AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬ್ಯಾಷ್​​ ಲೀಗ್​​ನಲ್ಲಿ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

BBL 2026: ಬಿಗ್ ಬ್ಯಾಷ್ ಲೀಗ್​​ನಲ್ಲಿ ಚೊಚ್ಚಲ ಬಾರಿ ಕಣಕ್ಕಿಳಿದಿರುವ ಬಾಬರ್ ಆಝಂ (Babar Azam) ಕಳಪೆ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅದರಲ್ಲೂ ಆರಂಭಿಕನಾಗಿ ಕಣಕ್ಕಿಳಿದು ಬಾಬರ್ ಆಝಂ ನಿಧಾನಗತಿಯಲ್ಲಿ ಬ್ಯಾಟ್ ಬೀಸುತ್ತಿರುವುದು ಸಿಡ್ನಿ ಸಿಕ್ಸರ್​ಸ್ ತಂಡಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಝಾಹಿರ್ ಯೂಸುಫ್
|

Updated on:Jan 05, 2026 | 7:41 AM

Share
ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ.

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ.

1 / 5
ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಕ್ಯಾಮರೋನ್ ಬ್ಯಾಂಕ್ರಾಫ್ಟ್ ಹೆಸರಿನಲ್ಲಿತ್ತು. ಹೊಬಾರ್ಟ ಹರಿಕೇನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿದ ಬ್ಯಾಂಕ್ರಾಫ್ಟ್​ 41 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ಮೂಲಕ ಬಿಬಿಎಲ್​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಕ್ಯಾಮರೋನ್ ಬ್ಯಾಂಕ್ರಾಫ್ಟ್ ಹೆಸರಿನಲ್ಲಿತ್ತು. ಹೊಬಾರ್ಟ ಹರಿಕೇನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿದ ಬ್ಯಾಂಕ್ರಾಫ್ಟ್​ 41 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ಮೂಲಕ ಬಿಬಿಎಲ್​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದೀಗ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಅರ್ಧಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 44 ಎಸೆತಗಳನ್ನು. ಈ ಮೂಲಕ ಬಿಗ್ ಬ್ಯಾಷ್ ಸೀಸನ್-15 ರಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟ್ ಬೀಸಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಅರ್ಧಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 44 ಎಸೆತಗಳನ್ನು. ಈ ಮೂಲಕ ಬಿಗ್ ಬ್ಯಾಷ್ ಸೀಸನ್-15 ರಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟ್ ಬೀಸಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ವಿಶೇಷ ಎಂದರೆ ಈ ಬಾರಿಯ ಬಿಗ್ ಬ್ಯಾಷ್​ ಲೀಗ್​​ನಲ್ಲಿ ಬಾಬರ್ ಆಝಂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಎರಡು ಅರ್ಧಶತಕಗಳನ್ನು 40 ಕ್ಕಿಂತ ಹೆಚ್ಚಿನ ಎಸೆತಗಳಲ್ಲಿ ಪೂರೈಸಿರುವುದು ಅಚ್ಚರಿ. ಅಂದರೆ ಮೊದಲ ಅರ್ಧಶತಕ 41 ಎಸೆತಗಳಲ್ಲಿ ಮೂಡಿಬಂದರೆ, ಎರಡನೇ ಅರ್ಧಶತಕಕ್ಕಾಗಿ 44 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

ವಿಶೇಷ ಎಂದರೆ ಈ ಬಾರಿಯ ಬಿಗ್ ಬ್ಯಾಷ್​ ಲೀಗ್​​ನಲ್ಲಿ ಬಾಬರ್ ಆಝಂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಎರಡು ಅರ್ಧಶತಕಗಳನ್ನು 40 ಕ್ಕಿಂತ ಹೆಚ್ಚಿನ ಎಸೆತಗಳಲ್ಲಿ ಪೂರೈಸಿರುವುದು ಅಚ್ಚರಿ. ಅಂದರೆ ಮೊದಲ ಅರ್ಧಶತಕ 41 ಎಸೆತಗಳಲ್ಲಿ ಮೂಡಿಬಂದರೆ, ಎರಡನೇ ಅರ್ಧಶತಕಕ್ಕಾಗಿ 44 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

5 / 5

Published On - 7:40 am, Mon, 5 January 26

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ