AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬ್ಯಾಷ್​​ ಲೀಗ್​​ನಲ್ಲಿ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

BBL 2026: ಬಿಗ್ ಬ್ಯಾಷ್ ಲೀಗ್​​ನಲ್ಲಿ ಚೊಚ್ಚಲ ಬಾರಿ ಕಣಕ್ಕಿಳಿದಿರುವ ಬಾಬರ್ ಆಝಂ (Babar Azam) ಕಳಪೆ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅದರಲ್ಲೂ ಆರಂಭಿಕನಾಗಿ ಕಣಕ್ಕಿಳಿದು ಬಾಬರ್ ಆಝಂ ನಿಧಾನಗತಿಯಲ್ಲಿ ಬ್ಯಾಟ್ ಬೀಸುತ್ತಿರುವುದು ಸಿಡ್ನಿ ಸಿಕ್ಸರ್​ಸ್ ತಂಡಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಝಾಹಿರ್ ಯೂಸುಫ್
|

Updated on:Jan 05, 2026 | 7:41 AM

Share
ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ.

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ.

1 / 5
ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಕ್ಯಾಮರೋನ್ ಬ್ಯಾಂಕ್ರಾಫ್ಟ್ ಹೆಸರಿನಲ್ಲಿತ್ತು. ಹೊಬಾರ್ಟ ಹರಿಕೇನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿದ ಬ್ಯಾಂಕ್ರಾಫ್ಟ್​ 41 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ಮೂಲಕ ಬಿಬಿಎಲ್​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಕ್ಯಾಮರೋನ್ ಬ್ಯಾಂಕ್ರಾಫ್ಟ್ ಹೆಸರಿನಲ್ಲಿತ್ತು. ಹೊಬಾರ್ಟ ಹರಿಕೇನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿದ ಬ್ಯಾಂಕ್ರಾಫ್ಟ್​ 41 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ಮೂಲಕ ಬಿಬಿಎಲ್​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದೀಗ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಅರ್ಧಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 44 ಎಸೆತಗಳನ್ನು. ಈ ಮೂಲಕ ಬಿಗ್ ಬ್ಯಾಷ್ ಸೀಸನ್-15 ರಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟ್ ಬೀಸಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಅರ್ಧಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 44 ಎಸೆತಗಳನ್ನು. ಈ ಮೂಲಕ ಬಿಗ್ ಬ್ಯಾಷ್ ಸೀಸನ್-15 ರಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟ್ ಬೀಸಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ವಿಶೇಷ ಎಂದರೆ ಈ ಬಾರಿಯ ಬಿಗ್ ಬ್ಯಾಷ್​ ಲೀಗ್​​ನಲ್ಲಿ ಬಾಬರ್ ಆಝಂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಎರಡು ಅರ್ಧಶತಕಗಳನ್ನು 40 ಕ್ಕಿಂತ ಹೆಚ್ಚಿನ ಎಸೆತಗಳಲ್ಲಿ ಪೂರೈಸಿರುವುದು ಅಚ್ಚರಿ. ಅಂದರೆ ಮೊದಲ ಅರ್ಧಶತಕ 41 ಎಸೆತಗಳಲ್ಲಿ ಮೂಡಿಬಂದರೆ, ಎರಡನೇ ಅರ್ಧಶತಕಕ್ಕಾಗಿ 44 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

ವಿಶೇಷ ಎಂದರೆ ಈ ಬಾರಿಯ ಬಿಗ್ ಬ್ಯಾಷ್​ ಲೀಗ್​​ನಲ್ಲಿ ಬಾಬರ್ ಆಝಂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಎರಡು ಅರ್ಧಶತಕಗಳನ್ನು 40 ಕ್ಕಿಂತ ಹೆಚ್ಚಿನ ಎಸೆತಗಳಲ್ಲಿ ಪೂರೈಸಿರುವುದು ಅಚ್ಚರಿ. ಅಂದರೆ ಮೊದಲ ಅರ್ಧಶತಕ 41 ಎಸೆತಗಳಲ್ಲಿ ಮೂಡಿಬಂದರೆ, ಎರಡನೇ ಅರ್ಧಶತಕಕ್ಕಾಗಿ 44 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

5 / 5

Published On - 7:40 am, Mon, 5 January 26

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ