AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವಿರುದ್ಧದ ಸರಣಿಗೆ ನಾಯಕನೇ ಅಲಭ್ಯ..!

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 8 ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Oct 05, 2025 | 1:54 PM

Share
ಆಸ್ಟ್ರೇಲಿಯಾ ಏಕದಿನ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಭಾರತದ ವಿರುದ್ಧ ಸರಣಿಯಿಂದ ಹೊರಗುಳಿಯುವುದು ಖಚಿತವಾಗಿದೆ. ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿರುವ ಕಮಿನ್ಸ್ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದೇ ಕಾರಣದಿಂದ ಕಮಿನ್ಸ್ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

ಆಸ್ಟ್ರೇಲಿಯಾ ಏಕದಿನ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಭಾರತದ ವಿರುದ್ಧ ಸರಣಿಯಿಂದ ಹೊರಗುಳಿಯುವುದು ಖಚಿತವಾಗಿದೆ. ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿರುವ ಕಮಿನ್ಸ್ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದೇ ಕಾರಣದಿಂದ ಕಮಿನ್ಸ್ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

1 / 5
ಇದೀಗ ಭಾರತದ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಗೂ ಅವರು ಅಲಭ್ಯರಾಗಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಿಂದ ಕಮಿನ್ಸ್ ಹೊರಗುಳಿಯುತ್ತಿರುವ ಕಾರಣ ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.

ಇದೀಗ ಭಾರತದ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಗೂ ಅವರು ಅಲಭ್ಯರಾಗಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಿಂದ ಕಮಿನ್ಸ್ ಹೊರಗುಳಿಯುತ್ತಿರುವ ಕಾರಣ ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.

2 / 5
ಇನ್ನು ನವೆಂಬರ್ ವೇಳೆಗೆ ಸಂಪೂರ್ಣವಾಗಿ ಗುಣಮುಖರಾದರೆ ಮಾತ್ರ ಪ್ಯಾಟ್ ಕಮಿನ್ಸ್ ಆ್ಯಶಸ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಟೆಸ್ಟ್ ಸರಣಿಯು ನವೆಂಬರ್ 21 ರಿಂದ ಶುರುವಾಗಲಿದೆ.

ಇನ್ನು ನವೆಂಬರ್ ವೇಳೆಗೆ ಸಂಪೂರ್ಣವಾಗಿ ಗುಣಮುಖರಾದರೆ ಮಾತ್ರ ಪ್ಯಾಟ್ ಕಮಿನ್ಸ್ ಆ್ಯಶಸ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಟೆಸ್ಟ್ ಸರಣಿಯು ನವೆಂಬರ್ 21 ರಿಂದ ಶುರುವಾಗಲಿದೆ.

3 / 5
ಈ ಸರಣಿಯು ಆಸ್ಟ್ರೇಲಿಯಾ ಪಾಲಿಗೆ ಮಹತ್ವದ್ದಾಗಿದ್ದು, ಹೀಗಾಗಿ ಪ್ಯಾಟ್ ಕಮಿನ್ಸ್ ಅವರ ಗಾಯದ ಬಗ್ಗೆ ನಿಗಾವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ವೈದ್ಯರುಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಅದರಂತೆ ಕಮಿನ್ಸ್ ಮುಂದಿನ ಒಂದೆರಡು ತಿಂಗಳುಗಳು ಕಾಲ ಮೈದಾನದಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು.

ಈ ಸರಣಿಯು ಆಸ್ಟ್ರೇಲಿಯಾ ಪಾಲಿಗೆ ಮಹತ್ವದ್ದಾಗಿದ್ದು, ಹೀಗಾಗಿ ಪ್ಯಾಟ್ ಕಮಿನ್ಸ್ ಅವರ ಗಾಯದ ಬಗ್ಗೆ ನಿಗಾವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ವೈದ್ಯರುಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಅದರಂತೆ ಕಮಿನ್ಸ್ ಮುಂದಿನ ಒಂದೆರಡು ತಿಂಗಳುಗಳು ಕಾಲ ಮೈದಾನದಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು.

4 / 5
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಏಕದಿನ ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಅಕ್ಟೋಬರ್ 29 ರಿಂದ ಟಿ20 ಸರಣಿ ಆರಂಭವಾಗಲಿದೆ. 

ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಏಕದಿನ ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಅಕ್ಟೋಬರ್ 29 ರಿಂದ ಟಿ20 ಸರಣಿ ಆರಂಭವಾಗಲಿದೆ. 

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ