AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ನಲ್ಲೂ ಕಳಪೆ ಪ್ರದರ್ಶನ; ಮತ್ತೆ ಬಾಬರ್ ಆಝಂ ತಲೆದಂಡ?

T20 World Cup 2024: ಎರಡನೇ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡಿದ್ದ ಬಾಬರ್ ಆಝಂ ಕಥೆ ಏನಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕೆ ಪೂರಕವಾಗಿ ಇದೀಗ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಪಿಸಿಬಿ ಬಾಬರ್ ಭವಿಷ್ಯದ ಬಗ್ಗೆ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ಪೃಥ್ವಿಶಂಕರ
|

Updated on: Jun 13, 2024 | 9:27 PM

Share
ಟಿ20 ವಿಶ್ವಕಪ್ ಗೆಲ್ಲುವ ಲೆಕ್ಕಾಚಾರ ಹಾಕಿಕೊಂಡು ಮಿನಿ ವಿಶ್ವಸಮರಕ್ಕೆ ಎಂಟ್ರಿಕೊಟ್ಟಿದ್ದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಮೊದಲು ಅಮೆರಿಕ ವಿರುದ್ಧ ಸೋತಿದ್ದ ಬಾಬರ್ ಪಡೆ ಆ ಬಳಿಕ ಟೀಂ ಇಂಡಿಯಾ ವಿರುದ್ಧ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿತ್ತು.

ಟಿ20 ವಿಶ್ವಕಪ್ ಗೆಲ್ಲುವ ಲೆಕ್ಕಾಚಾರ ಹಾಕಿಕೊಂಡು ಮಿನಿ ವಿಶ್ವಸಮರಕ್ಕೆ ಎಂಟ್ರಿಕೊಟ್ಟಿದ್ದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಮೊದಲು ಅಮೆರಿಕ ವಿರುದ್ಧ ಸೋತಿದ್ದ ಬಾಬರ್ ಪಡೆ ಆ ಬಳಿಕ ಟೀಂ ಇಂಡಿಯಾ ವಿರುದ್ಧ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿತ್ತು.

1 / 6
ಕೆನಡಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಪಾಕಿಸ್ತಾನ ತಂಡ ಇದೀಗ ಟಿ20 ವಿಶ್ವಕಪ್‌ನ ಸೂಪರ್ 8 ತಲುಪುವುದು ಕಷ್ಟಕರ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಪಾಕಿಸ್ತಾನ ತಂಡವು ಸೂಪರ್ 8 ತಲುಪದಿದ್ದರೆ ಅನೇಕ ಆಟಗಾರರನ್ನು ತಂಡದಿಂದ ಕೈಬಿಡಬಹುದು ಎಂದು ಹೇಳಲಾಗುತ್ತಿದೆ.

ಕೆನಡಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಪಾಕಿಸ್ತಾನ ತಂಡ ಇದೀಗ ಟಿ20 ವಿಶ್ವಕಪ್‌ನ ಸೂಪರ್ 8 ತಲುಪುವುದು ಕಷ್ಟಕರ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಪಾಕಿಸ್ತಾನ ತಂಡವು ಸೂಪರ್ 8 ತಲುಪದಿದ್ದರೆ ಅನೇಕ ಆಟಗಾರರನ್ನು ತಂಡದಿಂದ ಕೈಬಿಡಬಹುದು ಎಂದು ಹೇಳಲಾಗುತ್ತಿದೆ.

2 / 6
ಇದರೊಂದಿಗೆ ಎರಡನೇ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡಿದ್ದ ಬಾಬರ್ ಆಝಂ ಕಥೆ ಏನಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕೆ ಪೂರಕವಾಗಿ ಇದೀಗ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಪಿಸಿಬಿ ಬಾಬರ್ ಭವಿಷ್ಯದ ಬಗ್ಗೆ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ಇದರೊಂದಿಗೆ ಎರಡನೇ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡಿದ್ದ ಬಾಬರ್ ಆಝಂ ಕಥೆ ಏನಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕೆ ಪೂರಕವಾಗಿ ಇದೀಗ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಪಿಸಿಬಿ ಬಾಬರ್ ಭವಿಷ್ಯದ ಬಗ್ಗೆ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

3 / 6
ಜಿಯೋ ನ್ಯೂಸ್‌ನ ಸುದ್ದಿ ಪ್ರಕಾರ, ಪಾಕಿಸ್ತಾನದ ಕಳಪೆ ಪ್ರದರ್ಶನದ ಹೊರತಾಗಿಯೂ, ಬಾಬರ್ ಆಝಂ ಅವರನ್ನು ನಾಯಕತ್ವದಿಂದ ತೆಗೆದುಹಾಕುವುದಿಲ್ಲ ಎಂದು ವರದಿಯಾಗಿದೆ. ಬಾಬರ್ ಅವರನ್ನು ನಾಯಕನಾಗಿ ಉಳಿಸಿಕೊಳ್ಳಲು ಪಿಸಿಬಿ ನಿರ್ಧರಿಸಿದೆ.

ಜಿಯೋ ನ್ಯೂಸ್‌ನ ಸುದ್ದಿ ಪ್ರಕಾರ, ಪಾಕಿಸ್ತಾನದ ಕಳಪೆ ಪ್ರದರ್ಶನದ ಹೊರತಾಗಿಯೂ, ಬಾಬರ್ ಆಝಂ ಅವರನ್ನು ನಾಯಕತ್ವದಿಂದ ತೆಗೆದುಹಾಕುವುದಿಲ್ಲ ಎಂದು ವರದಿಯಾಗಿದೆ. ಬಾಬರ್ ಅವರನ್ನು ನಾಯಕನಾಗಿ ಉಳಿಸಿಕೊಳ್ಳಲು ಪಿಸಿಬಿ ನಿರ್ಧರಿಸಿದೆ.

4 / 6
ಮುಂದಿನ ವರ್ಷ ನಡೆಯಲ್ಲಿರುವ ಅಂದರೆ 2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿವರೆಗೆ ಬಾಬರ್ ಆಝಂ ಅವರಿಗೆ ತಂಡದ ನಾಯಕತ್ವವನ್ನು ನೀಡಲಾಗಿದೆ ಮತ್ತು ಆ ಪಂದ್ಯಾವಳಿಯ ಫಲಿತಾಂಶದ ನಂತರವೇ ಬಾಬರ್ ಅವರನ್ನು ನಾಯಕರಾಗಿ ಮುಂದುವರೆಸಬೇಕೇ? ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ವರದಿಯಾಗಿದೆ.

ಮುಂದಿನ ವರ್ಷ ನಡೆಯಲ್ಲಿರುವ ಅಂದರೆ 2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿವರೆಗೆ ಬಾಬರ್ ಆಝಂ ಅವರಿಗೆ ತಂಡದ ನಾಯಕತ್ವವನ್ನು ನೀಡಲಾಗಿದೆ ಮತ್ತು ಆ ಪಂದ್ಯಾವಳಿಯ ಫಲಿತಾಂಶದ ನಂತರವೇ ಬಾಬರ್ ಅವರನ್ನು ನಾಯಕರಾಗಿ ಮುಂದುವರೆಸಬೇಕೇ? ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ವರದಿಯಾಗಿದೆ.

5 / 6
ಇತ್ತೀಚೆಗೆ, ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಾಕಿಸ್ತಾನಿ ತಂಡದಲ್ಲಿ ಮೇಜರ್ ಸರ್ಜರಿಯ ಅವಶ್ಯಕತೆ ಇದೆ ಎಂದಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಿಂದ ಪಾಕ್ ತಂಡ ಹೊರಬಿದ್ದ ನಂತರ ತಂಡದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂಬ ಸುಳಿವು ನೀಡಿದ್ದರು. ಆದರೆ ನಖ್ವಿ ಅವರ ಈ ಹೇಳಿಕೆಯ ನಂತರ ಮಂಡಳಿಯಲ್ಲಿ ಕೋಲಾಹಲ ಎದ್ದಿತ್ತು. ಹೀಗಾಗಿ ಈಗ ಯು-ಟರ್ನ್ ತೆಗೆದುಕೊಂಡಿದ್ದು, ತಂಡದ ಜೊತೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚೆಗೆ, ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಾಕಿಸ್ತಾನಿ ತಂಡದಲ್ಲಿ ಮೇಜರ್ ಸರ್ಜರಿಯ ಅವಶ್ಯಕತೆ ಇದೆ ಎಂದಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಿಂದ ಪಾಕ್ ತಂಡ ಹೊರಬಿದ್ದ ನಂತರ ತಂಡದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂಬ ಸುಳಿವು ನೀಡಿದ್ದರು. ಆದರೆ ನಖ್ವಿ ಅವರ ಈ ಹೇಳಿಕೆಯ ನಂತರ ಮಂಡಳಿಯಲ್ಲಿ ಕೋಲಾಹಲ ಎದ್ದಿತ್ತು. ಹೀಗಾಗಿ ಈಗ ಯು-ಟರ್ನ್ ತೆಗೆದುಕೊಂಡಿದ್ದು, ತಂಡದ ಜೊತೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

6 / 6
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ