AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಭಾರತದ ವಿಶ್ವ ದಾಖಲೆ ಮುರಿದ ಆಸ್ಟ್ರೇಲಿಯಾ

T20 World Cup 2024: ಟಿ20 ವಿಶ್ವಕಪ್​ನ 44ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 140 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ 11.2 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿತ್ತು. ಈ ವೇಳೆ ಮಳೆ ಬಂದಿದ್ದರಿಂದ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಭಾರತ ತಂಡವು ವಿಜಯಿ ಎಂದು ಘೋಷಿಸಲಾಗಿದೆ.

ಝಾಹಿರ್ ಯೂಸುಫ್
|

Updated on: Jun 22, 2024 | 8:54 AM

Share
T20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ಶುಭಾರಂಭ ಮಾಡಿದೆ. ಈ ಗೆಲುವಿನೊಂದಿಗೆ ಆಸೀಸ್ ಪಡೆ ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ ಟೀಮ್ ಇಂಡಿಯಾದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

T20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ಶುಭಾರಂಭ ಮಾಡಿದೆ. ಈ ಗೆಲುವಿನೊಂದಿಗೆ ಆಸೀಸ್ ಪಡೆ ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ ಟೀಮ್ ಇಂಡಿಯಾದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಅಂದರೆ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಸತತ ಗೆಲುವು ದಾಖಲಿಸಿದ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ತನ್ನದಾಗಿಸಿಕೊಂಡಿದೆ. 2022 ರಿಂದ ಶುರುವಾದ ಆಸೀಸ್ ಪಡೆಯ ಗೆಲುವಿನ ನಾಗಾಲೋಟ ಈ ಬಾರಿ ಕೂಡ ಮುಂದುವರೆದಿದೆ. ಈ ಮೂಲಕ ಭಾರತ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ.

ಅಂದರೆ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಸತತ ಗೆಲುವು ದಾಖಲಿಸಿದ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ತನ್ನದಾಗಿಸಿಕೊಂಡಿದೆ. 2022 ರಿಂದ ಶುರುವಾದ ಆಸೀಸ್ ಪಡೆಯ ಗೆಲುವಿನ ನಾಗಾಲೋಟ ಈ ಬಾರಿ ಕೂಡ ಮುಂದುವರೆದಿದೆ. ಈ ಮೂಲಕ ಭಾರತ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ.

2 / 5
ಭಾರತ ತಂಡವು 2012-2014 ರ ಟಿ20 ವಿಶ್ವಕಪ್​ನಲ್ಲಿ ಸತತ 7 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ ಮೂಲಕ ಎರಡು ವಿಶ್ವಕಪ್​ನಲ್ಲಿ ಸತತ ಏಳು ಗೆಲುವು ದಾಖಲಿಸಿ ಟೀಮ್ ಇಂಡಿಯಾ ವಿಶ್ವ ದಾಖಲೆ ನಿರ್ಮಿಸಿತ್ತು.

ಭಾರತ ತಂಡವು 2012-2014 ರ ಟಿ20 ವಿಶ್ವಕಪ್​ನಲ್ಲಿ ಸತತ 7 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ ಮೂಲಕ ಎರಡು ವಿಶ್ವಕಪ್​ನಲ್ಲಿ ಸತತ ಏಳು ಗೆಲುವು ದಾಖಲಿಸಿ ಟೀಮ್ ಇಂಡಿಯಾ ವಿಶ್ವ ದಾಖಲೆ ನಿರ್ಮಿಸಿತ್ತು.

3 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. 2022 - 2024 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಸತತ 8 ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಸತತ ಜಯ ಸಾಧಿಸಿದ ತಂಡ ಎನಿಸಿಕೊಂಡಿದೆ.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. 2022 - 2024 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಸತತ 8 ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಸತತ ಜಯ ಸಾಧಿಸಿದ ತಂಡ ಎನಿಸಿಕೊಂಡಿದೆ.

4 / 5
ಇನ್ನು ಆಸ್ಟ್ರೇಲಿಯಾ ತಂಡದ ಈ ಸತತ ಗೆಲುವುಗಳ ನಾಗಾಲೋಟಕ್ಕೆ ಬ್ರೇಕ್ ಹಾಕಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶವಿದೆ. ಜೂನ್ 24 ರಂದು ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಆಸೀಸ್ ಪಡೆಯ ಸತತ ಗೆಲುವಿನ ಓಟಕ್ಕೆ ಬ್ರೇಕ್ ಬೀಳಲಿದೆ.

ಇನ್ನು ಆಸ್ಟ್ರೇಲಿಯಾ ತಂಡದ ಈ ಸತತ ಗೆಲುವುಗಳ ನಾಗಾಲೋಟಕ್ಕೆ ಬ್ರೇಕ್ ಹಾಕಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶವಿದೆ. ಜೂನ್ 24 ರಂದು ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಆಸೀಸ್ ಪಡೆಯ ಸತತ ಗೆಲುವಿನ ಓಟಕ್ಕೆ ಬ್ರೇಕ್ ಬೀಳಲಿದೆ.

5 / 5
Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ