AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಫಾಲೋಆನ್ ಭೀತಿಯಲ್ಲಿ ಟೀಮ್ ಇಂಡಿಯಾ

Australia vs India, 3rd Test: ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 445 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ 180 ರನ್​​ಗಳಿಗೆ 6 ವಿಕೆಟ್ ಕಳೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Dec 17, 2024 | 10:34 AM

Share
ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 51.5 ಓವರ್​ಗಳ ಮುಕ್ತಾಯದ ವೇಳೆಗೆ 180 ರನ್​​ಗಳಿಗೆ 6 ವಿಕೆಟ್ ಕಳೆದುಕೊಂಡಿದೆ. ಆಸ್ಟ್ರೇಲಿಯಾ ಕಲೆಹಾಕಿದ 445 ರನ್​ಗಳಿಗೆ ಉತ್ತರವಾಗಿ ಇನಿಂಗ್ಸ್ ಆರಂಭಿಸಿದ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 51.5 ಓವರ್​ಗಳ ಮುಕ್ತಾಯದ ವೇಳೆಗೆ 180 ರನ್​​ಗಳಿಗೆ 6 ವಿಕೆಟ್ ಕಳೆದುಕೊಂಡಿದೆ. ಆಸ್ಟ್ರೇಲಿಯಾ ಕಲೆಹಾಕಿದ 445 ರನ್​ಗಳಿಗೆ ಉತ್ತರವಾಗಿ ಇನಿಂಗ್ಸ್ ಆರಂಭಿಸಿದ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

1 / 6
ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 4 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಶುಭ್​ಮನ್ ಗಿಲ್ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ವಿರಾಟ್ ಕೊಹ್ಲಿ ಕೇವಲ 3 ರನ್ ಬಾರಿಸಿ ನಿರ್ಗಮಿಸಿದರು. ರಿಷಭ್ ಪಂತ್ ಇನಿಂಗ್ಸ್ ಕೇವಲ 9 ರನ್​​ಗಳಿಗೆ ಸೀಮಿತವಾಯಿತು. ಇದರ ಬೆನ್ನಲ್ಲೇ ರೋಹಿತ್ ಶರ್ಮಾ (10) ಕೂಡ ಔಟಾದರು.

ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 4 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಶುಭ್​ಮನ್ ಗಿಲ್ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ವಿರಾಟ್ ಕೊಹ್ಲಿ ಕೇವಲ 3 ರನ್ ಬಾರಿಸಿ ನಿರ್ಗಮಿಸಿದರು. ರಿಷಭ್ ಪಂತ್ ಇನಿಂಗ್ಸ್ ಕೇವಲ 9 ರನ್​​ಗಳಿಗೆ ಸೀಮಿತವಾಯಿತು. ಇದರ ಬೆನ್ನಲ್ಲೇ ರೋಹಿತ್ ಶರ್ಮಾ (10) ಕೂಡ ಔಟಾದರು.

2 / 6
ಇದಾಗ್ಯೂ ಏಕಾಂಕಿ ಹೋರಾಟ ಮುಂದುವರೆಸಿದ ಕೆಎಲ್ ರಾಹುಲ್ 139 ಎಸೆತಗಳಲ್ಲಿ 84 ರನ್​ಗಳ ಕೊಡುಗೆ ನೀಡಿದರು. ಆದರೆ ಶತಕದತ್ತ ಸಾಗಿದ್ದ ರಾಹುಲ್ ಇನಿಂಗ್ಸ್ ನಾಲ್ಕನೇ ದಿನದಾಟದಲ್ಲಿ ಅಂತ್ಯಗೊಂಡಿತು. ಈ ವೇಳೆ ಕಣಕ್ಕಿಳಿದ ರವೀಂದ್ರ ಜಡೇಜಾ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಇದಾಗ್ಯೂ ಏಕಾಂಕಿ ಹೋರಾಟ ಮುಂದುವರೆಸಿದ ಕೆಎಲ್ ರಾಹುಲ್ 139 ಎಸೆತಗಳಲ್ಲಿ 84 ರನ್​ಗಳ ಕೊಡುಗೆ ನೀಡಿದರು. ಆದರೆ ಶತಕದತ್ತ ಸಾಗಿದ್ದ ರಾಹುಲ್ ಇನಿಂಗ್ಸ್ ನಾಲ್ಕನೇ ದಿನದಾಟದಲ್ಲಿ ಅಂತ್ಯಗೊಂಡಿತು. ಈ ವೇಳೆ ಕಣಕ್ಕಿಳಿದ ರವೀಂದ್ರ ಜಡೇಜಾ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

3 / 6
ಆಸ್ಟ್ರೇಲಿಯಾ ವೇಗಿಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ರವೀಂದ್ರ ಜಡೇಜಾ 82 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದೀಗ ರವೀಂದ್ರ ಜಡೇಜಾ (52) ಹಾಗೂ ನಿತೀಶ್ ರೆಡ್ಡಿ (9) ಬ್ಯಾಟಿಂಗ್ ಮಾಡುತ್ತಿದ್ದು, ಟೀಮ್ ಇಂಡಿಯಾ 51.5 ಓವರ್​​ಗಳ ಮುಕ್ತಾಯದ ವೇಳೆಗೆ 180 ರನ್ ಕಲೆಹಾಕಿದೆ.

ಆಸ್ಟ್ರೇಲಿಯಾ ವೇಗಿಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ರವೀಂದ್ರ ಜಡೇಜಾ 82 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದೀಗ ರವೀಂದ್ರ ಜಡೇಜಾ (52) ಹಾಗೂ ನಿತೀಶ್ ರೆಡ್ಡಿ (9) ಬ್ಯಾಟಿಂಗ್ ಮಾಡುತ್ತಿದ್ದು, ಟೀಮ್ ಇಂಡಿಯಾ 51.5 ಓವರ್​​ಗಳ ಮುಕ್ತಾಯದ ವೇಳೆಗೆ 180 ರನ್ ಕಲೆಹಾಕಿದೆ.

4 / 6
ಇತ್ತ ಫಾಲೋಆನ್​ ತಪ್ಪಿಸಲು ಭಾರತ ತಂಡವು ಇನ್ನೂ 66 ರನ್​​ಗಳನ್ನು ಕಲೆಹಾಕಿಬೇಕಿದೆ. ಅಂದರೆ ಟೀಮ್ ಇಂಡಿಯಾ 246 ರನ್​​ಗಳ ಒಳಗೆ ಆಲೌಟ್ ಆದರೆ, ಆಸ್ಟ್ರೇಲಿಯಾ ತಂಡವು ಫಾಲೋಆನ್ ಹೇರಲಿದೆ. ಇದರಿಂದ ಟೀಮ್ ಇಂಡಿಯಾ ಮತ್ತೆ ದ್ವಿತೀಯ ಇನಿಂಗ್ಸ್ ಆರಂಭಿಸಬೇಕಾಗುತ್ತದೆ.

ಇತ್ತ ಫಾಲೋಆನ್​ ತಪ್ಪಿಸಲು ಭಾರತ ತಂಡವು ಇನ್ನೂ 66 ರನ್​​ಗಳನ್ನು ಕಲೆಹಾಕಿಬೇಕಿದೆ. ಅಂದರೆ ಟೀಮ್ ಇಂಡಿಯಾ 246 ರನ್​​ಗಳ ಒಳಗೆ ಆಲೌಟ್ ಆದರೆ, ಆಸ್ಟ್ರೇಲಿಯಾ ತಂಡವು ಫಾಲೋಆನ್ ಹೇರಲಿದೆ. ಇದರಿಂದ ಟೀಮ್ ಇಂಡಿಯಾ ಮತ್ತೆ ದ್ವಿತೀಯ ಇನಿಂಗ್ಸ್ ಆರಂಭಿಸಬೇಕಾಗುತ್ತದೆ.

5 / 6
ಅತ್ತ ಕೊನೆಯ ದಿನದಾಟ ಮಾತ್ರ ಇರುವುದರಿಂದ ಟೀಮ್ ಇಂಡಿಯಾಗೆ ಫಾಲೋ ಆನ್​ ತಪ್ಪಿಸಿಕೊಳ್ಳುವುದು ಅನಿವಾರ್ಯ. ಇಲ್ಲದಿದ್ದರೆ ಫಾಲೋಆನ್ ಹೇರಿ ಅಂತಿಮ ದಿನದಾಟದಲ್ಲಿ ಭಾರತ ತಂಡವನ್ನು ಬೇಗನೆ ಆಲೌಟ್ ಮಾಡಿ, ಆಸ್ಟ್ರೇಲಿಯಾ ಇನಿಂಗ್ಸ್ ಅಥವಾ ಕಡಿಮೆ ಮೊತ್ತದ ಗುರಿಯೊಂದಿಗೆ ಜಯ ಸಾಧಿಸಬಹುದು.

ಅತ್ತ ಕೊನೆಯ ದಿನದಾಟ ಮಾತ್ರ ಇರುವುದರಿಂದ ಟೀಮ್ ಇಂಡಿಯಾಗೆ ಫಾಲೋ ಆನ್​ ತಪ್ಪಿಸಿಕೊಳ್ಳುವುದು ಅನಿವಾರ್ಯ. ಇಲ್ಲದಿದ್ದರೆ ಫಾಲೋಆನ್ ಹೇರಿ ಅಂತಿಮ ದಿನದಾಟದಲ್ಲಿ ಭಾರತ ತಂಡವನ್ನು ಬೇಗನೆ ಆಲೌಟ್ ಮಾಡಿ, ಆಸ್ಟ್ರೇಲಿಯಾ ಇನಿಂಗ್ಸ್ ಅಥವಾ ಕಡಿಮೆ ಮೊತ್ತದ ಗುರಿಯೊಂದಿಗೆ ಜಯ ಸಾಧಿಸಬಹುದು.

6 / 6
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ