AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವಿರುದ್ಧದ ಸರಣಿಗೆ 2 ತಂಡಗಳನ್ನು ಪ್ರಕಟಿಸಿದ ಆಸ್ಟ್ರೇಲಿಯಾ

India vs Australia Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲು ಮೂರು ಪಂದ್ಯಗಳ ಏಕದಿನ ಸರಣಿ ಆಡಲಾಗುತ್ತದೆ. ಇದಾದ ಬಳಿಕ 5 ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಇದೀಗ ಈ ಸರಣಿಗಾಗಿ ಉಭಯ ತಂಡಗಳನ್ನು ಘೋಷಿಸಲಾಗಿದೆ.

ಝಾಹಿರ್ ಯೂಸುಫ್
|

Updated on: Oct 07, 2025 | 8:54 AM

Share
ಭಾರತದ ವಿರುದ್ಧ ಸರಣಿಗಾಗಿ ಆಸ್ಟ್ರೇಲಿಯಾ ತಂಡಗಳನ್ನು (Australia Squad) ಪ್ರಕಟಿಸಲಾಗಿದೆ. ಈ ಸರಣಿಗೆ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗಿದ್ದು, ಹೀಗಾಗಿ ಏಕದಿನ ಹಾಗೂ ಟಿ20 ತಂಡಗಳನ್ನು ಆಲ್​ರೌಂಡರ್ ಮಿಚೆಲ್ ಮಾರ್ಷ್ ಮುನ್ನಡೆಸಲಿದ್ದಾರೆ. ಇನ್ನು ಈ ಸರಣಿಗಾಗಿ ಆಯ್ಕೆಯಾಗಿರುವ ಆಸ್ಟ್ರೇಲಿಯನ್ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಭಾರತದ ವಿರುದ್ಧ ಸರಣಿಗಾಗಿ ಆಸ್ಟ್ರೇಲಿಯಾ ತಂಡಗಳನ್ನು (Australia Squad) ಪ್ರಕಟಿಸಲಾಗಿದೆ. ಈ ಸರಣಿಗೆ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗಿದ್ದು, ಹೀಗಾಗಿ ಏಕದಿನ ಹಾಗೂ ಟಿ20 ತಂಡಗಳನ್ನು ಆಲ್​ರೌಂಡರ್ ಮಿಚೆಲ್ ಮಾರ್ಷ್ ಮುನ್ನಡೆಸಲಿದ್ದಾರೆ. ಇನ್ನು ಈ ಸರಣಿಗಾಗಿ ಆಯ್ಕೆಯಾಗಿರುವ ಆಸ್ಟ್ರೇಲಿಯನ್ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 5
ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ.

ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ.

2 / 5
ಆಸ್ಟ್ರೇಲಿಯಾ ಟಿ20 ತಂಡ (ಮೊದಲ ಎರಡು ಪಂದ್ಯಗಳಿಗೆ): ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

ಆಸ್ಟ್ರೇಲಿಯಾ ಟಿ20 ತಂಡ (ಮೊದಲ ಎರಡು ಪಂದ್ಯಗಳಿಗೆ): ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

3 / 5
ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

4 / 5
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

5 / 5
‘ಡೆವಿಲ್’ ಸಿನಿಮಾ ಶೂಟಿಂಗ್ ಹೀಗಿತ್ತು ನೋಡಿ: ವಿಡಿಯೋ ಬಿಡುಗಡೆ
‘ಡೆವಿಲ್’ ಸಿನಿಮಾ ಶೂಟಿಂಗ್ ಹೀಗಿತ್ತು ನೋಡಿ: ವಿಡಿಯೋ ಬಿಡುಗಡೆ
ಹಳೇಬೀಡು ದೇಗುಲದಲ್ಲೂ ಭದ್ರತಾ ಲೋಪ, ಸಿಸಿಟಿವಿ ಕ್ಯಾಮರಾಗಳೂ ನಿಷ್ಕ್ರಿಯ!
ಹಳೇಬೀಡು ದೇಗುಲದಲ್ಲೂ ಭದ್ರತಾ ಲೋಪ, ಸಿಸಿಟಿವಿ ಕ್ಯಾಮರಾಗಳೂ ನಿಷ್ಕ್ರಿಯ!
ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: ಒಂದು ದಿನ ಸಂಚಾರ ಪೊಲೀಸ್ ಆಗುವ ಅವಕಾಶ​
ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: ಒಂದು ದಿನ ಸಂಚಾರ ಪೊಲೀಸ್ ಆಗುವ ಅವಕಾಶ​
ಮತ್ತೊಂದು ಟಾಸ್ಕ್ ಸೋಲಿಸಿದ ಗಿಲ್ಲಿ: ಇಲ್ಲಿ ಸಮಸ್ಯೆ ಯಾರದ್ದು?
ಮತ್ತೊಂದು ಟಾಸ್ಕ್ ಸೋಲಿಸಿದ ಗಿಲ್ಲಿ: ಇಲ್ಲಿ ಸಮಸ್ಯೆ ಯಾರದ್ದು?
ದೆಹಲಿ ಬ್ಲಾಸ್ಟ್​ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ
ದೆಹಲಿ ಬ್ಲಾಸ್ಟ್​ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ
ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ
ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್​ನಲ್ಲೇ ಬರ್ತಿದೆ ಹೊಸ ಧಾರಾವಾಹಿ
ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ರಹಸ್ಯ ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ1
ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ರಹಸ್ಯ ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ1
ವಿದ್ಯಾವಂತರೇ ಟೆರರಿಸ್ಟ್​: ಮಾಜಿ ಸಂಸದ ಪ್ರತಾಪ್​ ಸಿಂಹ ಏನಂದ್ರು?
ವಿದ್ಯಾವಂತರೇ ಟೆರರಿಸ್ಟ್​: ಮಾಜಿ ಸಂಸದ ಪ್ರತಾಪ್​ ಸಿಂಹ ಏನಂದ್ರು?
ಟನ್​ ಕಬ್ಬಿಗೆ 3500ಗೆ ರೈತರ ಪಟ್ಟು: ವಿಜಯಪುರ - ಬೆಳಗಾವಿ ಹೆದ್ದಾರಿ ಬಂದ್
ಟನ್​ ಕಬ್ಬಿಗೆ 3500ಗೆ ರೈತರ ಪಟ್ಟು: ವಿಜಯಪುರ - ಬೆಳಗಾವಿ ಹೆದ್ದಾರಿ ಬಂದ್
ದೆಹಲಿ ನಿಗೂಢ ಸ್ಫೋಟ, ಘಟನೆ ವೇಳೆಯ ವಿಡಿಯೋ ಇಲ್ಲಿದೆ
ದೆಹಲಿ ನಿಗೂಢ ಸ್ಫೋಟ, ಘಟನೆ ವೇಳೆಯ ವಿಡಿಯೋ ಇಲ್ಲಿದೆ