AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ನಿವೃತ್ತಿ ದಿನಾಂಕ ಘೋಷಿಸಿದ ಡೇವಿಡ್ ವಾರ್ನರ್

David Warner Retirement: WTC ನಲ್ಲಿ ಮತ್ತು ಆ್ಯಶಸ್​ ಸರಣಿಯಲ್ಲಿ ರನ್ ಗಳಿಸಲು ಸಾಧ್ಯವಾದರೆ ಹಾಗೂ ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ್ ವಿರುದ್ಧ ಆಡಲು ಅವಕಾಶ ಪಡೆದರೆ ಮತ್ತೆ ನಾನು ಯಾವುದೇ ಸರಣಿಯನ್ನು ಆಡುವುದಿಲ್ಲ ಎಂದು ವಾರ್ನರ್ ಖಚಿತಪಡಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Jun 03, 2023 | 6:17 PM

ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ತಮ್ಮ ನಿವೃತ್ತಿ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ವಾರ್ನರ್, ಮುಂದಿನ ವರ್ಷ ನಿವೃತ್ತಿ ನೀಡುವುದಾಗಿ ಘೋಷಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ತಮ್ಮ ನಿವೃತ್ತಿ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ವಾರ್ನರ್, ಮುಂದಿನ ವರ್ಷ ನಿವೃತ್ತಿ ನೀಡುವುದಾಗಿ ಘೋಷಿಸಿದ್ದಾರೆ.

1 / 7
2024 ರಲ್ಲಿ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ್ ನಡುವಣ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಒಂದು ಪಂದ್ಯವು ಸಿಡ್ನಿ ಮೈದಾನದಲ್ಲಿ ನಡೆಯಲಿದ್ದು, ಆ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಲು ಬಯಸಿದ್ದೇನೆ ಎಂದು ವಾರ್ನರ್ ತಿಳಿಸಿದ್ದಾರೆ.

2024 ರಲ್ಲಿ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ್ ನಡುವಣ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಒಂದು ಪಂದ್ಯವು ಸಿಡ್ನಿ ಮೈದಾನದಲ್ಲಿ ನಡೆಯಲಿದ್ದು, ಆ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಲು ಬಯಸಿದ್ದೇನೆ ಎಂದು ವಾರ್ನರ್ ತಿಳಿಸಿದ್ದಾರೆ.

2 / 7
ಇದಾಗ್ಯೂ ಸೀಮಿತ ಓವರ್​ಗಳಲ್ಲಿ ಮುಂದುವರೆಯುವುದಾಗಿ ತಿಳಿಸಿದರುವ ವಾರ್ನರ್, 2024 ರಲ್ಲಿ ವೆಸ್ಟ್ ಇಂಡೀಸ್ ಮತ್ತು USA ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವ ಇರಾದೆ ಹೊಂದಿದ್ದೇನೆ. ಆ ವಿಶ್ವಕಪ್​ನ ಆಸ್ಟ್ರೇಲಿಯಾ ತಂಡದ ಕೊನೆಯ ಪಂದ್ಯ ನನ್ನ ಅಂತಿಮ ಪಂದ್ಯವಾಗಿರಲಿದೆ ಎಂದಿದ್ದಾರೆ.

ಇದಾಗ್ಯೂ ಸೀಮಿತ ಓವರ್​ಗಳಲ್ಲಿ ಮುಂದುವರೆಯುವುದಾಗಿ ತಿಳಿಸಿದರುವ ವಾರ್ನರ್, 2024 ರಲ್ಲಿ ವೆಸ್ಟ್ ಇಂಡೀಸ್ ಮತ್ತು USA ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿಯುವ ಇರಾದೆ ಹೊಂದಿದ್ದೇನೆ. ಆ ವಿಶ್ವಕಪ್​ನ ಆಸ್ಟ್ರೇಲಿಯಾ ತಂಡದ ಕೊನೆಯ ಪಂದ್ಯ ನನ್ನ ಅಂತಿಮ ಪಂದ್ಯವಾಗಿರಲಿದೆ ಎಂದಿದ್ದಾರೆ.

3 / 7
ನಾನು ನನ್ನ ಕುಟುಂಬಕ್ಕೆ ಋಣಿಯಾಗಿದ್ದೇನೆ. ನನಗೆ WTC ನಲ್ಲಿ ಮತ್ತು ಆ್ಯಶಸ್​ ಸರಣಿಯಲ್ಲಿ ರನ್ ಗಳಿಸಲು ಸಾಧ್ಯವಾದರೆ ಹಾಗೂ ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ್ ವಿರುದ್ಧ ಆಡಲು ಅವಕಾಶ ಪಡೆದರೆ, ವೆಸ್ಟ್ ಇಂಡೀಸ್ ಸರಣಿಯನ್ನು ಆಡುವುದಿಲ್ಲ ಎಂಬುದನ್ನು ಖಚಿತಪಡಿಸುತ್ತೇನೆ.

ನಾನು ನನ್ನ ಕುಟುಂಬಕ್ಕೆ ಋಣಿಯಾಗಿದ್ದೇನೆ. ನನಗೆ WTC ನಲ್ಲಿ ಮತ್ತು ಆ್ಯಶಸ್​ ಸರಣಿಯಲ್ಲಿ ರನ್ ಗಳಿಸಲು ಸಾಧ್ಯವಾದರೆ ಹಾಗೂ ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ್ ವಿರುದ್ಧ ಆಡಲು ಅವಕಾಶ ಪಡೆದರೆ, ವೆಸ್ಟ್ ಇಂಡೀಸ್ ಸರಣಿಯನ್ನು ಆಡುವುದಿಲ್ಲ ಎಂಬುದನ್ನು ಖಚಿತಪಡಿಸುತ್ತೇನೆ.

4 / 7
ಈ ಮೂಲಕ ಮುಂದಿನ ಜನವರಿ 3 ರಿಂದ ಶುರುವಾಗಲಿರುವ ಪಾಕ್​ ವಿರುದ್ಧದ ಪಂದ್ಯದದೊಂದಿಗೆ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳುವುದಾಗಿ ವಾರ್ನರ್ ಸ್ಪಷ್ಟಪಡಿಸಿದ್ದಾರೆ.

ಈ ಮೂಲಕ ಮುಂದಿನ ಜನವರಿ 3 ರಿಂದ ಶುರುವಾಗಲಿರುವ ಪಾಕ್​ ವಿರುದ್ಧದ ಪಂದ್ಯದದೊಂದಿಗೆ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳುವುದಾಗಿ ವಾರ್ನರ್ ಸ್ಪಷ್ಟಪಡಿಸಿದ್ದಾರೆ.

5 / 7
ಸದ್ಯ 36 ವರ್ಷದ ಡೇವಿಡ್ ವಾರ್ನರ್ 102 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 187 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 8158 ರನ್​ ಕಲೆಹಾಕಿದ್ದಾರೆ.

ಸದ್ಯ 36 ವರ್ಷದ ಡೇವಿಡ್ ವಾರ್ನರ್ 102 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 187 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 8158 ರನ್​ ಕಲೆಹಾಕಿದ್ದಾರೆ.

6 / 7
ಇದೀಗ ಟೀಮ್ ಇಂಡಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯಕ್ಕಾಗಿ ಸಜ್ಜಾಗುತ್ತಿರುವ ವಾರ್ನರ್ ಅವರ ಮುಂದಿನ ಗುರಿ ಪ್ರತಿಷ್ಠಿತ ಆ್ಯಶಸ್ ಸರಣಿ. ಜೂನ್ 16 ರಿಂದ ಶುರುವಾಗಲಿರುವ ಇಂಗ್ಲೆಂಡ್​ ವಿರುದ್ಧದ ಈ ಸರಣಿಯಲ್ಲಿ ತಂಡಕ್ಕೆ ಗೆಲುವು ತಂದುಕೊಡುವ ಆತ್ಮ ವಿಶ್ವಾಸದಲ್ಲಿದ್ದಾರೆ ಹಿರಿಯ ಆಟಗಾರ.

ಇದೀಗ ಟೀಮ್ ಇಂಡಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯಕ್ಕಾಗಿ ಸಜ್ಜಾಗುತ್ತಿರುವ ವಾರ್ನರ್ ಅವರ ಮುಂದಿನ ಗುರಿ ಪ್ರತಿಷ್ಠಿತ ಆ್ಯಶಸ್ ಸರಣಿ. ಜೂನ್ 16 ರಿಂದ ಶುರುವಾಗಲಿರುವ ಇಂಗ್ಲೆಂಡ್​ ವಿರುದ್ಧದ ಈ ಸರಣಿಯಲ್ಲಿ ತಂಡಕ್ಕೆ ಗೆಲುವು ತಂದುಕೊಡುವ ಆತ್ಮ ವಿಶ್ವಾಸದಲ್ಲಿದ್ದಾರೆ ಹಿರಿಯ ಆಟಗಾರ.

7 / 7

Published On - 4:07 pm, Sat, 3 June 23

Follow us
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?