AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 38 ಓವರ್​ಗಳಲ್ಲಿ ಟೀಮ್ ಇಂಡಿಯಾಗೆ ಕಠಿಣ ಗುರಿ

Australia vs India Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳಿಂದ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​​ಗಳ ಗೆಲುವು ದಾಖಲಿಸಿತು. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯವನ್ನು ಗೆಲ್ಲುವ ಶತಪ್ರಯತ್ನದಲ್ಲಿದೆ.

ಝಾಹಿರ್ ಯೂಸುಫ್
|

Updated on:Dec 30, 2024 | 9:50 AM

Share
ಮೆಲ್ಬೋರ್ನ್​ನ ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನ್ನೂ 222 ರನ್​ಗಳನ್ನು ಕಲೆಹಾಕಬೇಕಿದೆ. ದ್ವಿತೀಯ ಇನಿಂಗ್ಸ್​ನಲ್ಲಿ 340 ರನ್​​ಗಳ ಗುರಿ ಪಡೆದಿರುವ ಟೀಮ್ ಇಂಡಿಯಾ ಟೀ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು 112 ರನ್ ಕಲೆಹಾಕಿದೆ.

ಮೆಲ್ಬೋರ್ನ್​ನ ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನ್ನೂ 222 ರನ್​ಗಳನ್ನು ಕಲೆಹಾಕಬೇಕಿದೆ. ದ್ವಿತೀಯ ಇನಿಂಗ್ಸ್​ನಲ್ಲಿ 340 ರನ್​​ಗಳ ಗುರಿ ಪಡೆದಿರುವ ಟೀಮ್ ಇಂಡಿಯಾ ಟೀ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು 112 ರನ್ ಕಲೆಹಾಕಿದೆ.

1 / 6
ಇನ್ನು ಕೊನೆಯ ದಿನದಾಟದಲ್ಲಿ 38 ಓವರ್​​ಗಳು ಬಾಕಿಯಿದ್ದು, ಅದರೊಳಗೆ ಟೀಮ್ ಇಂಡಿಯಾ 228 ರನ್​ಗಳನ್ನು ಕಲೆಹಾಕಿದರೆ 4ನೇ ಟೆಸ್ಟ್ ಪಂದ್ಯವನ್ನು ಗೆಲ್ಲಬಹುದು. ಅಂದರೆ ಈ ಪಂದ್ಯವನ್ನು ಗೆಲ್ಲಬೇಕಿದ್ದರೆ ಟೀಮ್ ಇಂಡಿಯಾ ಬ್ಯಾಟರ್​ಗಳು ಇನ್ನು ಪ್ರತಿ ಓವರ್​ಗೆ 6 ರ ಸರಾಸರಿಯಲ್ಲಿ ರನ್​ಗಳಿಸಬೇಕು.

ಇನ್ನು ಕೊನೆಯ ದಿನದಾಟದಲ್ಲಿ 38 ಓವರ್​​ಗಳು ಬಾಕಿಯಿದ್ದು, ಅದರೊಳಗೆ ಟೀಮ್ ಇಂಡಿಯಾ 228 ರನ್​ಗಳನ್ನು ಕಲೆಹಾಕಿದರೆ 4ನೇ ಟೆಸ್ಟ್ ಪಂದ್ಯವನ್ನು ಗೆಲ್ಲಬಹುದು. ಅಂದರೆ ಈ ಪಂದ್ಯವನ್ನು ಗೆಲ್ಲಬೇಕಿದ್ದರೆ ಟೀಮ್ ಇಂಡಿಯಾ ಬ್ಯಾಟರ್​ಗಳು ಇನ್ನು ಪ್ರತಿ ಓವರ್​ಗೆ 6 ರ ಸರಾಸರಿಯಲ್ಲಿ ರನ್​ಗಳಿಸಬೇಕು.

2 / 6
ಸದ್ಯ ಕ್ರೀಸ್​ನಲ್ಲಿ ಅರ್ಧಶತಕ ಬಾರಿಸಿರುವ ಯಶಸ್ವಿ ಜೈಸ್ವಾಲ್ (63) ಹಾಗೂ ರಿಷಭ್ ಪಂತ್ (28) ಬ್ಯಾಟಿಂಗ್ ಮಾಡುತ್ತಿದ್ದು, ಈ ಇಬ್ಬರು ಚಹಾ ವಿರಾಮದ ಬಳಿಕ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದರೆ ಪಂದ್ಯವನ್ನು ಗೆಲ್ಲುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಇನ್ನು ಗೆಲ್ಲಲು ಸಾಧ್ಯವಾಗದಿದ್ದರೆ ಭಾರತ ತಂಡವು ಪಂದ್ಯವನ್ನು ಡ್ರಾ ಮಾಡಿಕೊಡಿಕೊಳ್ಳಲು ಪ್ರಯತ್ನಿಸಲಿದೆ.

ಸದ್ಯ ಕ್ರೀಸ್​ನಲ್ಲಿ ಅರ್ಧಶತಕ ಬಾರಿಸಿರುವ ಯಶಸ್ವಿ ಜೈಸ್ವಾಲ್ (63) ಹಾಗೂ ರಿಷಭ್ ಪಂತ್ (28) ಬ್ಯಾಟಿಂಗ್ ಮಾಡುತ್ತಿದ್ದು, ಈ ಇಬ್ಬರು ಚಹಾ ವಿರಾಮದ ಬಳಿಕ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದರೆ ಪಂದ್ಯವನ್ನು ಗೆಲ್ಲುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಇನ್ನು ಗೆಲ್ಲಲು ಸಾಧ್ಯವಾಗದಿದ್ದರೆ ಭಾರತ ತಂಡವು ಪಂದ್ಯವನ್ನು ಡ್ರಾ ಮಾಡಿಕೊಡಿಕೊಳ್ಳಲು ಪ್ರಯತ್ನಿಸಲಿದೆ.

3 / 6
ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (140) ಅವರ ಭರ್ಜರಿ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿತು.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (140) ಅವರ ಭರ್ಜರಿ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿತು.

4 / 6
ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ವಾಷಿಂಗ್ಟನ್ ಸುಂದರ್ (50) ಅರ್ಧಶತಕ ಬಾರಿಸಿದರೆ, ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ (114) ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​​ನಲ್ಲಿ 369 ರನ್ ಕಲೆಹಾಕಿತು.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ವಾಷಿಂಗ್ಟನ್ ಸುಂದರ್ (50) ಅರ್ಧಶತಕ ಬಾರಿಸಿದರೆ, ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ (114) ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​​ನಲ್ಲಿ 369 ರನ್ ಕಲೆಹಾಕಿತು.

5 / 6
ಮೊದಲ ಇನಿಂಗ್ಸ್​ನಲ್ಲಿನ 105 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 234 ರನ್​ಗಳಿಗೆ ಆಲೌಟ್ ಆಗಿದೆ. ಇದೀಗ ಮೊದಲ ಇನಿಂಗ್ಸ್​ ಹಿನ್ನಡೆಯೊಂದಿಗೆ ಟೀಮ್ ಇಂಡಿಯಾ ಕೊನೆಯ ದಿನದಾಟದಲ್ಲಿ 340 ರನ್​ಗಳ ಗುರಿ ಪಡೆದಿದ್ದು, ಈ ಗುರಿ ಬೆನ್ನತ್ತಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಮೊದಲ ಇನಿಂಗ್ಸ್​ನಲ್ಲಿನ 105 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 234 ರನ್​ಗಳಿಗೆ ಆಲೌಟ್ ಆಗಿದೆ. ಇದೀಗ ಮೊದಲ ಇನಿಂಗ್ಸ್​ ಹಿನ್ನಡೆಯೊಂದಿಗೆ ಟೀಮ್ ಇಂಡಿಯಾ ಕೊನೆಯ ದಿನದಾಟದಲ್ಲಿ 340 ರನ್​ಗಳ ಗುರಿ ಪಡೆದಿದ್ದು, ಈ ಗುರಿ ಬೆನ್ನತ್ತಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

6 / 6

Published On - 9:46 am, Mon, 30 December 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ