AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಆಸ್ಟ್ರೇಲಿಯಾ

ಐಸಿಸಿ ಟೂರ್ನಿಯಲ್ಲಿ ಅತೀ ಹೆಚ್ಚು ಟ್ರೋಫಿ ಗೆದ್ದಿರುವುದು ಆಸ್ಟ್ರೇಲಿಯಾ ತಂಡ. ಈವರೆಗೆ 13 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಆಸೀಸ್ ಪಡೆ ಇದೀಗ ಮತ್ತೊಂದು ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ. ಅದು ಕೂಡ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿಯುವ ಮೂಲಕ. ಅಂದರೆ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಝಾಹಿರ್ ಯೂಸುಫ್
|

Updated on: Jun 12, 2025 | 11:24 AM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ (WTC Final) ಕಣಕ್ಕಿಳಿಯುವುದರೊಂದಿಗೆ ಆಸ್ಟ್ರೇಲಿಯಾ ತಂಡವು ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಭಾರತ ತಂಡದ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಅಂದರೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಬಾರಿ ಫೈನಲ್ ಆಡಿದ ಹಿರಿಮೆಗೆ ಆಸ್ಟ್ರೇಲಿಯಾ ತಂಡ ಕೂಡ ಪಾತ್ರವಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ (WTC Final) ಕಣಕ್ಕಿಳಿಯುವುದರೊಂದಿಗೆ ಆಸ್ಟ್ರೇಲಿಯಾ ತಂಡವು ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಭಾರತ ತಂಡದ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಅಂದರೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಬಾರಿ ಫೈನಲ್ ಆಡಿದ ಹಿರಿಮೆಗೆ ಆಸ್ಟ್ರೇಲಿಯಾ ತಂಡ ಕೂಡ ಪಾತ್ರವಾಗಿದೆ.

1 / 5
ಇಂಗ್ಲೆಂಡ್​ನ ಲಾರ್ಡ್ಸ್​ ಮೈದಾನದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಫೈನಲ್ ಆಡಿದ ತಂಡಗಳ ಪಟ್ಟಿಯಲ್ಲಿ ಆಸೀಸ್ ಪಡೆ ಕೂಡ ಮೊದಲ ಸ್ಥಾನಕ್ಕೇರಿದೆ.

ಇಂಗ್ಲೆಂಡ್​ನ ಲಾರ್ಡ್ಸ್​ ಮೈದಾನದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಫೈನಲ್ ಆಡಿದ ತಂಡಗಳ ಪಟ್ಟಿಯಲ್ಲಿ ಆಸೀಸ್ ಪಡೆ ಕೂಡ ಮೊದಲ ಸ್ಥಾನಕ್ಕೇರಿದೆ.

2 / 5
ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿತ್ತು. ಭಾರತ ತಂಡವು ಈವರೆಗೆ 14 ಬಾರಿ ಐಸಿಸಿ ಟೂರ್ನಿಯಲ್ಲಿ ಫೈನಲ್ ಪಂದ್ಯವಾಡಿದೆ. ಈ ವೇಳೆ 2 ಏಕದಿನ ವಿಶ್ವಕಪ್, 2 ಟಿ20 ವಿಶ್ವಕಪ್ ಹಾಗೂ 3 ಚಾಂಪಿಯನ್ಸ್ ಟ್ರೋಫಿಯಯನ್ನು ಭಾರತ ತಂಡ ಗೆದ್ದುಕೊಂಡಿದೆ.

ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿತ್ತು. ಭಾರತ ತಂಡವು ಈವರೆಗೆ 14 ಬಾರಿ ಐಸಿಸಿ ಟೂರ್ನಿಯಲ್ಲಿ ಫೈನಲ್ ಪಂದ್ಯವಾಡಿದೆ. ಈ ವೇಳೆ 2 ಏಕದಿನ ವಿಶ್ವಕಪ್, 2 ಟಿ20 ವಿಶ್ವಕಪ್ ಹಾಗೂ 3 ಚಾಂಪಿಯನ್ಸ್ ಟ್ರೋಫಿಯಯನ್ನು ಭಾರತ ತಂಡ ಗೆದ್ದುಕೊಂಡಿದೆ.

3 / 5
ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವಾಡುವ ಮೂಲಕ ಆಸ್ಟ್ರೇಲಿಯಾ ಕೂಡ ಐಸಿಸಿ ಟೂರ್ನಿಯಲ್ಲಿ 14 ಫೈನಲ್ ಪಂದ್ಯವಾಡಿದ ಸಾಧನೆ ಮಾಡಿದೆ. ಈ ಹದಿನಾಲ್ಕು ಫೈನಲ್​ಗಳಲ್ಲಿ ಆಸ್ಟ್ರೇಲಿಯಾ ತಂಡವು 6 ಏಕದಿನ ವಿಶ್ವಕಪ್, 1 ಟಿ20 ವಿಶ್ವಕಪ್, 2 ಚಾಂಪಿಯನ್ಸ್ ಟ್ರೋಫಿ ಹಾಗೂ 1 ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಟ್ರೋಫಿ ಗೆದ್ದುಕೊಂಡಿದೆ.

ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವಾಡುವ ಮೂಲಕ ಆಸ್ಟ್ರೇಲಿಯಾ ಕೂಡ ಐಸಿಸಿ ಟೂರ್ನಿಯಲ್ಲಿ 14 ಫೈನಲ್ ಪಂದ್ಯವಾಡಿದ ಸಾಧನೆ ಮಾಡಿದೆ. ಈ ಹದಿನಾಲ್ಕು ಫೈನಲ್​ಗಳಲ್ಲಿ ಆಸ್ಟ್ರೇಲಿಯಾ ತಂಡವು 6 ಏಕದಿನ ವಿಶ್ವಕಪ್, 1 ಟಿ20 ವಿಶ್ವಕಪ್, 2 ಚಾಂಪಿಯನ್ಸ್ ಟ್ರೋಫಿ ಹಾಗೂ 1 ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಟ್ರೋಫಿ ಗೆದ್ದುಕೊಂಡಿದೆ.

4 / 5
ಅಂದರೆ 14 ಐಸಿಸಿ ಟೂರ್ನಿ ಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವು 10 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಈ ಬಾರಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದರೆ ಆಸೀಸ್ ಪಡೆ 11 ಐಸಿಸಿ ಟ್ರೋಫಿಗಳನ್ನು ಎತ್ತಿ ಹಿಡಿದ ಏಕೈಕ ತಂಡವೆಂಬ ಖ್ಯಾತಿಯನ್ನು ತನ್ನದಾಗಿಸಿಕೊಳ್ಳಲಿದೆ.

ಅಂದರೆ 14 ಐಸಿಸಿ ಟೂರ್ನಿ ಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವು 10 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಈ ಬಾರಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದರೆ ಆಸೀಸ್ ಪಡೆ 11 ಐಸಿಸಿ ಟ್ರೋಫಿಗಳನ್ನು ಎತ್ತಿ ಹಿಡಿದ ಏಕೈಕ ತಂಡವೆಂಬ ಖ್ಯಾತಿಯನ್ನು ತನ್ನದಾಗಿಸಿಕೊಳ್ಳಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ