AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Will Pucovski: 26ನೇ ವಯಸ್ಸಿಗೆ ಕ್ರಿಕೆಟ್ ಬದುಕಿಗೆ ನೋವಿನ ವಿದಾಯ ಹೇಳಿದ ಆಸೀಸ್ ಆಟಗಾರ

Will Pucovski: ಆಸ್ಟ್ರೇಲಿಯಾದ ಯುವ ಬ್ಯಾಟ್ಸ್‌ಮನ್ ವಿಲ್ ಪುಕೊವ್ಸ್ಕಿ ಕೇವಲ 26ನೇ ವಯಸ್ಸಿಗೆ ತಮ್ಮ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಕನ್ಕ್ಯುಶನ್ (ಚೆಂಡಿನಿಂದ ತಲೆಗೆ ಹೊಡೆದಾಗ ಉಂಟಾಗುವ ಗಾಯ) ನಿಂದ ಬಳಲುತ್ತಿದ್ದ ಪುಕೊವ್ಸ್ಕಿ ಅವರು ವೈದ್ಯರ ಸಲಹೆ ಮೇರೆಗೆ ಕ್ರಿಕೆಟ್ ತ್ಯಜಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Aug 29, 2024 | 8:24 PM

Share
ಆಸ್ಟ್ರೇಲಿಯಾದ ಯುವ ಬ್ಯಾಟ್ಸ್‌ಮನ್ ವಿಲ್ ಪುಕೊವ್ಸ್ಕಿ ಕೇವಲ 26ನೇ ವಯಸ್ಸಿಗೆ ತಮ್ಮ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಕನ್ಕ್ಯುಶನ್ (ಚೆಂಡಿನಿಂದ ತಲೆಗೆ ಹೊಡೆದಾಗ ಉಂಟಾಗುವ ಗಾಯ) ನಿಂದ ಬಳಲುತ್ತಿದ್ದ ಪುಕೊವ್ಸ್ಕಿ  ಅವರು ವೈದ್ಯರ ಸಲಹೆ ಮೇರೆಗೆ ಕ್ರಿಕೆಟ್ ತ್ಯಜಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯಾದ ಯುವ ಬ್ಯಾಟ್ಸ್‌ಮನ್ ವಿಲ್ ಪುಕೊವ್ಸ್ಕಿ ಕೇವಲ 26ನೇ ವಯಸ್ಸಿಗೆ ತಮ್ಮ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಕನ್ಕ್ಯುಶನ್ (ಚೆಂಡಿನಿಂದ ತಲೆಗೆ ಹೊಡೆದಾಗ ಉಂಟಾಗುವ ಗಾಯ) ನಿಂದ ಬಳಲುತ್ತಿದ್ದ ಪುಕೊವ್ಸ್ಕಿ ಅವರು ವೈದ್ಯರ ಸಲಹೆ ಮೇರೆಗೆ ಕ್ರಿಕೆಟ್ ತ್ಯಜಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

1 / 6
ವಾಸ್ತವವಾಗಿ ವಿಲ್ ಪುಕೊವ್ಸ್ಕಿ ಅವರು 2021 ರಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ ಪಾದಾರ್ಪಣೆ ಮಾಡಿದರು. ಜಸ್ಪ್ರೀತ್ ಬುಮ್ರಾ ನೇತೃತ್ವದ ಟೀಂ ಇಂಡಿಯಾದ ವೇಗದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದ ಪುಕೊವ್ಸ್ಕಿ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲೇ ಅದ್ಭುತ ಅರ್ಧಶತಕ ಬಾರಿಸಿದ್ದರು.

ವಾಸ್ತವವಾಗಿ ವಿಲ್ ಪುಕೊವ್ಸ್ಕಿ ಅವರು 2021 ರಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ ಪಾದಾರ್ಪಣೆ ಮಾಡಿದರು. ಜಸ್ಪ್ರೀತ್ ಬುಮ್ರಾ ನೇತೃತ್ವದ ಟೀಂ ಇಂಡಿಯಾದ ವೇಗದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದ ಪುಕೊವ್ಸ್ಕಿ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲೇ ಅದ್ಭುತ ಅರ್ಧಶತಕ ಬಾರಿಸಿದ್ದರು.

2 / 6
ಆದರೆ ಗಾಯದಿಂದಾಗಿ ವಿಲ್ ಪುಕೊವ್ಸ್ಕಿ ಅವರು ಸರಣಿಯಿಂದ ಹೊರಗುಳಿಯಬೇಕಾಯಿತು. ಇದಾದ ನಂತರ ಪುಕೊವ್ಸ್ಕಿ ಅವರಿಗೆ ರಾಷ್ಟ್ರೀಯ ತಂಡಕ್ಕೆ ಮರಳಲು ಸಾಧ್ಯವಾಗಲಿಲ್ಲ. ವಾಸ್ತವವಾಗಿ, ಮಾರ್ಚ್‌ನಲ್ಲಿ ಶೆಫೀಲ್ಡ್ ಶೀಲ್ಡ್‌ನಲ್ಲಿ ಕ್ರಿಕೆಟ್ ವಿಕ್ಟೋರಿಯಾ ಪರ ಆಡುತ್ತಿದ್ದಾಗ ಪುಕೊವ್ಸ್ಕಿಯ ತಲೆಗೆ ಚೆಂಡು ಬಡಿದಿತ್ತು.

ಆದರೆ ಗಾಯದಿಂದಾಗಿ ವಿಲ್ ಪುಕೊವ್ಸ್ಕಿ ಅವರು ಸರಣಿಯಿಂದ ಹೊರಗುಳಿಯಬೇಕಾಯಿತು. ಇದಾದ ನಂತರ ಪುಕೊವ್ಸ್ಕಿ ಅವರಿಗೆ ರಾಷ್ಟ್ರೀಯ ತಂಡಕ್ಕೆ ಮರಳಲು ಸಾಧ್ಯವಾಗಲಿಲ್ಲ. ವಾಸ್ತವವಾಗಿ, ಮಾರ್ಚ್‌ನಲ್ಲಿ ಶೆಫೀಲ್ಡ್ ಶೀಲ್ಡ್‌ನಲ್ಲಿ ಕ್ರಿಕೆಟ್ ವಿಕ್ಟೋರಿಯಾ ಪರ ಆಡುತ್ತಿದ್ದಾಗ ಪುಕೊವ್ಸ್ಕಿಯ ತಲೆಗೆ ಚೆಂಡು ಬಡಿದಿತ್ತು.

3 / 6
 ಹೀಗಾಗಿ ತೀವ್ರ ಇಂಜುರಿಗೆ ಒಳಗಾಗಿದ್ದ ಪುಕೊವ್ಸ್ಕಿ ಚೇತರಿಸಿಕೊಳ್ಳುವ ಸಲುವಾಗಿ ಇಡೀ ಆವೃತ್ತಿಯಿಂದ ಹೊರಗುಳಿದಿದ್ದರು. ಈ ಗಾಯದಿಂದಾಗಿ ಅವರು ಲಂಕಾಶೈರ್‌ ಪರ ಕೌಂಟಿ ಕ್ರಿಕೆಟ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ.

ಹೀಗಾಗಿ ತೀವ್ರ ಇಂಜುರಿಗೆ ಒಳಗಾಗಿದ್ದ ಪುಕೊವ್ಸ್ಕಿ ಚೇತರಿಸಿಕೊಳ್ಳುವ ಸಲುವಾಗಿ ಇಡೀ ಆವೃತ್ತಿಯಿಂದ ಹೊರಗುಳಿದಿದ್ದರು. ಈ ಗಾಯದಿಂದಾಗಿ ಅವರು ಲಂಕಾಶೈರ್‌ ಪರ ಕೌಂಟಿ ಕ್ರಿಕೆಟ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ.

4 / 6
ಇನ್ನು ನಾವು ಪುಕೊವ್ಸ್ಕಿ ಅವರ ವೃತ್ತಿಜೀವನದ ಬಗ್ಗೆ ಮಾತನಾಡುವುದಾದರೆ, ಅವರು ಇದುವರೆಗೆ ಆಡಿರುವ 36 ಪ್ರಥಮ ದರ್ಜೆ ಪಂದ್ಯಗಳಲ್ಲಿ 47.77 ಸ್ಟ್ರೈಕ್ ರೇಟ್‌ನಲ್ಲಿ 2350 ರನ್ ಸಿಡಿಸಿದ್ದಾರೆ. ಇದರಲ್ಲಿ ಏಳು ಶತಕ ಮತ್ತು ಒಂಬತ್ತು ಅರ್ಧ ಶತಕಗಳು ಸೇರಿವೆ.

ಇನ್ನು ನಾವು ಪುಕೊವ್ಸ್ಕಿ ಅವರ ವೃತ್ತಿಜೀವನದ ಬಗ್ಗೆ ಮಾತನಾಡುವುದಾದರೆ, ಅವರು ಇದುವರೆಗೆ ಆಡಿರುವ 36 ಪ್ರಥಮ ದರ್ಜೆ ಪಂದ್ಯಗಳಲ್ಲಿ 47.77 ಸ್ಟ್ರೈಕ್ ರೇಟ್‌ನಲ್ಲಿ 2350 ರನ್ ಸಿಡಿಸಿದ್ದಾರೆ. ಇದರಲ್ಲಿ ಏಳು ಶತಕ ಮತ್ತು ಒಂಬತ್ತು ಅರ್ಧ ಶತಕಗಳು ಸೇರಿವೆ.

5 / 6
ಅದೇ ಸಮಯದಲ್ಲಿ, 14 ಲಿಸ್ಟ್ ಎ ಪಂದ್ಯಗಳಲ್ಲಿನ್ನಾಡಿರುವ ಅವರು ಒಂದು ಶತಕ ಮತ್ತು ಎರಡು ಅರ್ಧ ಶತಕಗಳ ಸಹಾಯದಿಂದ 333 ರನ್ ಬಾರಿಸಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಿರುವ ಪುಕೊವ್ಸ್ಕಿ ಈ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು.

ಅದೇ ಸಮಯದಲ್ಲಿ, 14 ಲಿಸ್ಟ್ ಎ ಪಂದ್ಯಗಳಲ್ಲಿನ್ನಾಡಿರುವ ಅವರು ಒಂದು ಶತಕ ಮತ್ತು ಎರಡು ಅರ್ಧ ಶತಕಗಳ ಸಹಾಯದಿಂದ 333 ರನ್ ಬಾರಿಸಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಿರುವ ಪುಕೊವ್ಸ್ಕಿ ಈ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ