WTC Points Table: ಟೆಸ್ಟ್ ಚಾಂಪಿಯನ್‌ಶಿಪ್​ನಲ್ಲಿ ಕಾಂಗರೂಗಳಿಗೆ ನಂ.1 ಪಟ್ಟ; ಪಾಕ್ ಸೋತರಷ್ಟೇ ಭಾರತಕ್ಕೆ ಉಳಿಗಾಲ

WTC Points Table: 4ನೇ ಸ್ಥಾನದಲ್ಲಿ ಸದ್ಯ ಭಾರತವಿದ್ದು, ಫೈನಲ್​ಗೇರಲು ರೋಹಿತ್ ಪಡೆ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ. ಇದುವರೆಗೆ 12 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ 6 ಗೆಲುವಿನೊಂದಿಗೆ 72 ಅಂಕ ಪಡೆದುಕೊಂಡಿದೆ.

| Updated By: ಪೃಥ್ವಿಶಂಕರ

Updated on:Dec 11, 2022 | 3:41 PM

ಅಡಿಲೇಡ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ  ವೆಸ್ಟ್ ಇಂಡೀಸ್ ವಿರುದ್ಧ 419 ರನ್‌ಗಳ ಬೃಹತ್ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ನಲ್ಲಿ ತನ್ನ ಸ್ಥಾನವನ್ನು ಬಿಗಿಗೊಳಿಸಿಕೊಂಡಿದೆ. ಸದ್ಯ 12 ಟೆಸ್ಟ್ ಪಂದ್ಯಗಳನ್ನಾಡಿರುವ ಕಾಂಗರೂಗಳು 8 ಗೆಲುವಿನೊಂದಿಗೆ 108 ಅಂಕಗಳನ್ನು ಸಂಪಾದಿಸಿ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಇನ್ನುಳಿದಂತೆ ಯಾವ ತಂಡ ಎಷ್ಟನೇ ಸ್ಥಾನದಲ್ಲಿದೆ ಎಂಬುದರ ವಿವರ ಇಲ್ಲಿದೆ.

ಅಡಿಲೇಡ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 419 ರನ್‌ಗಳ ಬೃಹತ್ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ನಲ್ಲಿ ತನ್ನ ಸ್ಥಾನವನ್ನು ಬಿಗಿಗೊಳಿಸಿಕೊಂಡಿದೆ. ಸದ್ಯ 12 ಟೆಸ್ಟ್ ಪಂದ್ಯಗಳನ್ನಾಡಿರುವ ಕಾಂಗರೂಗಳು 8 ಗೆಲುವಿನೊಂದಿಗೆ 108 ಅಂಕಗಳನ್ನು ಸಂಪಾದಿಸಿ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಇನ್ನುಳಿದಂತೆ ಯಾವ ತಂಡ ಎಷ್ಟನೇ ಸ್ಥಾನದಲ್ಲಿದೆ ಎಂಬುದರ ವಿವರ ಇಲ್ಲಿದೆ.

1 / 9
ಆಸ್ಟ್ರೇಲಿಯಾ ಬಳಿಕ 10 ಪಂದ್ಯಗಳನ್ನಾಡಿರುವ ಸೌತ್ ಆಫ್ರಿಕಾ ಇದ್ದು, 6 ಗೆಲುವಿನೊಂದಿಗೆ 72 ಅಂಕ ಪಡೆದುಕೊಂಡು ಹರಿಣಗಳು 2ನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ಬಳಿಕ 10 ಪಂದ್ಯಗಳನ್ನಾಡಿರುವ ಸೌತ್ ಆಫ್ರಿಕಾ ಇದ್ದು, 6 ಗೆಲುವಿನೊಂದಿಗೆ 72 ಅಂಕ ಪಡೆದುಕೊಂಡು ಹರಿಣಗಳು 2ನೇ ಸ್ಥಾನದಲ್ಲಿದ್ದಾರೆ.

2 / 9
ಮೂರನೇ ಸ್ಥಾನದಲ್ಲಿ ಶ್ರೀಲಂಕಾ ತಂಡವಿದ್ದು, 10 ಪಂದ್ಯಗಳನ್ನಾಡಿರುವ ಲಂಕಾ 5 ಗೆಲುವಿನೊಂದಿಗೆ 64 ಅಂಕ ಗಳಿಸಿದೆ.

ಮೂರನೇ ಸ್ಥಾನದಲ್ಲಿ ಶ್ರೀಲಂಕಾ ತಂಡವಿದ್ದು, 10 ಪಂದ್ಯಗಳನ್ನಾಡಿರುವ ಲಂಕಾ 5 ಗೆಲುವಿನೊಂದಿಗೆ 64 ಅಂಕ ಗಳಿಸಿದೆ.

3 / 9
4ನೇ ಸ್ಥಾನದಲ್ಲಿ ಸದ್ಯ ಭಾರತವಿದ್ದು, ಫೈನಲ್​ಗೇರಲು ರೋಹಿತ್ ಪಡೆ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ. ಇದುವರೆಗೆ 12 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ 6 ಗೆಲುವಿನೊಂದಿಗೆ 72 ಅಂಕ ಪಡೆದುಕೊಂಡಿದೆ.

4ನೇ ಸ್ಥಾನದಲ್ಲಿ ಸದ್ಯ ಭಾರತವಿದ್ದು, ಫೈನಲ್​ಗೇರಲು ರೋಹಿತ್ ಪಡೆ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ. ಇದುವರೆಗೆ 12 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ 6 ಗೆಲುವಿನೊಂದಿಗೆ 72 ಅಂಕ ಪಡೆದುಕೊಂಡಿದೆ.

4 / 9
ಪಾಕಿಸ್ತಾನ 5ನೇ ಸ್ಥಾನದಲ್ಲಿದ್ದು, 10 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು 56 ಅಂಕ ಪಡೆದುಕೊಂಡಿದೆ.

ಪಾಕಿಸ್ತಾನ 5ನೇ ಸ್ಥಾನದಲ್ಲಿದ್ದು, 10 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು 56 ಅಂಕ ಪಡೆದುಕೊಂಡಿದೆ.

5 / 9
ಹಾಗೆಯೇ 6ನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ತಂಡವಿದ್ದು, 11ಪಂದ್ಯಗಳಲ್ಲಿ 4 ರಲ್ಲಿ ಗೆದ್ದು 54 ಅಂಕ ಪಡೆದುಕೊಂಡಿದೆ

ಹಾಗೆಯೇ 6ನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ತಂಡವಿದ್ದು, 11ಪಂದ್ಯಗಳಲ್ಲಿ 4 ರಲ್ಲಿ ಗೆದ್ದು 54 ಅಂಕ ಪಡೆದುಕೊಂಡಿದೆ

6 / 9
7ನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಇದುವರೆಗೆ 20 ಪಂದ್ಯಗಳನ್ನಾಡಿದ್ದು, 8 ಗೆಲುವಿನೊಂದಿಗೆ 100 ಅಂಕ ಪಡೆದುಕೊಂಡಿದೆ.

7ನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಇದುವರೆಗೆ 20 ಪಂದ್ಯಗಳನ್ನಾಡಿದ್ದು, 8 ಗೆಲುವಿನೊಂದಿಗೆ 100 ಅಂಕ ಪಡೆದುಕೊಂಡಿದೆ.

7 / 9
ಚೊಚ್ಚಲ ಆವೃತ್ತಿಯ ಚಾಂಪಿಯನ್ ನ್ಯೂಜಿಲೆಂಡ್ ಪ್ರಸ್ತುತ 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 2ರಲ್ಲಿ ಗೆದ್ದು 28 ಅಂಕ ಪಡೆದುಕೊಂಡಿದೆ.

ಚೊಚ್ಚಲ ಆವೃತ್ತಿಯ ಚಾಂಪಿಯನ್ ನ್ಯೂಜಿಲೆಂಡ್ ಪ್ರಸ್ತುತ 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 2ರಲ್ಲಿ ಗೆದ್ದು 28 ಅಂಕ ಪಡೆದುಕೊಂಡಿದೆ.

8 / 9
ಈಗ ಟೀಂ ಇಂಡಿಯಾ ಫೈನಲ್ ಆಡಬೇಕೆಂದರೆ, ಉಳಿದ ಎಲ್ಲಾ ಪಂದ್ಯಗಳಲ್ಲಿ ಗೆಲ್ಲುವುದರೊಂದಿಗೆ 2 ಮತ್ತು 3ನೇ ಸ್ಥಾನದಲ್ಲಿರುವ ತಂಡಗಳು ಉಳಿದ ಪಂದ್ಯಗಳಲ್ಲಿ ಸೋಲಬೇಕಿದೆ. ಹಾಗೆಯೇ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಆಡುತ್ತಿರುವ ಪಾಕಿಸ್ತಾನ ಸರಣಿ ಸೋತರೆ ಭಾರತಕ್ಕೆ ಫೈನಲ್ ಹಾದಿ ಕೊಂಚ ಸುಗಮವಾಗಲಿದೆ.

ಈಗ ಟೀಂ ಇಂಡಿಯಾ ಫೈನಲ್ ಆಡಬೇಕೆಂದರೆ, ಉಳಿದ ಎಲ್ಲಾ ಪಂದ್ಯಗಳಲ್ಲಿ ಗೆಲ್ಲುವುದರೊಂದಿಗೆ 2 ಮತ್ತು 3ನೇ ಸ್ಥಾನದಲ್ಲಿರುವ ತಂಡಗಳು ಉಳಿದ ಪಂದ್ಯಗಳಲ್ಲಿ ಸೋಲಬೇಕಿದೆ. ಹಾಗೆಯೇ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಆಡುತ್ತಿರುವ ಪಾಕಿಸ್ತಾನ ಸರಣಿ ಸೋತರೆ ಭಾರತಕ್ಕೆ ಫೈನಲ್ ಹಾದಿ ಕೊಂಚ ಸುಗಮವಾಗಲಿದೆ.

9 / 9

Published On - 3:41 pm, Sun, 11 December 22

Follow us
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ