AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಕಿಂಗ್ ಕೊಹ್ಲಿಯ ದಾಖಲೆ ಮುರಿದು ಹೊಸ ವಿಶ್ವ ದಾಖಲೆ ಬರೆದ ಬಾಬರ್ ಆಝಂ

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯ ಮೊದಲ ವಾರದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಗಲಿದೆ. ಜೂನ್ 9 ರಂದು ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಕಣಕ್ಕಿಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 01, 2024 | 9:02 AM

Share
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯದಲ್ಲಿ ಬಾಬರ್ ಆಝಂ (Babar Azam) 22 ಎಸೆತಗಳಲ್ಲಿ 36 ರನ್ ಬಾರಿಸಿದ್ದರು. ಈ 36 ರನ್​ಗಳೊಂದಿಗೆ ಪಾಕ್ ತಂಡದ ನಾಯಕ ಟಿ20 ಕ್ರಿಕೆಟ್​ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯದಲ್ಲಿ ಬಾಬರ್ ಆಝಂ (Babar Azam) 22 ಎಸೆತಗಳಲ್ಲಿ 36 ರನ್ ಬಾರಿಸಿದ್ದರು. ಈ 36 ರನ್​ಗಳೊಂದಿಗೆ ಪಾಕ್ ತಂಡದ ನಾಯಕ ಟಿ20 ಕ್ರಿಕೆಟ್​ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 6
ಈ ಪಂದ್ಯದಲ್ಲಿ 36 ರನ್​ ಕಲೆಹಾಕುವುದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ 639 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 641 ರನ್​ಗಳೊಂದಿಗೆ ಬಾಬರ್ ಆಝಂ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಈ ಪಂದ್ಯದಲ್ಲಿ 36 ರನ್​ ಕಲೆಹಾಕುವುದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ 639 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 641 ರನ್​ಗಳೊಂದಿಗೆ ಬಾಬರ್ ಆಝಂ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

2 / 6
ಇನ್ನು ಈ ಪಂದ್ಯದಲ್ಲಿ ಎರಡಂಕಿ ಮೊತ್ತ ಕಲೆಹಾಕುವುದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್ ಪೂರೈಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ನಿರ್ಮಿಸಿದ್ದರು.

ಇನ್ನು ಈ ಪಂದ್ಯದಲ್ಲಿ ಎರಡಂಕಿ ಮೊತ್ತ ಕಲೆಹಾಕುವುದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್ ಪೂರೈಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ನಿರ್ಮಿಸಿದ್ದರು.

3 / 6
ವಿರಾಟ್ ಕೊಹ್ಲಿ ಕೇವಲ 107 ಟಿ20 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದರೆ, ಬಾಬರ್ ಆಝಂ ಈ ದಾಖಲೆ ಬರೆಯಲು 112 ಇನಿಂಗ್ಸ್​ಗಳನ್ನು ತೆಗೆದುಕೊಂಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 4 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಕೇವಲ 107 ಟಿ20 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದರೆ, ಬಾಬರ್ ಆಝಂ ಈ ದಾಖಲೆ ಬರೆಯಲು 112 ಇನಿಂಗ್ಸ್​ಗಳನ್ನು ತೆಗೆದುಕೊಂಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 4 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಅತೀ ಹೆಚ್ಚು ರನ್ ಕಲೆಹಾಕಿದ ದಾಖಲೆ ಕೂಡ ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ. ಪಾಕ್ ಪರ 81 ಪಂದ್ಯಗಳಲ್ಲಿ ನಾಯಕನಾಗಿ ಬ್ಯಾಟ್ ಬೀಸಿರುವ ಬಾಬರ್ ಒಟ್ಟು 2520 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2500+ ರನ್ ಕಲೆಹಾಕಿದ ಮೊದಲ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಅತೀ ಹೆಚ್ಚು ರನ್ ಕಲೆಹಾಕಿದ ದಾಖಲೆ ಕೂಡ ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ. ಪಾಕ್ ಪರ 81 ಪಂದ್ಯಗಳಲ್ಲಿ ನಾಯಕನಾಗಿ ಬ್ಯಾಟ್ ಬೀಸಿರುವ ಬಾಬರ್ ಒಟ್ಟು 2520 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2500+ ರನ್ ಕಲೆಹಾಕಿದ ಮೊದಲ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

5 / 6
ಇನ್ನು ಈ ಎಲ್ಲಾ ದಾಖಲೆಗಳು ನಿರ್ಮಾಣವಾದ ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕ್ ತಂಡವು 19.5 ಓವರ್​ಗಳಲ್ಲಿ 157 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಇಂಗ್ಲೆಂಡ್ ತಂಡ 15.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಈ ಎಲ್ಲಾ ದಾಖಲೆಗಳು ನಿರ್ಮಾಣವಾದ ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕ್ ತಂಡವು 19.5 ಓವರ್​ಗಳಲ್ಲಿ 157 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಇಂಗ್ಲೆಂಡ್ ತಂಡ 15.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು