AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಟೆಸ್ಟ್ ಕ್ರಿಕೆಟ್​ನಲ್ಲಿ ಕೊಹ್ಲಿ- ಸ್ಮಿತ್​ ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಬಾಬರ್ ಅಜಮ್..!

Babar Azam: 2022 ರಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡಿರುವ ಬಾಬರ್ ನಾಲ್ಕು ಶತಕ ಮತ್ತು 7 ಅರ್ಧ ಶತಕಗಳನ್ನೊಳಗೊಂಡಂತೆ 69.10 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

ಪೃಥ್ವಿಶಂಕರ
|

Updated on: Jun 14, 2023 | 9:56 AM

Share
ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ಮೈಲಿಗಲ್ಲು ಸಾಧಿಸಿದ್ದಾರೆ. ಟೆಸ್ಟ್ ಕ್ರಿಕೆಟ್​ನಲ್ಲಿ ಆಡಿದ ಕನಿಷ್ಠ 20 ಇನ್ನಿಂಗ್ಸ್​ನಲ್ಲಿ ಅತಿ ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದುವ ಮೂಲಕ ಆಸೀಸ್ ಆಟಗಾರ ಸ್ವೀವ್ ಸ್ಮಿತ್ ಹಾಗೂ ಟೀಂ ಇಂಡಿಯಾದ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿಯನ್ನು ಮೀರಿಸಿ ಬಾಬರ್ ಅಜಮ್ ನಂ.1 ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ಮೈಲಿಗಲ್ಲು ಸಾಧಿಸಿದ್ದಾರೆ. ಟೆಸ್ಟ್ ಕ್ರಿಕೆಟ್​ನಲ್ಲಿ ಆಡಿದ ಕನಿಷ್ಠ 20 ಇನ್ನಿಂಗ್ಸ್​ನಲ್ಲಿ ಅತಿ ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದುವ ಮೂಲಕ ಆಸೀಸ್ ಆಟಗಾರ ಸ್ವೀವ್ ಸ್ಮಿತ್ ಹಾಗೂ ಟೀಂ ಇಂಡಿಯಾದ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿಯನ್ನು ಮೀರಿಸಿ ಬಾಬರ್ ಅಜಮ್ ನಂ.1 ಸ್ಥಾನವನ್ನು ಪಡೆದುಕೊಂಡಿದ್ದಾರೆ.

1 / 6
ಪ್ರಸ್ತುತ ಮೂರು ಸ್ವರೂಪಗಳಲ್ಲಿ 40 ಕ್ಕಿಂತ ಹೆಚ್ಚು ಸರಾಸರಿ ಹೊಂದಿರುವ ಬಾಬರ್, ಏಕದಿನ ಮಾದರಿಯಲ್ಲಿ 59.17 ಸರಾಸರಿಯನ್ನು ಹೊಂದಿದ್ದಾರೆ. ಇನ್ನು 2022 ರಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡಿರುವ ಬಾಬರ್ ನಾಲ್ಕು ಶತಕ ಮತ್ತು 7 ಅರ್ಧ ಶತಕಗಳನ್ನೊಳಗೊಂಡಂತೆ 69.10 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

ಪ್ರಸ್ತುತ ಮೂರು ಸ್ವರೂಪಗಳಲ್ಲಿ 40 ಕ್ಕಿಂತ ಹೆಚ್ಚು ಸರಾಸರಿ ಹೊಂದಿರುವ ಬಾಬರ್, ಏಕದಿನ ಮಾದರಿಯಲ್ಲಿ 59.17 ಸರಾಸರಿಯನ್ನು ಹೊಂದಿದ್ದಾರೆ. ಇನ್ನು 2022 ರಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡಿರುವ ಬಾಬರ್ ನಾಲ್ಕು ಶತಕ ಮತ್ತು 7 ಅರ್ಧ ಶತಕಗಳನ್ನೊಳಗೊಂಡಂತೆ 69.10 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

2 / 6
ಬಾಬರ್ ಹೊರತುಪಡಿಸಿದರೆ, ಟೆಸ್ಟ್ ಕ್ರಿಕೆಟ್​ನ ಕನಿಷ್ಠ 20 ಇನ್ನಿಂಗ್ಸ್​ಗಳಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅತ್ಯುತ್ತಮ ಸರಾಸರಿಯಲ್ಲಿ ಹೆಚ್ಚು ರನ್ ಕಲೆ ಹಾಕಿರುವ ಆಟಗಾರರನ್ನು ನೋಡುವುದಾದರೆ, ಈ ಪಟ್ಟಿಯಲ್ಲಿ ಆಸೀಸ್ ಬ್ಯಾಟರ್ ಸ್ಮಿತ್ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಸ್ಮಿತ್ ಬರೋಬ್ಬರಿ 30 ಇನ್ನಿಂಗ್ಸ್‌ಗಳಲ್ಲಿ ಆರು ಅರ್ಧಶತಕ ಮತ್ತು ನಾಲ್ಕು ಶತಕಗಳನ್ನು ಒಳಗೊಂಡಂತೆ 55.40 ಸರಾಸರಿಯಲ್ಲಿ ರನ್ ಬಾರಿಸಿದ್ದಾರೆ.

ಬಾಬರ್ ಹೊರತುಪಡಿಸಿದರೆ, ಟೆಸ್ಟ್ ಕ್ರಿಕೆಟ್​ನ ಕನಿಷ್ಠ 20 ಇನ್ನಿಂಗ್ಸ್​ಗಳಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅತ್ಯುತ್ತಮ ಸರಾಸರಿಯಲ್ಲಿ ಹೆಚ್ಚು ರನ್ ಕಲೆ ಹಾಕಿರುವ ಆಟಗಾರರನ್ನು ನೋಡುವುದಾದರೆ, ಈ ಪಟ್ಟಿಯಲ್ಲಿ ಆಸೀಸ್ ಬ್ಯಾಟರ್ ಸ್ಮಿತ್ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಸ್ಮಿತ್ ಬರೋಬ್ಬರಿ 30 ಇನ್ನಿಂಗ್ಸ್‌ಗಳಲ್ಲಿ ಆರು ಅರ್ಧಶತಕ ಮತ್ತು ನಾಲ್ಕು ಶತಕಗಳನ್ನು ಒಳಗೊಂಡಂತೆ 55.40 ಸರಾಸರಿಯಲ್ಲಿ ರನ್ ಬಾರಿಸಿದ್ದಾರೆ.

3 / 6
ಸ್ಮಿತ್ ಬಳಿಕ ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ಇದ್ದು, ರೂಟ್ 34 ಇನ್ನಿಂಗ್ಸ್‌ಗಳಲ್ಲಿ 54.20 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

ಸ್ಮಿತ್ ಬಳಿಕ ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ಇದ್ದು, ರೂಟ್ 34 ಇನ್ನಿಂಗ್ಸ್‌ಗಳಲ್ಲಿ 54.20 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

4 / 6
ಶ್ರೀಲಂಕಾದ ಏಂಜೆಲೊ ಮ್ಯಾಥ್ಯೂಸ್ 16 ಇನ್ನಿಂಗ್ಸ್‌ಗಳಲ್ಲಿ 48.40 ಸರಾಸರಿಯಲ್ಲಿ ರನ್ ಕಲೆ ಹಾಕಿದ್ದು ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

ಶ್ರೀಲಂಕಾದ ಏಂಜೆಲೊ ಮ್ಯಾಥ್ಯೂಸ್ 16 ಇನ್ನಿಂಗ್ಸ್‌ಗಳಲ್ಲಿ 48.40 ಸರಾಸರಿಯಲ್ಲಿ ರನ್ ಕಲೆ ಹಾಕಿದ್ದು ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಇನ್ನು 5ನೇ ಸ್ಥಾನದಲ್ಲಿ ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಇದ್ದು, ಕೊಹ್ಲಿ 27 ಇನ್ನಿಂಗ್ಸ್‌ಗಳಲ್ಲಿ 34.65 ಸರಾಸರಿಯಲ್ಲಿ ರನ್ ಬಾರಿಸಿದ್ದಾರೆ.  ಈ ಅವಧಿಯಲ್ಲಿ ವಿರಾಟ್ ಬ್ಯಾಟ್‌ನಿಂದ ಮೂರು ಅರ್ಧ ಶತಕ ಮತ್ತು ಒಂದು ಶತಕ ಹೊರಬಂದಿದೆ.

ಇನ್ನು 5ನೇ ಸ್ಥಾನದಲ್ಲಿ ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಇದ್ದು, ಕೊಹ್ಲಿ 27 ಇನ್ನಿಂಗ್ಸ್‌ಗಳಲ್ಲಿ 34.65 ಸರಾಸರಿಯಲ್ಲಿ ರನ್ ಬಾರಿಸಿದ್ದಾರೆ. ಈ ಅವಧಿಯಲ್ಲಿ ವಿರಾಟ್ ಬ್ಯಾಟ್‌ನಿಂದ ಮೂರು ಅರ್ಧ ಶತಕ ಮತ್ತು ಒಂದು ಶತಕ ಹೊರಬಂದಿದೆ.

6 / 6
Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್