AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs DC, IPL 2023: ಹೈದರಾಬಾದ್- ಡೆಲ್ಲಿ ರೋಚಕ ಪಂದ್ಯದ ಫೋಟೋಗಳು ಇಲ್ಲಿದೆ ನೋಡಿ

IPL 2023: ಸುಲಭ ಟಾರ್ಗೆಟ್ ಬೆನ್ನಟ್ಟಿದ ಸನ್​ರೈಸರ್ಸ್ ತಂಡ ಈ ಬಾರಿ ಕೂಡ ಆರಂಭಿಕ ವೈಫಲ್ಯ ಅನುಭವಿಸಿತು. ಹ್ಯಾರಿ ಬ್ರೂಕ್ ಕೇವಲ 7 ರನ್​ಗೆ ಔಟಾಗಿ ನಿರ್ಗಮಿಸಿದರೆ, ರಾಹುಲ್ ತ್ರಿಪಾಠಿ 15, ಅಭಿಷೇಕ್ ಶರ್ಮಾ 5 ರನ್​ಗೆ ಔಟಾದರು.

Vinay Bhat
|

Updated on:Apr 25, 2023 | 9:25 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

1 / 7
ಕೆಲ ಬದಲಾವಣೆಯೊಂದಿಗೆ ಮೊದಲು ಬ್ಯಾಟಿಂಗ್ ಮಾಡಲು ಇಳಿದ ಡೆಲ್ಲಿ ಮೊದಲ ಓವರ್​ನಲ್ಲೇ ವಿಕೆಟ್ ಕಳೆದುಕೊಂಡಿತು. ಪೃಥ್ವಿ ಶಾ ಅವರನ್ನು ಕೈಬಿಟ್ಟು ಫಿಲಿಪ್‌ ಸಾಲ್ಟ್ ಅವರನ್ನು ಆರಂಭಿಕನನ್ನಾಗಿ ಇಳಿಸಿದರೂ ಪ್ರಯೋಜನವಾಗಲಿಲ್ಲ. ಅವರು ಗೋಲ್ಡನ್‌ ಡಕ್‌ ಆಗಿ ಮರಳಿದರು.

ಕೆಲ ಬದಲಾವಣೆಯೊಂದಿಗೆ ಮೊದಲು ಬ್ಯಾಟಿಂಗ್ ಮಾಡಲು ಇಳಿದ ಡೆಲ್ಲಿ ಮೊದಲ ಓವರ್​ನಲ್ಲೇ ವಿಕೆಟ್ ಕಳೆದುಕೊಂಡಿತು. ಪೃಥ್ವಿ ಶಾ ಅವರನ್ನು ಕೈಬಿಟ್ಟು ಫಿಲಿಪ್‌ ಸಾಲ್ಟ್ ಅವರನ್ನು ಆರಂಭಿಕನನ್ನಾಗಿ ಇಳಿಸಿದರೂ ಪ್ರಯೋಜನವಾಗಲಿಲ್ಲ. ಅವರು ಗೋಲ್ಡನ್‌ ಡಕ್‌ ಆಗಿ ಮರಳಿದರು.

2 / 7
ಮಿಚೆಲ್ ಮಾರ್ಶ್ 15 ಎಸೆತಗಳಲ್ಲಿ 25 ರನ್ ಗಳಿಸಿದರೆ, ನಾಯಕ ಡೇವಿಡ್ ವಾರ್ನರ್ ಆಟ ಈ ಬಾರಿ 21 ರನ್​ಗೆ ಅಂತ್ಯವಾಯಿತು. ಸರ್ಫರಾಜ್ ಖಾನ್ (10), ಮನೀಶ್ ಪಾಂಡೆ ಮತ್ತು ಅಕ್ಷರ್ ಪಟೇಲ್ ತಲಾ 34 ರನ್​ಗಳ ಕೊಡುಗೆ ನೀಡಿದರು.

ಮಿಚೆಲ್ ಮಾರ್ಶ್ 15 ಎಸೆತಗಳಲ್ಲಿ 25 ರನ್ ಗಳಿಸಿದರೆ, ನಾಯಕ ಡೇವಿಡ್ ವಾರ್ನರ್ ಆಟ ಈ ಬಾರಿ 21 ರನ್​ಗೆ ಅಂತ್ಯವಾಯಿತು. ಸರ್ಫರಾಜ್ ಖಾನ್ (10), ಮನೀಶ್ ಪಾಂಡೆ ಮತ್ತು ಅಕ್ಷರ್ ಪಟೇಲ್ ತಲಾ 34 ರನ್​ಗಳ ಕೊಡುಗೆ ನೀಡಿದರು.

3 / 7
ಡೆಲ್ಲಿ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 144 ರನ್​ಗಳ ಅಲ್ಪ ಮೊತ್ತ ಕಲೆಹಾಕಿತು. ಹೈದರಾಬಾದ್ ಪರ ವಾಷಿಂಗ್ಟನ್ ಸುಂದರ್ 4 ಓವರ್​ಗೆ 28 ರನ್ ನೀಡಿ 3 ವಿಕೆಟ್ ಕಿತ್ತು ಮಿಂಚಿದರು. ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 144 ರನ್​ಗಳ ಅಲ್ಪ ಮೊತ್ತ ಕಲೆಹಾಕಿತು. ಹೈದರಾಬಾದ್ ಪರ ವಾಷಿಂಗ್ಟನ್ ಸುಂದರ್ 4 ಓವರ್​ಗೆ 28 ರನ್ ನೀಡಿ 3 ವಿಕೆಟ್ ಕಿತ್ತು ಮಿಂಚಿದರು. ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆದರು.

4 / 7
ಸುಲಭ ಟಾರ್ಗೆಟ್ ಬೆನ್ನಟ್ಟಿದ ಸನ್​ರೈಸರ್ಸ್ ತಂಡ ಈ ಬಾರಿ ಕೂಡ ಆರಂಭಿಕ ವೈಫಲ್ಯ ಅನುಭವಿಸಿತು. ಹ್ಯಾರಿ ಬ್ರೂಕ್ ಕೇವಲ 7 ರನ್​ಗೆ ಔಟಾಗಿ ನಿರ್ಗಮಿಸಿದರೆ, ರಾಹುಲ್ ತ್ರಿಪಾಠಿ 15, ಅಭಿಷೇಕ್ ಶರ್ಮಾ 5 ರನ್​ಗೆ ಔಟಾದರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಸನ್​ರೈಸರ್ಸ್ ತಂಡ ಈ ಬಾರಿ ಕೂಡ ಆರಂಭಿಕ ವೈಫಲ್ಯ ಅನುಭವಿಸಿತು. ಹ್ಯಾರಿ ಬ್ರೂಕ್ ಕೇವಲ 7 ರನ್​ಗೆ ಔಟಾಗಿ ನಿರ್ಗಮಿಸಿದರೆ, ರಾಹುಲ್ ತ್ರಿಪಾಠಿ 15, ಅಭಿಷೇಕ್ ಶರ್ಮಾ 5 ರನ್​ಗೆ ಔಟಾದರು.

5 / 7
ನಾಯಕ ಆ್ಯಡಂ ಮರ್ಕ್ರಮ್ ಕೂಡ 3 ರನ್ ಗಳಿಸಿ ಅಕ್ಷರ್ ಪಟೇಲ್ ಬೌಲಿಂಗ್​ನಲ್ಲಿ ಬೌಲ್ಡ್ ಆದರು. ಮಯಾಂಕ್ ಅಗರ್ವಾಲ್ 49 ರನ್​ಗೆ ಔಟಾದರೆ, ಹೆನ್ರಿಚ್ ಕ್ಲಾಸೆನ್ 31, ವಾಷಿಂಗ್ಟನ್ ಸುಂದರ್ ಅಜೇಯ 24 ರನ್ ಗಳಿಸಿ ಗೆಲುವಿಗೆ ಹೋರಾಡಿದರೂ ಜಯ ದಕ್ಕಲಿಲ್ಲ.

ನಾಯಕ ಆ್ಯಡಂ ಮರ್ಕ್ರಮ್ ಕೂಡ 3 ರನ್ ಗಳಿಸಿ ಅಕ್ಷರ್ ಪಟೇಲ್ ಬೌಲಿಂಗ್​ನಲ್ಲಿ ಬೌಲ್ಡ್ ಆದರು. ಮಯಾಂಕ್ ಅಗರ್ವಾಲ್ 49 ರನ್​ಗೆ ಔಟಾದರೆ, ಹೆನ್ರಿಚ್ ಕ್ಲಾಸೆನ್ 31, ವಾಷಿಂಗ್ಟನ್ ಸುಂದರ್ ಅಜೇಯ 24 ರನ್ ಗಳಿಸಿ ಗೆಲುವಿಗೆ ಹೋರಾಡಿದರೂ ಜಯ ದಕ್ಕಲಿಲ್ಲ.

6 / 7
ಸನ್​ರೈಸರ್ಸ್​ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಡೆಲ್ಲಿ ಪರ ಅಕ್ಷರ್ ಪಟೇಲ್ ಹಾಗೂ ಆನ್ರಿಚ್ ನಾರ್ಟ್ಜೆ 2 ವಿಕೆಟ್ ಪಡೆದರು.

ಸನ್​ರೈಸರ್ಸ್​ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಡೆಲ್ಲಿ ಪರ ಅಕ್ಷರ್ ಪಟೇಲ್ ಹಾಗೂ ಆನ್ರಿಚ್ ನಾರ್ಟ್ಜೆ 2 ವಿಕೆಟ್ ಪಡೆದರು.

7 / 7

Published On - 9:25 am, Tue, 25 April 23

Follow Us
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ