AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ನಿವೃತ್ತಿ ದಿನಾಂಕ ಘೋಷಿಸಿದ ಡೇವಿಡ್ ವಾರ್ನರ್

David Warner Retirement: WTC ನಲ್ಲಿ ಮತ್ತು ಆ್ಯಶಸ್​ ಸರಣಿಯಲ್ಲಿ ರನ್ ಗಳಿಸಲು ಸಾಧ್ಯವಾದರೆ ಹಾಗೂ ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ್ ವಿರುದ್ಧ ಆಡಲು ಅವಕಾಶ ಪಡೆದರೆ ಮತ್ತೆ ನಾನು ಯಾವುದೇ ಸರಣಿಯನ್ನು ಆಡುವುದಿಲ್ಲ ಎಂದು ವಾರ್ನರ್ ಖಚಿತಪಡಿಸಿದ್ದಾರೆ.

TV9 Web
| Edited By: |

Updated on:Jun 03, 2023 | 6:17 PM

Share
ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ತಮ್ಮ ನಿವೃತ್ತಿ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ವಾರ್ನರ್, ಮುಂದಿನ ವರ್ಷ ನಿವೃತ್ತಿ ನೀಡುವುದಾಗಿ ಘೋಷಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ತಮ್ಮ ನಿವೃತ್ತಿ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ವಾರ್ನರ್, ಮುಂದಿನ ವರ್ಷ ನಿವೃತ್ತಿ ನೀಡುವುದಾಗಿ ಘೋಷಿಸಿದ್ದಾರೆ.

1 / 7
2024 ರಲ್ಲಿ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ್ ನಡುವಣ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಒಂದು ಪಂದ್ಯವು ಸಿಡ್ನಿ ಮೈದಾನದಲ್ಲಿ ನಡೆಯಲಿದ್ದು, ಆ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಲು ಬಯಸಿದ್ದೇನೆ ಎಂದು ವಾರ್ನರ್ ತಿಳಿಸಿದ್ದಾರೆ.

2024 ರಲ್ಲಿ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ್ ನಡುವಣ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಒಂದು ಪಂದ್ಯವು ಸಿಡ್ನಿ ಮೈದಾನದಲ್ಲಿ ನಡೆಯಲಿದ್ದು, ಆ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಲು ಬಯಸಿದ್ದೇನೆ ಎಂದು ವಾರ್ನರ್ ತಿಳಿಸಿದ್ದಾರೆ.

2 / 7
ಇದಾಗ್ಯೂ ಸೀಮಿತ ಓವರ್​ಗಳಲ್ಲಿ ಮುಂದುವರೆಯುವುದಾಗಿ ತಿಳಿಸಿದರುವ ವಾರ್ನರ್, 2024 ರಲ್ಲಿ ವೆಸ್ಟ್ ಇಂಡೀಸ್ ಮತ್ತು USA ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವ ಇರಾದೆ ಹೊಂದಿದ್ದೇನೆ. ಆ ವಿಶ್ವಕಪ್​ನ ಆಸ್ಟ್ರೇಲಿಯಾ ತಂಡದ ಕೊನೆಯ ಪಂದ್ಯ ನನ್ನ ಅಂತಿಮ ಪಂದ್ಯವಾಗಿರಲಿದೆ ಎಂದಿದ್ದಾರೆ.

ಇದಾಗ್ಯೂ ಸೀಮಿತ ಓವರ್​ಗಳಲ್ಲಿ ಮುಂದುವರೆಯುವುದಾಗಿ ತಿಳಿಸಿದರುವ ವಾರ್ನರ್, 2024 ರಲ್ಲಿ ವೆಸ್ಟ್ ಇಂಡೀಸ್ ಮತ್ತು USA ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವ ಇರಾದೆ ಹೊಂದಿದ್ದೇನೆ. ಆ ವಿಶ್ವಕಪ್​ನ ಆಸ್ಟ್ರೇಲಿಯಾ ತಂಡದ ಕೊನೆಯ ಪಂದ್ಯ ನನ್ನ ಅಂತಿಮ ಪಂದ್ಯವಾಗಿರಲಿದೆ ಎಂದಿದ್ದಾರೆ.

3 / 7
ನಾನು ನನ್ನ ಕುಟುಂಬಕ್ಕೆ ಋಣಿಯಾಗಿದ್ದೇನೆ. ನನಗೆ WTC ನಲ್ಲಿ ಮತ್ತು ಆ್ಯಶಸ್​ ಸರಣಿಯಲ್ಲಿ ರನ್ ಗಳಿಸಲು ಸಾಧ್ಯವಾದರೆ ಹಾಗೂ ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ್ ವಿರುದ್ಧ ಆಡಲು ಅವಕಾಶ ಪಡೆದರೆ, ವೆಸ್ಟ್ ಇಂಡೀಸ್ ಸರಣಿಯನ್ನು ಆಡುವುದಿಲ್ಲ ಎಂಬುದನ್ನು ಖಚಿತಪಡಿಸುತ್ತೇನೆ.

ನಾನು ನನ್ನ ಕುಟುಂಬಕ್ಕೆ ಋಣಿಯಾಗಿದ್ದೇನೆ. ನನಗೆ WTC ನಲ್ಲಿ ಮತ್ತು ಆ್ಯಶಸ್​ ಸರಣಿಯಲ್ಲಿ ರನ್ ಗಳಿಸಲು ಸಾಧ್ಯವಾದರೆ ಹಾಗೂ ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ್ ವಿರುದ್ಧ ಆಡಲು ಅವಕಾಶ ಪಡೆದರೆ, ವೆಸ್ಟ್ ಇಂಡೀಸ್ ಸರಣಿಯನ್ನು ಆಡುವುದಿಲ್ಲ ಎಂಬುದನ್ನು ಖಚಿತಪಡಿಸುತ್ತೇನೆ.

4 / 7
ಈ ಮೂಲಕ ಮುಂದಿನ ಜನವರಿ 3 ರಿಂದ ಶುರುವಾಗಲಿರುವ ಪಾಕ್​ ವಿರುದ್ಧದ ಪಂದ್ಯದದೊಂದಿಗೆ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳುವುದಾಗಿ ವಾರ್ನರ್ ಸ್ಪಷ್ಟಪಡಿಸಿದ್ದಾರೆ.

ಈ ಮೂಲಕ ಮುಂದಿನ ಜನವರಿ 3 ರಿಂದ ಶುರುವಾಗಲಿರುವ ಪಾಕ್​ ವಿರುದ್ಧದ ಪಂದ್ಯದದೊಂದಿಗೆ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳುವುದಾಗಿ ವಾರ್ನರ್ ಸ್ಪಷ್ಟಪಡಿಸಿದ್ದಾರೆ.

5 / 7
ಸದ್ಯ 36 ವರ್ಷದ ಡೇವಿಡ್ ವಾರ್ನರ್ 102 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 187 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 8158 ರನ್​ ಕಲೆಹಾಕಿದ್ದಾರೆ.

ಸದ್ಯ 36 ವರ್ಷದ ಡೇವಿಡ್ ವಾರ್ನರ್ 102 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 187 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 8158 ರನ್​ ಕಲೆಹಾಕಿದ್ದಾರೆ.

6 / 7
ಇದೀಗ ಟೀಮ್ ಇಂಡಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯಕ್ಕಾಗಿ ಸಜ್ಜಾಗುತ್ತಿರುವ ವಾರ್ನರ್ ಅವರ ಮುಂದಿನ ಗುರಿ ಪ್ರತಿಷ್ಠಿತ ಆ್ಯಶಸ್ ಸರಣಿ. ಜೂನ್ 16 ರಿಂದ ಶುರುವಾಗಲಿರುವ ಇಂಗ್ಲೆಂಡ್​ ವಿರುದ್ಧದ ಈ ಸರಣಿಯಲ್ಲಿ ತಂಡಕ್ಕೆ ಗೆಲುವು ತಂದುಕೊಡುವ ಆತ್ಮ ವಿಶ್ವಾಸದಲ್ಲಿದ್ದಾರೆ ಹಿರಿಯ ಆಟಗಾರ.

ಇದೀಗ ಟೀಮ್ ಇಂಡಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯಕ್ಕಾಗಿ ಸಜ್ಜಾಗುತ್ತಿರುವ ವಾರ್ನರ್ ಅವರ ಮುಂದಿನ ಗುರಿ ಪ್ರತಿಷ್ಠಿತ ಆ್ಯಶಸ್ ಸರಣಿ. ಜೂನ್ 16 ರಿಂದ ಶುರುವಾಗಲಿರುವ ಇಂಗ್ಲೆಂಡ್​ ವಿರುದ್ಧದ ಈ ಸರಣಿಯಲ್ಲಿ ತಂಡಕ್ಕೆ ಗೆಲುವು ತಂದುಕೊಡುವ ಆತ್ಮ ವಿಶ್ವಾಸದಲ್ಲಿದ್ದಾರೆ ಹಿರಿಯ ಆಟಗಾರ.

7 / 7

Published On - 4:07 pm, Sat, 3 June 23

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ