AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬ್ಯಾಷ್​​ ಲೀಗ್​​ನಲ್ಲಿ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

BBL 2026: ಬಿಗ್ ಬ್ಯಾಷ್ ಲೀಗ್​​ನಲ್ಲಿ ಚೊಚ್ಚಲ ಬಾರಿ ಕಣಕ್ಕಿಳಿದಿರುವ ಬಾಬರ್ ಆಝಂ (Babar Azam) ಕಳಪೆ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅದರಲ್ಲೂ ಆರಂಭಿಕನಾಗಿ ಕಣಕ್ಕಿಳಿದು ಬಾಬರ್ ಆಝಂ ನಿಧಾನಗತಿಯಲ್ಲಿ ಬ್ಯಾಟ್ ಬೀಸುತ್ತಿರುವುದು ಸಿಡ್ನಿ ಸಿಕ್ಸರ್​ಸ್ ತಂಡಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಝಾಹಿರ್ ಯೂಸುಫ್
|

Updated on:Jan 05, 2026 | 7:41 AM

Share
ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ.

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ.

1 / 5
ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಕ್ಯಾಮರೋನ್ ಬ್ಯಾಂಕ್ರಾಫ್ಟ್ ಹೆಸರಿನಲ್ಲಿತ್ತು. ಹೊಬಾರ್ಟ ಹರಿಕೇನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿದ ಬ್ಯಾಂಕ್ರಾಫ್ಟ್​ 41 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ಮೂಲಕ ಬಿಬಿಎಲ್​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಕ್ಯಾಮರೋನ್ ಬ್ಯಾಂಕ್ರಾಫ್ಟ್ ಹೆಸರಿನಲ್ಲಿತ್ತು. ಹೊಬಾರ್ಟ ಹರಿಕೇನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿದ ಬ್ಯಾಂಕ್ರಾಫ್ಟ್​ 41 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ಮೂಲಕ ಬಿಬಿಎಲ್​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದೀಗ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಅರ್ಧಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 44 ಎಸೆತಗಳನ್ನು. ಈ ಮೂಲಕ ಬಿಗ್ ಬ್ಯಾಷ್ ಸೀಸನ್-15 ರಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟ್ ಬೀಸಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಅರ್ಧಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 44 ಎಸೆತಗಳನ್ನು. ಈ ಮೂಲಕ ಬಿಗ್ ಬ್ಯಾಷ್ ಸೀಸನ್-15 ರಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟ್ ಬೀಸಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ವಿಶೇಷ ಎಂದರೆ ಈ ಬಾರಿಯ ಬಿಗ್ ಬ್ಯಾಷ್​ ಲೀಗ್​​ನಲ್ಲಿ ಬಾಬರ್ ಆಝಂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಎರಡು ಅರ್ಧಶತಕಗಳನ್ನು 40 ಕ್ಕಿಂತ ಹೆಚ್ಚಿನ ಎಸೆತಗಳಲ್ಲಿ ಪೂರೈಸಿರುವುದು ಅಚ್ಚರಿ. ಅಂದರೆ ಮೊದಲ ಅರ್ಧಶತಕ 41 ಎಸೆತಗಳಲ್ಲಿ ಮೂಡಿಬಂದರೆ, ಎರಡನೇ ಅರ್ಧಶತಕಕ್ಕಾಗಿ 44 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

ವಿಶೇಷ ಎಂದರೆ ಈ ಬಾರಿಯ ಬಿಗ್ ಬ್ಯಾಷ್​ ಲೀಗ್​​ನಲ್ಲಿ ಬಾಬರ್ ಆಝಂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಎರಡು ಅರ್ಧಶತಕಗಳನ್ನು 40 ಕ್ಕಿಂತ ಹೆಚ್ಚಿನ ಎಸೆತಗಳಲ್ಲಿ ಪೂರೈಸಿರುವುದು ಅಚ್ಚರಿ. ಅಂದರೆ ಮೊದಲ ಅರ್ಧಶತಕ 41 ಎಸೆತಗಳಲ್ಲಿ ಮೂಡಿಬಂದರೆ, ಎರಡನೇ ಅರ್ಧಶತಕಕ್ಕಾಗಿ 44 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

5 / 5

Published On - 7:40 am, Mon, 5 January 26

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ