AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಚಿತ್ರದಲ್ಲಿರುವ ವಿದೇಶಿ ಆಟಗಾರನನ್ನು ಗುರುತಿಸಬಲ್ಲಿರಾ?

WTC Final: ವಿಶೇಷ ಎಂದರೆ 34 ವರ್ಷದ ಸ್ಕಾಟ್ ಬೋಲ್ಯಾಂಡ್ ಆಸ್ಟ್ರೇಲಿಯಾ ಪರ ಇದುವರೆಗೆ ಆಡಿರುವುದು ಕೇವಲ 8 ಟೆಸ್ಟ್​ ಪಂದ್ಯಗಳನ್ನು ಮಾತ್ರ. ಅಷ್ಟರಲ್ಲಾಗಲೇ 33 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

TV9 Web
| Edited By: |

Updated on: Jun 12, 2023 | 7:23 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ತಂಡವು ಜಯಭೇರಿ ಬಾರಿಸಿದೆ. ಈ ಗೆಲುವಿನ ರೂವಾರಿಗಳೆಂದರೆ ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ ಹಾಗೂ ಸ್ಕಾಟ್ ಬೋಲ್ಯಾಂಡ್.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ತಂಡವು ಜಯಭೇರಿ ಬಾರಿಸಿದೆ. ಈ ಗೆಲುವಿನ ರೂವಾರಿಗಳೆಂದರೆ ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ ಹಾಗೂ ಸ್ಕಾಟ್ ಬೋಲ್ಯಾಂಡ್.

1 / 8
ಅದರಲ್ಲೂ ಜೋಶ್ ಹ್ಯಾಝಲ್​ವುಡ್​ ಗಾಯಗೊಂಡಿದ್ದರಿಂದ ಕಣಕ್ಕಿಳಿದಿದ್ದ ಬೋಲ್ಯಾಂಡ್ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ವೊಬಲ್ ಎಸೆತಗಳ ಮೂಲಕ ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್​ಗಳನ್ನು ಕಾಡಿದ ಬೋಲ್ಯಾಂಡ್ ಇದೀಗ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ.

ಅದರಲ್ಲೂ ಜೋಶ್ ಹ್ಯಾಝಲ್​ವುಡ್​ ಗಾಯಗೊಂಡಿದ್ದರಿಂದ ಕಣಕ್ಕಿಳಿದಿದ್ದ ಬೋಲ್ಯಾಂಡ್ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ವೊಬಲ್ ಎಸೆತಗಳ ಮೂಲಕ ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್​ಗಳನ್ನು ಕಾಡಿದ ಬೋಲ್ಯಾಂಡ್ ಇದೀಗ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ.

2 / 8
ವಿಶೇಷ ಎಂದರೆ 34 ವರ್ಷದ ಸ್ಕಾಟ್ ಬೋಲ್ಯಾಂಡ್ ಆಸ್ಟ್ರೇಲಿಯಾ ಪರ ಇದುವರೆಗೆ ಆಡಿರುವುದು ಕೇವಲ 8 ಟೆಸ್ಟ್​ ಪಂದ್ಯಗಳನ್ನು ಮಾತ್ರ. ಅಷ್ಟರಲ್ಲಾಗಲೇ 33 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು 14 ಏಕದಿನ ಪಂದ್ಯಗಳಿಂದ 16 ವಿಕೆಟ್ ಪಡೆದರೆ, 3 ಟಿ20 ಪಂದ್ಯಗಳಿಂದ 3 ವಿಕೆಟ್ ಕಬಳಿಸಿದ್ದಾರೆ.

ವಿಶೇಷ ಎಂದರೆ 34 ವರ್ಷದ ಸ್ಕಾಟ್ ಬೋಲ್ಯಾಂಡ್ ಆಸ್ಟ್ರೇಲಿಯಾ ಪರ ಇದುವರೆಗೆ ಆಡಿರುವುದು ಕೇವಲ 8 ಟೆಸ್ಟ್​ ಪಂದ್ಯಗಳನ್ನು ಮಾತ್ರ. ಅಷ್ಟರಲ್ಲಾಗಲೇ 33 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು 14 ಏಕದಿನ ಪಂದ್ಯಗಳಿಂದ 16 ವಿಕೆಟ್ ಪಡೆದರೆ, 3 ಟಿ20 ಪಂದ್ಯಗಳಿಂದ 3 ವಿಕೆಟ್ ಕಬಳಿಸಿದ್ದಾರೆ.

3 / 8
ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಸ್ಕಾಟ್ ಬೋಲ್ಯಾಂಡ್ ಟೆಸ್ಟ್ ಕ್ರಿಕೆಟ್​ನಲ್ಲಿ ಕಳೆದ ವರ್ಷ ಪಾದರ್ಪಣೆ ಮಾಡಿದ್ದರೂ, 2016 ರಲ್ಲೇ ಟಿ20 ಕ್ರಿಕೆಟ್​ಗೆ ಪರಿಚಿತರಾಗಿದ್ದರು. ಅದರಲ್ಲೂ ಐಪಿಎಲ್​ನಲ್ಲೂ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ.

ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಸ್ಕಾಟ್ ಬೋಲ್ಯಾಂಡ್ ಟೆಸ್ಟ್ ಕ್ರಿಕೆಟ್​ನಲ್ಲಿ ಕಳೆದ ವರ್ಷ ಪಾದರ್ಪಣೆ ಮಾಡಿದ್ದರೂ, 2016 ರಲ್ಲೇ ಟಿ20 ಕ್ರಿಕೆಟ್​ಗೆ ಪರಿಚಿತರಾಗಿದ್ದರು. ಅದರಲ್ಲೂ ಐಪಿಎಲ್​ನಲ್ಲೂ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ.

4 / 8
ಹೌದು, 2016 ರಲ್ಲಿ ರೈಸಿಂಗ್ ಪುಣೆ ಜೈಂಟ್ಸ್ ಪರ ಸ್ಕಾಟ್ ಬೋಲ್ಯಾಂಡ್ 2 ಪಂದ್ಯಗಳನ್ನಾಡಿದ್ದಾರೆ. ಧೋನಿ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯವಾಡಿದ್ದ ಬೋಲ್ಯಾಂಡ್ 3 ಓವರ್​ಗಳಲ್ಲಿ 23 ರನ್ ನೀಡಿದ್ದರು. ಆದರೆ ಯಾವುದೇ ವಿಕೆಟ್ ಪಡೆಯುವಲ್ಲಿ ಸಫಲರಾಗಿರಲಿಲ್ಲ.

ಹೌದು, 2016 ರಲ್ಲಿ ರೈಸಿಂಗ್ ಪುಣೆ ಜೈಂಟ್ಸ್ ಪರ ಸ್ಕಾಟ್ ಬೋಲ್ಯಾಂಡ್ 2 ಪಂದ್ಯಗಳನ್ನಾಡಿದ್ದಾರೆ. ಧೋನಿ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯವಾಡಿದ್ದ ಬೋಲ್ಯಾಂಡ್ 3 ಓವರ್​ಗಳಲ್ಲಿ 23 ರನ್ ನೀಡಿದ್ದರು. ಆದರೆ ಯಾವುದೇ ವಿಕೆಟ್ ಪಡೆಯುವಲ್ಲಿ ಸಫಲರಾಗಿರಲಿಲ್ಲ.

5 / 8
ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿದಿದ್ದ ಸ್ಕಾಟ್ ಬೋಲ್ಯಾಂಡ್ 4 ಓವರ್​ಗಳಲ್ಲಿ 31 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಆದರೆ ಇದಾದ ಬಳಿಕ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದರೊಂದಿಗೆ ಐಪಿಎಲ್ ಕೆರಿಯರ್ ಕೂಡ ಕೊನೆಗೊಂಡಿತು.

ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿದಿದ್ದ ಸ್ಕಾಟ್ ಬೋಲ್ಯಾಂಡ್ 4 ಓವರ್​ಗಳಲ್ಲಿ 31 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಆದರೆ ಇದಾದ ಬಳಿಕ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದರೊಂದಿಗೆ ಐಪಿಎಲ್ ಕೆರಿಯರ್ ಕೂಡ ಕೊನೆಗೊಂಡಿತು.

6 / 8
ಆದರೆ ಇದಾದ ಬಳಿಕ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದರೊಂದಿಗೆ ಐಪಿಎಲ್ ಕೆರಿಯರ್ ಕೂಡ ಕೊನೆಗೊಂಡಿತು.

ಆದರೆ ಇದಾದ ಬಳಿಕ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದರೊಂದಿಗೆ ಐಪಿಎಲ್ ಕೆರಿಯರ್ ಕೂಡ ಕೊನೆಗೊಂಡಿತು.

7 / 8
ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ 5 ವಿಕೆಟ್ ಕಬಳಿಸಿ ಮಿಂಚಿರುವ ಸ್ಕಾಟ್ ಬೋಲ್ಯಾಂಡ್ ಮುಂಬರುವ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ 5 ವಿಕೆಟ್ ಕಬಳಿಸಿ ಮಿಂಚಿರುವ ಸ್ಕಾಟ್ ಬೋಲ್ಯಾಂಡ್ ಮುಂಬರುವ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

8 / 8
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು