾಕ್ಸ್‌ವೆಲ್, ಸೀನ್ ಅಬಾಟ್ ತಲಾ 1 ವಿಕೆಟ್ ಪಡೆದರು. ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಡೇವಿಡ್ ವಾರ್ನರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಆಸ್ಟ್ರೇಲಿಯಾ ಪರ ಆಡಂ ಝಂಪಾ 3 ವಿಕೆಟ್ ಪಡೆದರೆ, ಮಾರ್ಕಸ್ ಸ್ಟೊಯಿನಿಸ್ 2 ವಿಕೆಟ್ ಪಡೆದರು. ಜೇಸನ್ ಬೆಹ್ರೆನ್ಡಾರ್ಫ್, ಗ್ಲೆನ್ ಮ್ಯಾಕ್ಸ್‌ವೆಲ್, ಸೀನ್ ಅಬಾಟ್ ತಲಾ 1 ವಿಕೆಟ್ ಪಡೆದರು. ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಡೇವಿಡ್ ವಾರ್ನರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ