Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಸೆಂಚುರಿಯೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ ಬಾಬರ್ ಆಝಂ

Babar Azam Records: ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ 131 ಎಸೆತಗಳನ್ನು ಎದುರಿಸಿ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 151 ರನ್ ಚಚ್ಚಿದರು. ಈ ಶತಕದೊಂದಿಗೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ 19 ಶತಕಗಳನ್ನು ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಬಾಬರ್ ಪಾಲಾಯಿತು.

TV9 Web
| Updated By: ಝಾಹಿರ್ ಯೂಸುಫ್

Updated on: Aug 30, 2023 | 10:56 PM

ಏಷ್ಯಾಕಪ್​ನ ಮೊದಲ ಪಂದ್ಯದಲ್ಲಿ ನೇಪಾಳ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸುವ ಮೂಲಕ ಬಾಬರ್ ಆಝಂ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದಿಗ್ಗಜರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

ಏಷ್ಯಾಕಪ್​ನ ಮೊದಲ ಪಂದ್ಯದಲ್ಲಿ ನೇಪಾಳ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸುವ ಮೂಲಕ ಬಾಬರ್ ಆಝಂ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದಿಗ್ಗಜರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

1 / 7
ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ 131 ಎಸೆತಗಳನ್ನು ಎದುರಿಸಿ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 151 ರನ್ ಚಚ್ಚಿದರು. ಈ ಶತಕದೊಂದಿಗೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ 19 ಶತಕಗಳನ್ನು ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಬಾಬರ್ ಪಾಲಾಯಿತು.

ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ 131 ಎಸೆತಗಳನ್ನು ಎದುರಿಸಿ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 151 ರನ್ ಚಚ್ಚಿದರು. ಈ ಶತಕದೊಂದಿಗೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ 19 ಶತಕಗಳನ್ನು ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಬಾಬರ್ ಪಾಲಾಯಿತು.

2 / 7
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಸೌತ್ ಆಫ್ರಿಕಾದ ಹಾಶಿಮ್ ಆಮ್ಲ ಹೆಸರಿನಲ್ಲಿತ್ತು. ಆಮ್ಲ 104 ಏಕದಿನ ಇನಿಂಗ್ಸ್​ಗಳಲ್ಲಿ 19 ಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಸೌತ್ ಆಫ್ರಿಕಾದ ಹಾಶಿಮ್ ಆಮ್ಲ ಹೆಸರಿನಲ್ಲಿತ್ತು. ಆಮ್ಲ 104 ಏಕದಿನ ಇನಿಂಗ್ಸ್​ಗಳಲ್ಲಿ 19 ಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದರು.

3 / 7
ಇನ್ನು ವಿರಾಟ್ ಕೊಹ್ಲಿ 124 ಇನಿಂಗ್ಸ್​ಗಳ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 19 ಶತಕಗಳನ್ನು ಪೂರೈಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 19 ಏಕದಿನ ಸೆಂಚುರಿ ಸಿಡಿಸಿದ ದಾಖಲೆ ನಿರ್ಮಿಸಿದ್ದರು.

ಇನ್ನು ವಿರಾಟ್ ಕೊಹ್ಲಿ 124 ಇನಿಂಗ್ಸ್​ಗಳ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 19 ಶತಕಗಳನ್ನು ಪೂರೈಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 19 ಏಕದಿನ ಸೆಂಚುರಿ ಸಿಡಿಸಿದ ದಾಖಲೆ ನಿರ್ಮಿಸಿದ್ದರು.

4 / 7
ಹಾಗೆಯೇ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 139 ಏಕದಿನ ಇನಿಂಗ್ಸ್​ಗಳ ಮೂಲಕ 19 ಸೆಂಚುರಿ ಪೂರೈಸಿದ್ದರು. ಇದೀಗ ಈ ಎಲ್ಲಾ ದಾಖಲೆಗಳನ್ನು ಮುರಿದು ಬಾಬರ್ ಆಝಂ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಹಾಗೆಯೇ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 139 ಏಕದಿನ ಇನಿಂಗ್ಸ್​ಗಳ ಮೂಲಕ 19 ಸೆಂಚುರಿ ಪೂರೈಸಿದ್ದರು. ಇದೀಗ ಈ ಎಲ್ಲಾ ದಾಖಲೆಗಳನ್ನು ಮುರಿದು ಬಾಬರ್ ಆಝಂ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 7
ನೇಪಾಳ ವಿರುದ್ಧ ಕೇವಲ 109 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತ್ಯಂತ ವೇಗದಲ್ಲಿ 19 ಸೆಂಚುರಿ ಸಿಡಿಸಿ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಸಾಧನೆ ಮಾಡಲು ಬಾಬರ್ ಆಝಂ ತೆಗೆದುಕೊಂಡಿರುವುದು ಕೇವಲ 102 ಇನಿಂಗ್ಸ್​ಗಳು ಮಾತ್ರ.

ನೇಪಾಳ ವಿರುದ್ಧ ಕೇವಲ 109 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತ್ಯಂತ ವೇಗದಲ್ಲಿ 19 ಸೆಂಚುರಿ ಸಿಡಿಸಿ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಸಾಧನೆ ಮಾಡಲು ಬಾಬರ್ ಆಝಂ ತೆಗೆದುಕೊಂಡಿರುವುದು ಕೇವಲ 102 ಇನಿಂಗ್ಸ್​ಗಳು ಮಾತ್ರ.

6 / 7
ಈ ಮೂಲಕ ಹಾಶಿಮ್ ಆಮ್ಲ (104 ಇನಿಂಗ್ಸ್​) ಹೆಸರಿನಲ್ಲಿದ್ದ ಅತ್ಯಂತ ವೇಗದ 19 ಶತಕಗಳ ವಿಶ್ವ ದಾಖಲೆಯನ್ನು ಬಾಬರ್ ಆಝಂ (102 ಇನಿಂಗ್ಸ್​) ತಮ್ಮದಾಗಿಸಿಕೊಂಡಿದ್ದಾರೆ.

ಈ ಮೂಲಕ ಹಾಶಿಮ್ ಆಮ್ಲ (104 ಇನಿಂಗ್ಸ್​) ಹೆಸರಿನಲ್ಲಿದ್ದ ಅತ್ಯಂತ ವೇಗದ 19 ಶತಕಗಳ ವಿಶ್ವ ದಾಖಲೆಯನ್ನು ಬಾಬರ್ ಆಝಂ (102 ಇನಿಂಗ್ಸ್​) ತಮ್ಮದಾಗಿಸಿಕೊಂಡಿದ್ದಾರೆ.

7 / 7
Follow us
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ