AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಮೂರು ಶ್ರೇಯಾಂಕ ಪಟ್ಟಿಯಲ್ಲೂ ಬಾಬರ್ ಆಝಂ ಮಿಂಚಿಂಗ್

Babar Azam: ಐಸಿಸಿ ಪ್ರಕಟಿಸಿರುವ ಮೂರು ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ. ಟೆಸ್ಟ್​ ರ್ಯಾಂಕಿಂಗ್​ನಲ್ಲಿ 5 ಸ್ಥಾನದಲ್ಲಿರುವ ಬಾಬರ್ ಏಕದಿನ ಕ್ರಿಕೆಟ್​ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್-1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.

TV9 Web
| Edited By: |

Updated on: Feb 01, 2024 | 10:09 AM

Share
ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿರುವ ನೂತನ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ ಉತ್ತಮ ಸಾಧನೆ ಮಾಡಿದ್ದಾರೆ. ಅದು ಕೂಡ ಮೂರು ಸ್ವರೂಪಗಳಲ್ಲೂ ಟಾಪ್-5 ನಲ್ಲಿ ಸ್ಥಾನ ಪಡೆಯುವ ಮೂಲಕ ಎಂಬುದು ವಿಶೇಷ.

ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿರುವ ನೂತನ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ ಉತ್ತಮ ಸಾಧನೆ ಮಾಡಿದ್ದಾರೆ. ಅದು ಕೂಡ ಮೂರು ಸ್ವರೂಪಗಳಲ್ಲೂ ಟಾಪ್-5 ನಲ್ಲಿ ಸ್ಥಾನ ಪಡೆಯುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಐಸಿಸಿ ಬಿಡುಗಡೆ ಮಾಡಿರುವ ಮೂರು ಸ್ವರೂಪಗಳ ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಕಾಣಿಸಿಕೊಂಡ ಏಕೈಕ ಬ್ಯಾಟರ್ ಆಗಿ ಬಾಬರ್ ಹೊರಹೊಮ್ಮಿದ್ದಾರೆ. ಬಾಬರ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ ಮೂರು ಮಾದರಿಯ (ಟಿ20, ಟೆಸ್ಟ್​ ಮತ್ತು ಏಕದಿನ) ರ್ಯಾಂಕಿಂಗ್​ನಲ್ಲಿ ಟಾಪ್​-5 ನಲ್ಲಿ ಕಾಣಿಸಿಕೊಂಡಿಲ್ಲ.

ಅಂದರೆ ಐಸಿಸಿ ಬಿಡುಗಡೆ ಮಾಡಿರುವ ಮೂರು ಸ್ವರೂಪಗಳ ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಕಾಣಿಸಿಕೊಂಡ ಏಕೈಕ ಬ್ಯಾಟರ್ ಆಗಿ ಬಾಬರ್ ಹೊರಹೊಮ್ಮಿದ್ದಾರೆ. ಬಾಬರ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ ಮೂರು ಮಾದರಿಯ (ಟಿ20, ಟೆಸ್ಟ್​ ಮತ್ತು ಏಕದಿನ) ರ್ಯಾಂಕಿಂಗ್​ನಲ್ಲಿ ಟಾಪ್​-5 ನಲ್ಲಿ ಕಾಣಿಸಿಕೊಂಡಿಲ್ಲ.

2 / 6
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಬಾಬರ್ ಆಝಂ ಇದೀಗ ಟೆಸ್ಟ್ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಬಾಬರ್ ಆಝಂ ಇದೀಗ ಟೆಸ್ಟ್ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

3 / 6
ಇನ್ನು ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬಾಬರ್ ಆಝಂ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇದೀಗ ಟಿ20 ಶ್ರೇಯಾಂಕದಲ್ಲೂ ಜಿಗಿತ ಕಂಡಿರುವ ಬಾಬರ್ 4ನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬಾಬರ್ ಆಝಂ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇದೀಗ ಟಿ20 ಶ್ರೇಯಾಂಕದಲ್ಲೂ ಜಿಗಿತ ಕಂಡಿರುವ ಬಾಬರ್ 4ನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

4 / 6
ಹಾಗೆಯೇ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಬಾಬರ್ ಆಝಂ ಯಶಸ್ವಿಯಾಗಿದ್ದಾರೆ. ಈ ಮೂಲಕ ಐಸಿಸಿ ಹೊಸ ರ್ಯಾಂಕಿಂಗ್​ ಪಟ್ಟಿಯಲ್ಲಿ (ಟಿ20, ಏಕದಿನ, ಟೆಸ್ಟ್​) ಟಾಪ್-5 ನಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರನಾಗಿ ಬಾಬರ್ ಆಝಂ ಹೊರಹೊಮ್ಮಿದ್ದಾರೆ.

ಹಾಗೆಯೇ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಬಾಬರ್ ಆಝಂ ಯಶಸ್ವಿಯಾಗಿದ್ದಾರೆ. ಈ ಮೂಲಕ ಐಸಿಸಿ ಹೊಸ ರ್ಯಾಂಕಿಂಗ್​ ಪಟ್ಟಿಯಲ್ಲಿ (ಟಿ20, ಏಕದಿನ, ಟೆಸ್ಟ್​) ಟಾಪ್-5 ನಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರನಾಗಿ ಬಾಬರ್ ಆಝಂ ಹೊರಹೊಮ್ಮಿದ್ದಾರೆ.

5 / 6
ಇನ್ನು ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 6ನೇ ಸ್ಥಾನ ಅಲಂಕರಿಸಿದ್ದರೆ, ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಹೊಸ ಶ್ರೇಯಾಂಕ ಪಟ್ಟಿಯ 2 ವಿಭಾಗಗಳಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 6ನೇ ಸ್ಥಾನ ಅಲಂಕರಿಸಿದ್ದರೆ, ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಹೊಸ ಶ್ರೇಯಾಂಕ ಪಟ್ಟಿಯ 2 ವಿಭಾಗಗಳಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ