Champions Trophy 2025: ಚಾಂಪಿಯನ್ಸ್​ ಟ್ರೋಫಿಗೆ ಪ್ಯಾಟ್ ಕಮಿನ್ಸ್ ಡೌಟ್

Champions Trophy 2025: ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗುವ ಸಾಧ್ಯತೆಯಿದೆ. ಟೂರ್ನಿ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಕಮಿನ್ಸ್ ಗಾಯಗೊಂಡಿರುವುದು ಆಸೀಸ್ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡಲಿದೆ.

ಝಾಹಿರ್ ಯೂಸುಫ್
|

Updated on: Jan 09, 2025 | 2:24 PM

ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಈ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಅನುಮಾನ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಗಾಯಗೊಂಡಿದ್ದ ಕಮಿನ್ಸ್ ಶೀಘ್ರದಲ್ಲೇ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಈ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಅನುಮಾನ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಗಾಯಗೊಂಡಿದ್ದ ಕಮಿನ್ಸ್ ಶೀಘ್ರದಲ್ಲೇ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

1 / 6
ಪ್ಯಾಟ್ ಕಮಿನ್ಸ್ ಮುಂಬರುವ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅಲ್ಲದೆ ಶ್ರೀಘ್ರದಲ್ಲೇ ಮೊಣಕಾಲಿನ ಸ್ಕ್ಯಾನಿಂಗ್​ಗೆ ಒಳಗಾಗಲಿದ್ದಾರೆ ಎಂದು ಸ್ಟ್ರೇಲಿಯಾದ ಆಯ್ಕೆಗಾರರ ​​ಅಧ್ಯಕ್ಷ ಜಾರ್ಜ್ ಬೈಲಿ ದೃಢಪಡಿಸಿದ್ದಾರೆ.

ಪ್ಯಾಟ್ ಕಮಿನ್ಸ್ ಮುಂಬರುವ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅಲ್ಲದೆ ಶ್ರೀಘ್ರದಲ್ಲೇ ಮೊಣಕಾಲಿನ ಸ್ಕ್ಯಾನಿಂಗ್​ಗೆ ಒಳಗಾಗಲಿದ್ದಾರೆ ಎಂದು ಸ್ಟ್ರೇಲಿಯಾದ ಆಯ್ಕೆಗಾರರ ​​ಅಧ್ಯಕ್ಷ ಜಾರ್ಜ್ ಬೈಲಿ ದೃಢಪಡಿಸಿದ್ದಾರೆ.

2 / 6
ಇನ್ನು ಸ್ಕ್ಯಾನಿಂಗ್ ರಿಪೋರ್ಟ್ ಬಂದ ಬಳಿಕ ಪ್ಯಾಟ್ ಕಮಿನ್ಸ್ ಯಾವ ರೀತಿಯ ಚಿಕಿತ್ಸೆ ಪಡೆಯಬೇಕು ಎಂಬುದು ನಿರ್ಧಾರವಾಗಲಿದೆ. ಆದರೆ ಕಮಿನ್ಸ್ ಕಾಲಿನಲ್ಲಿ ವಿಪರೀತ ನೋವಿದ್ದು, ಹೀಗಾಗಿ ಅವರು ಸರ್ಜರಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ವರದಿ ಮಾಡಿದೆ.

ಇನ್ನು ಸ್ಕ್ಯಾನಿಂಗ್ ರಿಪೋರ್ಟ್ ಬಂದ ಬಳಿಕ ಪ್ಯಾಟ್ ಕಮಿನ್ಸ್ ಯಾವ ರೀತಿಯ ಚಿಕಿತ್ಸೆ ಪಡೆಯಬೇಕು ಎಂಬುದು ನಿರ್ಧಾರವಾಗಲಿದೆ. ಆದರೆ ಕಮಿನ್ಸ್ ಕಾಲಿನಲ್ಲಿ ವಿಪರೀತ ನೋವಿದ್ದು, ಹೀಗಾಗಿ ಅವರು ಸರ್ಜರಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ವರದಿ ಮಾಡಿದೆ.

3 / 6
ಒಂದು ವೇಳೆ ಪ್ಯಾಟ್ ಕಮಿನ್ಸ್ ಸರ್ಜರಿಗೆ ಒಳಗಾದರೆ, ಒಂದು ತಿಂಗಳೊಳಗೆ ಚೇತರಿಸಿಕೊಳ್ಳುವುದು ಅನುಮಾನ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಗೆ ಅವರು ಅಲಭ್ಯರಾಗಬಹುದು. ಇದು ಆಸ್ಟ್ರೇಲಿಯಾ ತಂಡದ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

ಒಂದು ವೇಳೆ ಪ್ಯಾಟ್ ಕಮಿನ್ಸ್ ಸರ್ಜರಿಗೆ ಒಳಗಾದರೆ, ಒಂದು ತಿಂಗಳೊಳಗೆ ಚೇತರಿಸಿಕೊಳ್ಳುವುದು ಅನುಮಾನ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಗೆ ಅವರು ಅಲಭ್ಯರಾಗಬಹುದು. ಇದು ಆಸ್ಟ್ರೇಲಿಯಾ ತಂಡದ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

4 / 6
ಏಕೆಂದರೆ ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಕಣಕ್ಕಿಳಿದ ಆಸ್ಟ್ರೇಲಿಯಾ ತಂಡವು ಎಲ್ಲಾ ಟೂರ್ನಿಗಳಲ್ಲೂ ಯಶಸ್ಸು ಸಾಧಿಸಿದೆ. ಅದು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಆಗಿರಬಹುದು ಅಥವಾ ಏಕದಿನ ವಿಶ್ವಕಪ್ ಆಗಿರಬಹುದು. ಇದಲ್ಲದೆ ಇತ್ತೀಚೆಗೆ ಮುಗಿದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಗಿರಬಹುದು. ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವು ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ.

ಏಕೆಂದರೆ ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಕಣಕ್ಕಿಳಿದ ಆಸ್ಟ್ರೇಲಿಯಾ ತಂಡವು ಎಲ್ಲಾ ಟೂರ್ನಿಗಳಲ್ಲೂ ಯಶಸ್ಸು ಸಾಧಿಸಿದೆ. ಅದು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಆಗಿರಬಹುದು ಅಥವಾ ಏಕದಿನ ವಿಶ್ವಕಪ್ ಆಗಿರಬಹುದು. ಇದಲ್ಲದೆ ಇತ್ತೀಚೆಗೆ ಮುಗಿದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಗಿರಬಹುದು. ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವು ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ.

5 / 6
ಹೀಗಾಗಿಯೇ ಪ್ಯಾಟ್ ಕಮಿನ್ಸ್ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾದರೆ, ಅದು ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹಿನ್ನಡೆಯನ್ನುಂಟು ಮಾಡಲಿದೆ. ಇನ್ನು ಕಮಿನ್ಸ್ ಹೊರಗುಳಿದರೆ ಆಸ್ಟ್ರೇಲಿಯಾ ಏಕದಿನ ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಹೀಗಾಗಿಯೇ ಪ್ಯಾಟ್ ಕಮಿನ್ಸ್ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾದರೆ, ಅದು ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹಿನ್ನಡೆಯನ್ನುಂಟು ಮಾಡಲಿದೆ. ಇನ್ನು ಕಮಿನ್ಸ್ ಹೊರಗುಳಿದರೆ ಆಸ್ಟ್ರೇಲಿಯಾ ಏಕದಿನ ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

6 / 6
Follow us
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ