AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಚಿತ್ರದಲ್ಲಿರುವ ವಿದೇಶಿ ಆಟಗಾರನನ್ನು ಗುರುತಿಸಬಲ್ಲಿರಾ?

WTC Final: ವಿಶೇಷ ಎಂದರೆ 34 ವರ್ಷದ ಸ್ಕಾಟ್ ಬೋಲ್ಯಾಂಡ್ ಆಸ್ಟ್ರೇಲಿಯಾ ಪರ ಇದುವರೆಗೆ ಆಡಿರುವುದು ಕೇವಲ 8 ಟೆಸ್ಟ್​ ಪಂದ್ಯಗಳನ್ನು ಮಾತ್ರ. ಅಷ್ಟರಲ್ಲಾಗಲೇ 33 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

TV9 Web
| Edited By: |

Updated on: Jun 12, 2023 | 7:23 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ತಂಡವು ಜಯಭೇರಿ ಬಾರಿಸಿದೆ. ಈ ಗೆಲುವಿನ ರೂವಾರಿಗಳೆಂದರೆ ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ ಹಾಗೂ ಸ್ಕಾಟ್ ಬೋಲ್ಯಾಂಡ್.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ತಂಡವು ಜಯಭೇರಿ ಬಾರಿಸಿದೆ. ಈ ಗೆಲುವಿನ ರೂವಾರಿಗಳೆಂದರೆ ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ ಹಾಗೂ ಸ್ಕಾಟ್ ಬೋಲ್ಯಾಂಡ್.

1 / 8
ಅದರಲ್ಲೂ ಜೋಶ್ ಹ್ಯಾಝಲ್​ವುಡ್​ ಗಾಯಗೊಂಡಿದ್ದರಿಂದ ಕಣಕ್ಕಿಳಿದಿದ್ದ ಬೋಲ್ಯಾಂಡ್ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ವೊಬಲ್ ಎಸೆತಗಳ ಮೂಲಕ ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್​ಗಳನ್ನು ಕಾಡಿದ ಬೋಲ್ಯಾಂಡ್ ಇದೀಗ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ.

ಅದರಲ್ಲೂ ಜೋಶ್ ಹ್ಯಾಝಲ್​ವುಡ್​ ಗಾಯಗೊಂಡಿದ್ದರಿಂದ ಕಣಕ್ಕಿಳಿದಿದ್ದ ಬೋಲ್ಯಾಂಡ್ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ವೊಬಲ್ ಎಸೆತಗಳ ಮೂಲಕ ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್​ಗಳನ್ನು ಕಾಡಿದ ಬೋಲ್ಯಾಂಡ್ ಇದೀಗ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ.

2 / 8
ವಿಶೇಷ ಎಂದರೆ 34 ವರ್ಷದ ಸ್ಕಾಟ್ ಬೋಲ್ಯಾಂಡ್ ಆಸ್ಟ್ರೇಲಿಯಾ ಪರ ಇದುವರೆಗೆ ಆಡಿರುವುದು ಕೇವಲ 8 ಟೆಸ್ಟ್​ ಪಂದ್ಯಗಳನ್ನು ಮಾತ್ರ. ಅಷ್ಟರಲ್ಲಾಗಲೇ 33 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು 14 ಏಕದಿನ ಪಂದ್ಯಗಳಿಂದ 16 ವಿಕೆಟ್ ಪಡೆದರೆ, 3 ಟಿ20 ಪಂದ್ಯಗಳಿಂದ 3 ವಿಕೆಟ್ ಕಬಳಿಸಿದ್ದಾರೆ.

ವಿಶೇಷ ಎಂದರೆ 34 ವರ್ಷದ ಸ್ಕಾಟ್ ಬೋಲ್ಯಾಂಡ್ ಆಸ್ಟ್ರೇಲಿಯಾ ಪರ ಇದುವರೆಗೆ ಆಡಿರುವುದು ಕೇವಲ 8 ಟೆಸ್ಟ್​ ಪಂದ್ಯಗಳನ್ನು ಮಾತ್ರ. ಅಷ್ಟರಲ್ಲಾಗಲೇ 33 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು 14 ಏಕದಿನ ಪಂದ್ಯಗಳಿಂದ 16 ವಿಕೆಟ್ ಪಡೆದರೆ, 3 ಟಿ20 ಪಂದ್ಯಗಳಿಂದ 3 ವಿಕೆಟ್ ಕಬಳಿಸಿದ್ದಾರೆ.

3 / 8
ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಸ್ಕಾಟ್ ಬೋಲ್ಯಾಂಡ್ ಟೆಸ್ಟ್ ಕ್ರಿಕೆಟ್​ನಲ್ಲಿ ಕಳೆದ ವರ್ಷ ಪಾದರ್ಪಣೆ ಮಾಡಿದ್ದರೂ, 2016 ರಲ್ಲೇ ಟಿ20 ಕ್ರಿಕೆಟ್​ಗೆ ಪರಿಚಿತರಾಗಿದ್ದರು. ಅದರಲ್ಲೂ ಐಪಿಎಲ್​ನಲ್ಲೂ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ.

ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಸ್ಕಾಟ್ ಬೋಲ್ಯಾಂಡ್ ಟೆಸ್ಟ್ ಕ್ರಿಕೆಟ್​ನಲ್ಲಿ ಕಳೆದ ವರ್ಷ ಪಾದರ್ಪಣೆ ಮಾಡಿದ್ದರೂ, 2016 ರಲ್ಲೇ ಟಿ20 ಕ್ರಿಕೆಟ್​ಗೆ ಪರಿಚಿತರಾಗಿದ್ದರು. ಅದರಲ್ಲೂ ಐಪಿಎಲ್​ನಲ್ಲೂ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ.

4 / 8
ಹೌದು, 2016 ರಲ್ಲಿ ರೈಸಿಂಗ್ ಪುಣೆ ಜೈಂಟ್ಸ್ ಪರ ಸ್ಕಾಟ್ ಬೋಲ್ಯಾಂಡ್ 2 ಪಂದ್ಯಗಳನ್ನಾಡಿದ್ದಾರೆ. ಧೋನಿ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯವಾಡಿದ್ದ ಬೋಲ್ಯಾಂಡ್ 3 ಓವರ್​ಗಳಲ್ಲಿ 23 ರನ್ ನೀಡಿದ್ದರು. ಆದರೆ ಯಾವುದೇ ವಿಕೆಟ್ ಪಡೆಯುವಲ್ಲಿ ಸಫಲರಾಗಿರಲಿಲ್ಲ.

ಹೌದು, 2016 ರಲ್ಲಿ ರೈಸಿಂಗ್ ಪುಣೆ ಜೈಂಟ್ಸ್ ಪರ ಸ್ಕಾಟ್ ಬೋಲ್ಯಾಂಡ್ 2 ಪಂದ್ಯಗಳನ್ನಾಡಿದ್ದಾರೆ. ಧೋನಿ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯವಾಡಿದ್ದ ಬೋಲ್ಯಾಂಡ್ 3 ಓವರ್​ಗಳಲ್ಲಿ 23 ರನ್ ನೀಡಿದ್ದರು. ಆದರೆ ಯಾವುದೇ ವಿಕೆಟ್ ಪಡೆಯುವಲ್ಲಿ ಸಫಲರಾಗಿರಲಿಲ್ಲ.

5 / 8
ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿದಿದ್ದ ಸ್ಕಾಟ್ ಬೋಲ್ಯಾಂಡ್ 4 ಓವರ್​ಗಳಲ್ಲಿ 31 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಆದರೆ ಇದಾದ ಬಳಿಕ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದರೊಂದಿಗೆ ಐಪಿಎಲ್ ಕೆರಿಯರ್ ಕೂಡ ಕೊನೆಗೊಂಡಿತು.

ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿದಿದ್ದ ಸ್ಕಾಟ್ ಬೋಲ್ಯಾಂಡ್ 4 ಓವರ್​ಗಳಲ್ಲಿ 31 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಆದರೆ ಇದಾದ ಬಳಿಕ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದರೊಂದಿಗೆ ಐಪಿಎಲ್ ಕೆರಿಯರ್ ಕೂಡ ಕೊನೆಗೊಂಡಿತು.

6 / 8
ಆದರೆ ಇದಾದ ಬಳಿಕ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದರೊಂದಿಗೆ ಐಪಿಎಲ್ ಕೆರಿಯರ್ ಕೂಡ ಕೊನೆಗೊಂಡಿತು.

ಆದರೆ ಇದಾದ ಬಳಿಕ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದರೊಂದಿಗೆ ಐಪಿಎಲ್ ಕೆರಿಯರ್ ಕೂಡ ಕೊನೆಗೊಂಡಿತು.

7 / 8
ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ 5 ವಿಕೆಟ್ ಕಬಳಿಸಿ ಮಿಂಚಿರುವ ಸ್ಕಾಟ್ ಬೋಲ್ಯಾಂಡ್ ಮುಂಬರುವ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ 5 ವಿಕೆಟ್ ಕಬಳಿಸಿ ಮಿಂಚಿರುವ ಸ್ಕಾಟ್ ಬೋಲ್ಯಾಂಡ್ ಮುಂಬರುವ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ