AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Hundred: ಮಾರಾಟವಾಗದೆ ಉಳಿದ ಬಾಬರ್, ರಿಜ್ವಾನ್, ಪೊಲಾರ್ಡ್, ರಸೆಲ್..!

The Hundred: ಎಲ್ಲಾ ಎಂಟು ತಂಡಗಳು ತಮಗೆ ಬೇಕಾದ ಆಟಗಾರನಿಗಾಗಿ ಸಾಕಷ್ಟು ಹಣ ನೀಡಿ ಖರೀದಿಸಿವೆ. ಆದರೆ ಈ ಹರಾಜಿನಲ್ಲಿ ಅನೇಕ ಸ್ಟಾರ್ ಆಟಗಾರರು ಮಾರಾಟವಾಗದೆ ಉಳಿದಿದ್ದು, ಕ್ರಿಕೆಟ್ ಲೋಕದಲ್ಲಿ ಅಚ್ಚರಿ ಮೂಡಿಸಿದೆ.

ಪೃಥ್ವಿಶಂಕರ
|

Updated on: Mar 24, 2023 | 2:39 PM

Share
ದಿ ಹಂಡ್ರೆಡ್ ಟಿ20 ಲೀಗ್​ನ ಮೂರನೇ ಸೀಸನ್‌ ಆರಂಭಕ್ಕೆ ಎಲ್ಲ ರೀತಿಯ ತಯಾರಿ ಆರಂಭವಾಗಿದೆ. ಆಗಸ್ಟ್ 1ರಿಂದ ಆರಂಭವಾಗಲಿರುವ ಈ ಲೀಗ್‌ಗಾಗಿ ಹರಾಜು ಪ್ರಕ್ರಿಯೆ ಈಗಾಗಲೇ ನಡೆದಿದ್ದು, ಎಲ್ಲಾ ಎಂಟು ತಂಡಗಳು ತಮಗೆ ಬೇಕಾದ ಆಟಗಾರನಿಗಾಗಿ ಸಾಕಷ್ಟು ಹಣ ನೀಡಿ ಖರೀದಿಸಿವೆ. ಆದರೆ ಈ ಹರಾಜಿನಲ್ಲಿ ಅನೇಕ ಸ್ಟಾರ್ ಆಟಗಾರರು ಮಾರಾಟವಾಗದೆ ಉಳಿದಿದ್ದು, ಕ್ರಿಕೆಟ್ ಲೋಕದಲ್ಲಿ ಅಚ್ಚರಿ ಮೂಡಿಸಿದೆ.

ದಿ ಹಂಡ್ರೆಡ್ ಟಿ20 ಲೀಗ್​ನ ಮೂರನೇ ಸೀಸನ್‌ ಆರಂಭಕ್ಕೆ ಎಲ್ಲ ರೀತಿಯ ತಯಾರಿ ಆರಂಭವಾಗಿದೆ. ಆಗಸ್ಟ್ 1ರಿಂದ ಆರಂಭವಾಗಲಿರುವ ಈ ಲೀಗ್‌ಗಾಗಿ ಹರಾಜು ಪ್ರಕ್ರಿಯೆ ಈಗಾಗಲೇ ನಡೆದಿದ್ದು, ಎಲ್ಲಾ ಎಂಟು ತಂಡಗಳು ತಮಗೆ ಬೇಕಾದ ಆಟಗಾರನಿಗಾಗಿ ಸಾಕಷ್ಟು ಹಣ ನೀಡಿ ಖರೀದಿಸಿವೆ. ಆದರೆ ಈ ಹರಾಜಿನಲ್ಲಿ ಅನೇಕ ಸ್ಟಾರ್ ಆಟಗಾರರು ಮಾರಾಟವಾಗದೆ ಉಳಿದಿದ್ದು, ಕ್ರಿಕೆಟ್ ಲೋಕದಲ್ಲಿ ಅಚ್ಚರಿ ಮೂಡಿಸಿದೆ.

1 / 5
ಅಚ್ಚರಿಯೆಂದರೆ ಎಂಟು ತಂಡಗಳ ಪೈಕಿ ಯಾವ ತಂಡವೂ ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಮತ್ತು ಸ್ಟಾರ್ ಬ್ಯಾಟ್ಸ್ ಮನ್ ಮೊಹಮ್ಮದ್ ರಿಜ್ವಾನ್ ಅವರನ್ನು ಖರೀದಿಸಿಲ್ಲ. ಈ ಇಬ್ಬರ ಹೊರತಾಗಿ ವೆಸ್ಟ್ ಇಂಡೀಸ್‌ನ ಕೀರಾನ್ ಪೊಲಾರ್ಡ್ ಮತ್ತು ಆಂಡ್ರೆ ರಸೆಲ್ ಸಹ ಮಾರಾಟವಾಗಲಿಲ್ಲ.

ಅಚ್ಚರಿಯೆಂದರೆ ಎಂಟು ತಂಡಗಳ ಪೈಕಿ ಯಾವ ತಂಡವೂ ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಮತ್ತು ಸ್ಟಾರ್ ಬ್ಯಾಟ್ಸ್ ಮನ್ ಮೊಹಮ್ಮದ್ ರಿಜ್ವಾನ್ ಅವರನ್ನು ಖರೀದಿಸಿಲ್ಲ. ಈ ಇಬ್ಬರ ಹೊರತಾಗಿ ವೆಸ್ಟ್ ಇಂಡೀಸ್‌ನ ಕೀರಾನ್ ಪೊಲಾರ್ಡ್ ಮತ್ತು ಆಂಡ್ರೆ ರಸೆಲ್ ಸಹ ಮಾರಾಟವಾಗಲಿಲ್ಲ.

2 / 5
ಇದರಲ್ಲಿ ಬಾಬರ್ ಮಾರಾಟವಾಗದೆ ಉಳಿದಿದ್ದು, ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಟಿ20 ಮಾದರಿಯಲ್ಲಿ ಬಾಬರ್ ಅವರ ದಾಖಲೆ ಅದ್ಭುತವಾಗಿದೆ. ಇತ್ತೀಚೆಗೆ ನಡೆದ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲೂ ಅವರ ಬ್ಯಾಟ್​ನಿಂದ ಸಾಕಷ್ಟು ರನ್​ಗಳು ಹೊರಬಿದ್ದವು. ಪಿಎಸ್​ಎಲ್​ನಲ್ಲಿ 11 ಪಂದ್ಯಗಳನ್ನಾಡಿದ್ದ ಬಾಬರ್, 50ಕ್ಕೂ ಹೆಚ್ಚು ಸರಾಸರಿಯಲ್ಲಿ 522 ರನ್ ಬಾರಿಸಿದ್ದಾರೆ. ಹಾಗೆಯೇ ರಿಜ್ವಾನ್ ಕೂಡ ಆಡಿರುವ 12 ಪಂದ್ಯಗಳಲ್ಲಿ 550 ರನ್ ಬಾರಿಸಿದ್ದಾರೆ.

ಇದರಲ್ಲಿ ಬಾಬರ್ ಮಾರಾಟವಾಗದೆ ಉಳಿದಿದ್ದು, ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಟಿ20 ಮಾದರಿಯಲ್ಲಿ ಬಾಬರ್ ಅವರ ದಾಖಲೆ ಅದ್ಭುತವಾಗಿದೆ. ಇತ್ತೀಚೆಗೆ ನಡೆದ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲೂ ಅವರ ಬ್ಯಾಟ್​ನಿಂದ ಸಾಕಷ್ಟು ರನ್​ಗಳು ಹೊರಬಿದ್ದವು. ಪಿಎಸ್​ಎಲ್​ನಲ್ಲಿ 11 ಪಂದ್ಯಗಳನ್ನಾಡಿದ್ದ ಬಾಬರ್, 50ಕ್ಕೂ ಹೆಚ್ಚು ಸರಾಸರಿಯಲ್ಲಿ 522 ರನ್ ಬಾರಿಸಿದ್ದಾರೆ. ಹಾಗೆಯೇ ರಿಜ್ವಾನ್ ಕೂಡ ಆಡಿರುವ 12 ಪಂದ್ಯಗಳಲ್ಲಿ 550 ರನ್ ಬಾರಿಸಿದ್ದಾರೆ.

3 / 5
ಈ ಇಬ್ಬರು ಆಟಗಾರರು ಮಾರಾಟವಾಗದಿರಲು ಪ್ರಮುಖ ಕಾರಣ ಬಾಬರ್ ಆಜಂ ಮತ್ತು ರಿಜ್ವಾನ್ ಪೂರ್ಣ ಸೀಸನ್​ನಗೆ ಲಭ್ಯವಿಲ್ಲದೆ ಇರದಿರುವುದು. ಆಗಸ್ಟ್‌ನಲ್ಲಿ ಪಾಕಿಸ್ತಾನ ತಂಡ ಅಫ್ಘಾನಿಸ್ತಾನ ವಿರುದ್ಧ ಸರಣಿ ಆಡಬೇಕಿದೆ.  ಹೀಗಾಗಿ ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ಇಡೀ ಸೀಸನ್ ಆಡುತ್ತಾರೆ ಎಂದು ತಂಡಗಳಿಗೆ ಖಚಿತವಾಗಿಲ್ಲ. ಹೀಗಾಗಿ ಈ ಇಬ್ಬರನ್ನು ಖರೀದಿಸಿಲ್ಲ.

ಈ ಇಬ್ಬರು ಆಟಗಾರರು ಮಾರಾಟವಾಗದಿರಲು ಪ್ರಮುಖ ಕಾರಣ ಬಾಬರ್ ಆಜಂ ಮತ್ತು ರಿಜ್ವಾನ್ ಪೂರ್ಣ ಸೀಸನ್​ನಗೆ ಲಭ್ಯವಿಲ್ಲದೆ ಇರದಿರುವುದು. ಆಗಸ್ಟ್‌ನಲ್ಲಿ ಪಾಕಿಸ್ತಾನ ತಂಡ ಅಫ್ಘಾನಿಸ್ತಾನ ವಿರುದ್ಧ ಸರಣಿ ಆಡಬೇಕಿದೆ. ಹೀಗಾಗಿ ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ಇಡೀ ಸೀಸನ್ ಆಡುತ್ತಾರೆ ಎಂದು ತಂಡಗಳಿಗೆ ಖಚಿತವಾಗಿಲ್ಲ. ಹೀಗಾಗಿ ಈ ಇಬ್ಬರನ್ನು ಖರೀದಿಸಿಲ್ಲ.

4 / 5
ಆದರೆ ಈ ಇಬ್ಬರ ಹೊರತಾಗಿ, ಪಾಕಿಸ್ತಾನದ ವೇಗದ ಬೌಲರ್‌ಗಳಾದ ಶಾಹೀನ್ ಶಾ ಆಫ್ರಿದಿ, ಹ್ಯಾರಿಸ್ ರೌಫ್ ಉತ್ತಮ ಬೆಲೆಗೆ ಮಾರಾಟವಾಗಿದ್ದಾರೆ. ಅದರಲ್ಲೂ ಪಿಎಸ್​ಎಲ್ ವಿಜೇತ ನಾಯಕ, ಶಾಹೀನ್ ಅವರನ್ನು ವೆಲ್ಸ್ ಫೈರ್ ತಂಡ ಸುಮಾರು ಒಂದು ಕೋಟಿ ರೂಪಾಯಿಗೆ ಖರೀದಿಸಿದೆ. ಆದರೆ ಬಾಬರ್ ಅಜಮ್ ಮತ್ತು ರಿಜ್ವಾನ್ ಅವರು ಅತ್ಯುತ್ತಮ ಫಾರ್ಮ್‌ನಲ್ಲಿರುವಾಗ ಏಕೆ ಖರೀದಿಸಲಿಲ್ಲ ಎಂದು ಅನೇಕ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದಾರೆ.

ಆದರೆ ಈ ಇಬ್ಬರ ಹೊರತಾಗಿ, ಪಾಕಿಸ್ತಾನದ ವೇಗದ ಬೌಲರ್‌ಗಳಾದ ಶಾಹೀನ್ ಶಾ ಆಫ್ರಿದಿ, ಹ್ಯಾರಿಸ್ ರೌಫ್ ಉತ್ತಮ ಬೆಲೆಗೆ ಮಾರಾಟವಾಗಿದ್ದಾರೆ. ಅದರಲ್ಲೂ ಪಿಎಸ್​ಎಲ್ ವಿಜೇತ ನಾಯಕ, ಶಾಹೀನ್ ಅವರನ್ನು ವೆಲ್ಸ್ ಫೈರ್ ತಂಡ ಸುಮಾರು ಒಂದು ಕೋಟಿ ರೂಪಾಯಿಗೆ ಖರೀದಿಸಿದೆ. ಆದರೆ ಬಾಬರ್ ಅಜಮ್ ಮತ್ತು ರಿಜ್ವಾನ್ ಅವರು ಅತ್ಯುತ್ತಮ ಫಾರ್ಮ್‌ನಲ್ಲಿರುವಾಗ ಏಕೆ ಖರೀದಿಸಲಿಲ್ಲ ಎಂದು ಅನೇಕ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದಾರೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ