AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬ್ಯಾಷ್​​ ಲೀಗ್​​ನಲ್ಲಿ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

BBL 2026: ಬಿಗ್ ಬ್ಯಾಷ್ ಲೀಗ್​​ನಲ್ಲಿ ಚೊಚ್ಚಲ ಬಾರಿ ಕಣಕ್ಕಿಳಿದಿರುವ ಬಾಬರ್ ಆಝಂ (Babar Azam) ಕಳಪೆ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅದರಲ್ಲೂ ಆರಂಭಿಕನಾಗಿ ಕಣಕ್ಕಿಳಿದು ಬಾಬರ್ ಆಝಂ ನಿಧಾನಗತಿಯಲ್ಲಿ ಬ್ಯಾಟ್ ಬೀಸುತ್ತಿರುವುದು ಸಿಡ್ನಿ ಸಿಕ್ಸರ್​ಸ್ ತಂಡಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಝಾಹಿರ್ ಯೂಸುಫ್
|

Updated on:Jan 05, 2026 | 7:41 AM

Share
ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ.

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ.

1 / 5
ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಕ್ಯಾಮರೋನ್ ಬ್ಯಾಂಕ್ರಾಫ್ಟ್ ಹೆಸರಿನಲ್ಲಿತ್ತು. ಹೊಬಾರ್ಟ ಹರಿಕೇನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿದ ಬ್ಯಾಂಕ್ರಾಫ್ಟ್​ 41 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ಮೂಲಕ ಬಿಬಿಎಲ್​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಕ್ಯಾಮರೋನ್ ಬ್ಯಾಂಕ್ರಾಫ್ಟ್ ಹೆಸರಿನಲ್ಲಿತ್ತು. ಹೊಬಾರ್ಟ ಹರಿಕೇನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿದ ಬ್ಯಾಂಕ್ರಾಫ್ಟ್​ 41 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ಮೂಲಕ ಬಿಬಿಎಲ್​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದೀಗ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಅರ್ಧಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 44 ಎಸೆತಗಳನ್ನು. ಈ ಮೂಲಕ ಬಿಗ್ ಬ್ಯಾಷ್ ಸೀಸನ್-15 ರಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟ್ ಬೀಸಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಅರ್ಧಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 44 ಎಸೆತಗಳನ್ನು. ಈ ಮೂಲಕ ಬಿಗ್ ಬ್ಯಾಷ್ ಸೀಸನ್-15 ರಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟ್ ಬೀಸಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ವಿಶೇಷ ಎಂದರೆ ಈ ಬಾರಿಯ ಬಿಗ್ ಬ್ಯಾಷ್​ ಲೀಗ್​​ನಲ್ಲಿ ಬಾಬರ್ ಆಝಂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಎರಡು ಅರ್ಧಶತಕಗಳನ್ನು 40 ಕ್ಕಿಂತ ಹೆಚ್ಚಿನ ಎಸೆತಗಳಲ್ಲಿ ಪೂರೈಸಿರುವುದು ಅಚ್ಚರಿ. ಅಂದರೆ ಮೊದಲ ಅರ್ಧಶತಕ 41 ಎಸೆತಗಳಲ್ಲಿ ಮೂಡಿಬಂದರೆ, ಎರಡನೇ ಅರ್ಧಶತಕಕ್ಕಾಗಿ 44 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

ವಿಶೇಷ ಎಂದರೆ ಈ ಬಾರಿಯ ಬಿಗ್ ಬ್ಯಾಷ್​ ಲೀಗ್​​ನಲ್ಲಿ ಬಾಬರ್ ಆಝಂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಎರಡು ಅರ್ಧಶತಕಗಳನ್ನು 40 ಕ್ಕಿಂತ ಹೆಚ್ಚಿನ ಎಸೆತಗಳಲ್ಲಿ ಪೂರೈಸಿರುವುದು ಅಚ್ಚರಿ. ಅಂದರೆ ಮೊದಲ ಅರ್ಧಶತಕ 41 ಎಸೆತಗಳಲ್ಲಿ ಮೂಡಿಬಂದರೆ, ಎರಡನೇ ಅರ್ಧಶತಕಕ್ಕಾಗಿ 44 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

5 / 5

Published On - 7:40 am, Mon, 5 January 26

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​