AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Points Table: ಟೆಸ್ಟ್ ಚಾಂಪಿಯನ್‌ಶಿಪ್​ನಲ್ಲಿ ಕಾಂಗರೂಗಳಿಗೆ ನಂ.1 ಪಟ್ಟ; ಪಾಕ್ ಸೋತರಷ್ಟೇ ಭಾರತಕ್ಕೆ ಉಳಿಗಾಲ

WTC Points Table: 4ನೇ ಸ್ಥಾನದಲ್ಲಿ ಸದ್ಯ ಭಾರತವಿದ್ದು, ಫೈನಲ್​ಗೇರಲು ರೋಹಿತ್ ಪಡೆ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ. ಇದುವರೆಗೆ 12 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ 6 ಗೆಲುವಿನೊಂದಿಗೆ 72 ಅಂಕ ಪಡೆದುಕೊಂಡಿದೆ.

TV9 Web
| Edited By: |

Updated on:Dec 11, 2022 | 3:41 PM

Share
ಅಡಿಲೇಡ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ  ವೆಸ್ಟ್ ಇಂಡೀಸ್ ವಿರುದ್ಧ 419 ರನ್‌ಗಳ ಬೃಹತ್ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ನಲ್ಲಿ ತನ್ನ ಸ್ಥಾನವನ್ನು ಬಿಗಿಗೊಳಿಸಿಕೊಂಡಿದೆ. ಸದ್ಯ 12 ಟೆಸ್ಟ್ ಪಂದ್ಯಗಳನ್ನಾಡಿರುವ ಕಾಂಗರೂಗಳು 8 ಗೆಲುವಿನೊಂದಿಗೆ 108 ಅಂಕಗಳನ್ನು ಸಂಪಾದಿಸಿ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಇನ್ನುಳಿದಂತೆ ಯಾವ ತಂಡ ಎಷ್ಟನೇ ಸ್ಥಾನದಲ್ಲಿದೆ ಎಂಬುದರ ವಿವರ ಇಲ್ಲಿದೆ.

ಅಡಿಲೇಡ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 419 ರನ್‌ಗಳ ಬೃಹತ್ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ನಲ್ಲಿ ತನ್ನ ಸ್ಥಾನವನ್ನು ಬಿಗಿಗೊಳಿಸಿಕೊಂಡಿದೆ. ಸದ್ಯ 12 ಟೆಸ್ಟ್ ಪಂದ್ಯಗಳನ್ನಾಡಿರುವ ಕಾಂಗರೂಗಳು 8 ಗೆಲುವಿನೊಂದಿಗೆ 108 ಅಂಕಗಳನ್ನು ಸಂಪಾದಿಸಿ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಇನ್ನುಳಿದಂತೆ ಯಾವ ತಂಡ ಎಷ್ಟನೇ ಸ್ಥಾನದಲ್ಲಿದೆ ಎಂಬುದರ ವಿವರ ಇಲ್ಲಿದೆ.

1 / 9
ಆಸ್ಟ್ರೇಲಿಯಾ ಬಳಿಕ 10 ಪಂದ್ಯಗಳನ್ನಾಡಿರುವ ಸೌತ್ ಆಫ್ರಿಕಾ ಇದ್ದು, 6 ಗೆಲುವಿನೊಂದಿಗೆ 72 ಅಂಕ ಪಡೆದುಕೊಂಡು ಹರಿಣಗಳು 2ನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ಬಳಿಕ 10 ಪಂದ್ಯಗಳನ್ನಾಡಿರುವ ಸೌತ್ ಆಫ್ರಿಕಾ ಇದ್ದು, 6 ಗೆಲುವಿನೊಂದಿಗೆ 72 ಅಂಕ ಪಡೆದುಕೊಂಡು ಹರಿಣಗಳು 2ನೇ ಸ್ಥಾನದಲ್ಲಿದ್ದಾರೆ.

2 / 9
ಮೂರನೇ ಸ್ಥಾನದಲ್ಲಿ ಶ್ರೀಲಂಕಾ ತಂಡವಿದ್ದು, 10 ಪಂದ್ಯಗಳನ್ನಾಡಿರುವ ಲಂಕಾ 5 ಗೆಲುವಿನೊಂದಿಗೆ 64 ಅಂಕ ಗಳಿಸಿದೆ.

ಮೂರನೇ ಸ್ಥಾನದಲ್ಲಿ ಶ್ರೀಲಂಕಾ ತಂಡವಿದ್ದು, 10 ಪಂದ್ಯಗಳನ್ನಾಡಿರುವ ಲಂಕಾ 5 ಗೆಲುವಿನೊಂದಿಗೆ 64 ಅಂಕ ಗಳಿಸಿದೆ.

3 / 9
4ನೇ ಸ್ಥಾನದಲ್ಲಿ ಸದ್ಯ ಭಾರತವಿದ್ದು, ಫೈನಲ್​ಗೇರಲು ರೋಹಿತ್ ಪಡೆ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ. ಇದುವರೆಗೆ 12 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ 6 ಗೆಲುವಿನೊಂದಿಗೆ 72 ಅಂಕ ಪಡೆದುಕೊಂಡಿದೆ.

4ನೇ ಸ್ಥಾನದಲ್ಲಿ ಸದ್ಯ ಭಾರತವಿದ್ದು, ಫೈನಲ್​ಗೇರಲು ರೋಹಿತ್ ಪಡೆ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ. ಇದುವರೆಗೆ 12 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ 6 ಗೆಲುವಿನೊಂದಿಗೆ 72 ಅಂಕ ಪಡೆದುಕೊಂಡಿದೆ.

4 / 9
ಪಾಕಿಸ್ತಾನ 5ನೇ ಸ್ಥಾನದಲ್ಲಿದ್ದು, 10 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು 56 ಅಂಕ ಪಡೆದುಕೊಂಡಿದೆ.

ಪಾಕಿಸ್ತಾನ 5ನೇ ಸ್ಥಾನದಲ್ಲಿದ್ದು, 10 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು 56 ಅಂಕ ಪಡೆದುಕೊಂಡಿದೆ.

5 / 9
ಹಾಗೆಯೇ 6ನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ತಂಡವಿದ್ದು, 11ಪಂದ್ಯಗಳಲ್ಲಿ 4 ರಲ್ಲಿ ಗೆದ್ದು 54 ಅಂಕ ಪಡೆದುಕೊಂಡಿದೆ

ಹಾಗೆಯೇ 6ನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ತಂಡವಿದ್ದು, 11ಪಂದ್ಯಗಳಲ್ಲಿ 4 ರಲ್ಲಿ ಗೆದ್ದು 54 ಅಂಕ ಪಡೆದುಕೊಂಡಿದೆ

6 / 9
7ನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಇದುವರೆಗೆ 20 ಪಂದ್ಯಗಳನ್ನಾಡಿದ್ದು, 8 ಗೆಲುವಿನೊಂದಿಗೆ 100 ಅಂಕ ಪಡೆದುಕೊಂಡಿದೆ.

7ನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಇದುವರೆಗೆ 20 ಪಂದ್ಯಗಳನ್ನಾಡಿದ್ದು, 8 ಗೆಲುವಿನೊಂದಿಗೆ 100 ಅಂಕ ಪಡೆದುಕೊಂಡಿದೆ.

7 / 9
ಚೊಚ್ಚಲ ಆವೃತ್ತಿಯ ಚಾಂಪಿಯನ್ ನ್ಯೂಜಿಲೆಂಡ್ ಪ್ರಸ್ತುತ 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 2ರಲ್ಲಿ ಗೆದ್ದು 28 ಅಂಕ ಪಡೆದುಕೊಂಡಿದೆ.

ಚೊಚ್ಚಲ ಆವೃತ್ತಿಯ ಚಾಂಪಿಯನ್ ನ್ಯೂಜಿಲೆಂಡ್ ಪ್ರಸ್ತುತ 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 2ರಲ್ಲಿ ಗೆದ್ದು 28 ಅಂಕ ಪಡೆದುಕೊಂಡಿದೆ.

8 / 9
ಈಗ ಟೀಂ ಇಂಡಿಯಾ ಫೈನಲ್ ಆಡಬೇಕೆಂದರೆ, ಉಳಿದ ಎಲ್ಲಾ ಪಂದ್ಯಗಳಲ್ಲಿ ಗೆಲ್ಲುವುದರೊಂದಿಗೆ 2 ಮತ್ತು 3ನೇ ಸ್ಥಾನದಲ್ಲಿರುವ ತಂಡಗಳು ಉಳಿದ ಪಂದ್ಯಗಳಲ್ಲಿ ಸೋಲಬೇಕಿದೆ. ಹಾಗೆಯೇ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಆಡುತ್ತಿರುವ ಪಾಕಿಸ್ತಾನ ಸರಣಿ ಸೋತರೆ ಭಾರತಕ್ಕೆ ಫೈನಲ್ ಹಾದಿ ಕೊಂಚ ಸುಗಮವಾಗಲಿದೆ.

ಈಗ ಟೀಂ ಇಂಡಿಯಾ ಫೈನಲ್ ಆಡಬೇಕೆಂದರೆ, ಉಳಿದ ಎಲ್ಲಾ ಪಂದ್ಯಗಳಲ್ಲಿ ಗೆಲ್ಲುವುದರೊಂದಿಗೆ 2 ಮತ್ತು 3ನೇ ಸ್ಥಾನದಲ್ಲಿರುವ ತಂಡಗಳು ಉಳಿದ ಪಂದ್ಯಗಳಲ್ಲಿ ಸೋಲಬೇಕಿದೆ. ಹಾಗೆಯೇ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಆಡುತ್ತಿರುವ ಪಾಕಿಸ್ತಾನ ಸರಣಿ ಸೋತರೆ ಭಾರತಕ್ಕೆ ಫೈನಲ್ ಹಾದಿ ಕೊಂಚ ಸುಗಮವಾಗಲಿದೆ.

9 / 9

Published On - 3:41 pm, Sun, 11 December 22

Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ