AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಪವರ್‌ಪ್ಲೇನಲ್ಲಿ ಪವರ್ ಇಲ್ಲ..! ಲಂಕಾ ಎದುರು ಕಳಪೆ ದಾಖಲೆ ಬರೆದ ಆಸ್ಟ್ರೇಲಿಯಾ

T20 World Cup 2022: ಟಿ20 ಕ್ರಿಕೆಟ್​ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಮೊದಲ ಆರು ಓವರ್‌ಗಳ ಪವರ್‌ಪ್ಲೇ ಬಹಳ ಮುಖ್ಯ. ಹೀಗಾಗಿ ಪ್ರತಿ ತಂಡವು ಅದರಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳನ್ನು ಬಾರಿಸುವುದರೊಂದಿಗೆ ಗರಿಷ್ಠ ರನ್ ಗಳಿಸಲು ಪ್ರಯತ್ನಿಸುತ್ತದೆ.

TV9 Web
| Updated By: ಪೃಥ್ವಿಶಂಕರ

Updated on: Oct 26, 2022 | 11:40 AM

ಮಂಗಳವಾರ ಪರ್ತ್‌ನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ಐಸಿಸಿ ಟಿ20 ವಿಶ್ವಕಪ್-2022 ನಲ್ಲಿ ತನ್ನ ಗೆಲುವಿನ ಖಾತೆಯನ್ನು ತೆರೆದಿದೆ. ಆದರೆ ಈ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ಗೆದ್ದರು ಸಹ ತನ್ನ ಹೆಸರಿಗೆ ಬೇಡವಾದ ದಾಖಲೆಯೊಂದನ್ನು ಬರೆದುಕೊಂಡಿದೆ.

ಮಂಗಳವಾರ ಪರ್ತ್‌ನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ಐಸಿಸಿ ಟಿ20 ವಿಶ್ವಕಪ್-2022 ನಲ್ಲಿ ತನ್ನ ಗೆಲುವಿನ ಖಾತೆಯನ್ನು ತೆರೆದಿದೆ. ಆದರೆ ಈ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ಗೆದ್ದರು ಸಹ ತನ್ನ ಹೆಸರಿಗೆ ಬೇಡವಾದ ದಾಖಲೆಯೊಂದನ್ನು ಬರೆದುಕೊಂಡಿದೆ.

1 / 6
ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 158 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಆಸೀಸ್ ಪಡೆ ಸುಲಭವಾಗಿ ಬೆನ್ನಟ್ಟಿತ್ತು. ಆದರೆ ಈ ಪಂದ್ಯದಲ್ಲಿ ಆಸೀಸ್ ಪಡೆ ಮುಜುಗರದ ದಾಖಲೆಯೊಂದನ್ನು ಬರೆದಿದೆ.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 158 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಆಸೀಸ್ ಪಡೆ ಸುಲಭವಾಗಿ ಬೆನ್ನಟ್ಟಿತ್ತು. ಆದರೆ ಈ ಪಂದ್ಯದಲ್ಲಿ ಆಸೀಸ್ ಪಡೆ ಮುಜುಗರದ ದಾಖಲೆಯೊಂದನ್ನು ಬರೆದಿದೆ.

2 / 6
 ಟಿ20 ಕ್ರಿಕೆಟ್​ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಮೊದಲ ಆರು ಓವರ್‌ಗಳ ಪವರ್‌ಪ್ಲೇ ಬಹಳ ಮುಖ್ಯ. ಹೀಗಾಗಿ ಪ್ರತಿ ತಂಡವು ಅದರಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳನ್ನು ಬಾರಿಸುವುದರೊಂದಿಗೆ ಗರಿಷ್ಠ ರನ್ ಗಳಿಸಲು ಪ್ರಯತ್ನಿಸುತ್ತದೆ. ಆದರೆ ಆಸ್ಟ್ರೇಲಿಯಾ ತಂಡದ ಬ್ಯಾಟ್ಸ್‌ಮನ್‌ಗಳಿ್ಎ ಶ್ರೀಲಂಕಾ ವಿರುದ್ಧದ ಪವರ್‌ಪ್ಲೇನಲ್ಲಿ ಒಂದೇ ಒಂದು ಬೌಂಡರಿ ಹೊಡೆಯಲು ಸಾಧ್ಯವಾಗಲಿಲ್ಲ.

ಟಿ20 ಕ್ರಿಕೆಟ್​ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಮೊದಲ ಆರು ಓವರ್‌ಗಳ ಪವರ್‌ಪ್ಲೇ ಬಹಳ ಮುಖ್ಯ. ಹೀಗಾಗಿ ಪ್ರತಿ ತಂಡವು ಅದರಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳನ್ನು ಬಾರಿಸುವುದರೊಂದಿಗೆ ಗರಿಷ್ಠ ರನ್ ಗಳಿಸಲು ಪ್ರಯತ್ನಿಸುತ್ತದೆ. ಆದರೆ ಆಸ್ಟ್ರೇಲಿಯಾ ತಂಡದ ಬ್ಯಾಟ್ಸ್‌ಮನ್‌ಗಳಿ್ಎ ಶ್ರೀಲಂಕಾ ವಿರುದ್ಧದ ಪವರ್‌ಪ್ಲೇನಲ್ಲಿ ಒಂದೇ ಒಂದು ಬೌಂಡರಿ ಹೊಡೆಯಲು ಸಾಧ್ಯವಾಗಲಿಲ್ಲ.

3 / 6
ಪವರ್‌ಪ್ಲೇಯ ಆರು ಓವರ್‌ಗಳಲ್ಲಿ ಆಸ್ಟ್ರೇಲಿಯಾ ಒಂದು ವಿಕೆಟ್ ನಷ್ಟಕ್ಕೆ 33 ರನ್ ಗಳಿಸಿತ್ತು. ಈ ಒಂದು ವಿಕೆಟ್ ಡೇವಿಡ್ ವಾರ್ನರ್ ರೂಪದಲ್ಲಿ ಬಿತ್ತು. ಪವರ್‌ಪ್ಲೇ ಮುಗಿದಾಗ, ಮಿಚೆಲ್ ಮಾರ್ಷ್ ಮತ್ತು ನಾಯಕ ಆರನ್ ಫಿಂಚ್ ಆಡುತ್ತಿದ್ದರು ಆದರೆ ಈ ಮೂವರ ಬ್ಯಾಟ್‌ನಿಂದ ಒಂದೇ ಒಂದು ಬೌಂಡರಿ ಅಥವಾ ಸಿಕ್ಸರ್ ಬರಲಿಲ್ಲ.

ಪವರ್‌ಪ್ಲೇಯ ಆರು ಓವರ್‌ಗಳಲ್ಲಿ ಆಸ್ಟ್ರೇಲಿಯಾ ಒಂದು ವಿಕೆಟ್ ನಷ್ಟಕ್ಕೆ 33 ರನ್ ಗಳಿಸಿತ್ತು. ಈ ಒಂದು ವಿಕೆಟ್ ಡೇವಿಡ್ ವಾರ್ನರ್ ರೂಪದಲ್ಲಿ ಬಿತ್ತು. ಪವರ್‌ಪ್ಲೇ ಮುಗಿದಾಗ, ಮಿಚೆಲ್ ಮಾರ್ಷ್ ಮತ್ತು ನಾಯಕ ಆರನ್ ಫಿಂಚ್ ಆಡುತ್ತಿದ್ದರು ಆದರೆ ಈ ಮೂವರ ಬ್ಯಾಟ್‌ನಿಂದ ಒಂದೇ ಒಂದು ಬೌಂಡರಿ ಅಥವಾ ಸಿಕ್ಸರ್ ಬರಲಿಲ್ಲ.

4 / 6
ಫಿಂಚ್ ಮತ್ತು ವಾರ್ನರ್‌ರಂತಹ ಬಿರುಸಿನ ಆರಂಭಿಕ ಆಟಗಾರರನ್ನು ಹೊಂದಿರುವ ಆಸ್ಟ್ರೇಲಿಯಾ ತಂಡಕ್ಕೆ ಟಿ20 ಅಂತರಾಷ್ಟ್ರೀಯ ಪವರ್‌ಪ್ಲೇನಲ್ಲಿ ಒಂದೇ ಒಂದು ಬೌಂಡರಿ ಹೊಡೆಯಲು ಸಾಧ್ಯವಾಗದಿರುವುದು ಇದೇ ಮೊದಲು. ಆದರೆ ತಂಡದ ಖಾತೆಗೆ ಹೆಚ್ಚುವರಿ ರನ್‌ಗಳ ರೂಪದಲ್ಲಿ ಎರಡು ಬೌಂಡರಿಗಳು ಬಂದವಾದರೂ ಬ್ಯಾಟ್ಸ್‌ಮನ್‌ಗಳ ಬ್ಯಾಟ್​ನಿಂದ ಒಂದೂ ಬರಲಿಲ್ಲ.

ಫಿಂಚ್ ಮತ್ತು ವಾರ್ನರ್‌ರಂತಹ ಬಿರುಸಿನ ಆರಂಭಿಕ ಆಟಗಾರರನ್ನು ಹೊಂದಿರುವ ಆಸ್ಟ್ರೇಲಿಯಾ ತಂಡಕ್ಕೆ ಟಿ20 ಅಂತರಾಷ್ಟ್ರೀಯ ಪವರ್‌ಪ್ಲೇನಲ್ಲಿ ಒಂದೇ ಒಂದು ಬೌಂಡರಿ ಹೊಡೆಯಲು ಸಾಧ್ಯವಾಗದಿರುವುದು ಇದೇ ಮೊದಲು. ಆದರೆ ತಂಡದ ಖಾತೆಗೆ ಹೆಚ್ಚುವರಿ ರನ್‌ಗಳ ರೂಪದಲ್ಲಿ ಎರಡು ಬೌಂಡರಿಗಳು ಬಂದವಾದರೂ ಬ್ಯಾಟ್ಸ್‌ಮನ್‌ಗಳ ಬ್ಯಾಟ್​ನಿಂದ ಒಂದೂ ಬರಲಿಲ್ಲ.

5 / 6
ಈ ಮೂಲಕ ಟಿ20 ವಿಶ್ವಕಪ್‌ನ ಪವರ್‌ಪ್ಲೇನಲ್ಲಿ ಬೌಂಡರಿ ಗಳಿಸಲಾಗದ ಮೂರನೇ ತಂಡ ಎಂಬ ಕುಖ್ಯಾತಿಗೆ ಆಸೀಸ್ ತಲೆಕೊಟ್ಟಿದೆ. ಇದಕ್ಕೂ ಮುನ್ನ 2014ರ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ಇದು ಸಂಭವಿಸಿತ್ತು. ಆ ಪಂದ್ಯದಲ್ಲಿ ಪಾಕಿಸ್ತಾನ ತಂಡಕ್ಕೆ ಒಂದೇ ಒಂದು ಬೌಂಡರಿ ಗಳಿಸಲು ಸಾಧ್ಯವಾಗಿರಲಿಲ್ಲ. ತದನಂತರ ಕಳೆದ ವರ್ಷ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲೂ ಈ ಘಟನೆ ಮರುಕಳಿಸಿತ್ತು.

ಈ ಮೂಲಕ ಟಿ20 ವಿಶ್ವಕಪ್‌ನ ಪವರ್‌ಪ್ಲೇನಲ್ಲಿ ಬೌಂಡರಿ ಗಳಿಸಲಾಗದ ಮೂರನೇ ತಂಡ ಎಂಬ ಕುಖ್ಯಾತಿಗೆ ಆಸೀಸ್ ತಲೆಕೊಟ್ಟಿದೆ. ಇದಕ್ಕೂ ಮುನ್ನ 2014ರ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ಇದು ಸಂಭವಿಸಿತ್ತು. ಆ ಪಂದ್ಯದಲ್ಲಿ ಪಾಕಿಸ್ತಾನ ತಂಡಕ್ಕೆ ಒಂದೇ ಒಂದು ಬೌಂಡರಿ ಗಳಿಸಲು ಸಾಧ್ಯವಾಗಿರಲಿಲ್ಲ. ತದನಂತರ ಕಳೆದ ವರ್ಷ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲೂ ಈ ಘಟನೆ ಮರುಕಳಿಸಿತ್ತು.

6 / 6
Follow us
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ