T20 World Cup 2024: ಟಿ20 ವಿಶ್ವಕಪ್​ನಲ್ಲೂ ಕಳಪೆ ಪ್ರದರ್ಶನ; ಮತ್ತೆ ಬಾಬರ್ ಆಝಂ ತಲೆದಂಡ?

T20 World Cup 2024: ಎರಡನೇ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡಿದ್ದ ಬಾಬರ್ ಆಝಂ ಕಥೆ ಏನಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕೆ ಪೂರಕವಾಗಿ ಇದೀಗ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಪಿಸಿಬಿ ಬಾಬರ್ ಭವಿಷ್ಯದ ಬಗ್ಗೆ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

|

Updated on: Jun 13, 2024 | 9:27 PM

ಟಿ20 ವಿಶ್ವಕಪ್ ಗೆಲ್ಲುವ ಲೆಕ್ಕಾಚಾರ ಹಾಕಿಕೊಂಡು ಮಿನಿ ವಿಶ್ವಸಮರಕ್ಕೆ ಎಂಟ್ರಿಕೊಟ್ಟಿದ್ದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಮೊದಲು ಅಮೆರಿಕ ವಿರುದ್ಧ ಸೋತಿದ್ದ ಬಾಬರ್ ಪಡೆ ಆ ಬಳಿಕ ಟೀಂ ಇಂಡಿಯಾ ವಿರುದ್ಧ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿತ್ತು.

ಟಿ20 ವಿಶ್ವಕಪ್ ಗೆಲ್ಲುವ ಲೆಕ್ಕಾಚಾರ ಹಾಕಿಕೊಂಡು ಮಿನಿ ವಿಶ್ವಸಮರಕ್ಕೆ ಎಂಟ್ರಿಕೊಟ್ಟಿದ್ದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಮೊದಲು ಅಮೆರಿಕ ವಿರುದ್ಧ ಸೋತಿದ್ದ ಬಾಬರ್ ಪಡೆ ಆ ಬಳಿಕ ಟೀಂ ಇಂಡಿಯಾ ವಿರುದ್ಧ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿತ್ತು.

1 / 6
ಕೆನಡಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಪಾಕಿಸ್ತಾನ ತಂಡ ಇದೀಗ ಟಿ20 ವಿಶ್ವಕಪ್‌ನ ಸೂಪರ್ 8 ತಲುಪುವುದು ಕಷ್ಟಕರ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಪಾಕಿಸ್ತಾನ ತಂಡವು ಸೂಪರ್ 8 ತಲುಪದಿದ್ದರೆ ಅನೇಕ ಆಟಗಾರರನ್ನು ತಂಡದಿಂದ ಕೈಬಿಡಬಹುದು ಎಂದು ಹೇಳಲಾಗುತ್ತಿದೆ.

ಕೆನಡಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಪಾಕಿಸ್ತಾನ ತಂಡ ಇದೀಗ ಟಿ20 ವಿಶ್ವಕಪ್‌ನ ಸೂಪರ್ 8 ತಲುಪುವುದು ಕಷ್ಟಕರ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಪಾಕಿಸ್ತಾನ ತಂಡವು ಸೂಪರ್ 8 ತಲುಪದಿದ್ದರೆ ಅನೇಕ ಆಟಗಾರರನ್ನು ತಂಡದಿಂದ ಕೈಬಿಡಬಹುದು ಎಂದು ಹೇಳಲಾಗುತ್ತಿದೆ.

2 / 6
ಇದರೊಂದಿಗೆ ಎರಡನೇ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡಿದ್ದ ಬಾಬರ್ ಆಝಂ ಕಥೆ ಏನಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕೆ ಪೂರಕವಾಗಿ ಇದೀಗ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಪಿಸಿಬಿ ಬಾಬರ್ ಭವಿಷ್ಯದ ಬಗ್ಗೆ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ಇದರೊಂದಿಗೆ ಎರಡನೇ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡಿದ್ದ ಬಾಬರ್ ಆಝಂ ಕಥೆ ಏನಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕೆ ಪೂರಕವಾಗಿ ಇದೀಗ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಪಿಸಿಬಿ ಬಾಬರ್ ಭವಿಷ್ಯದ ಬಗ್ಗೆ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

3 / 6
ಜಿಯೋ ನ್ಯೂಸ್‌ನ ಸುದ್ದಿ ಪ್ರಕಾರ, ಪಾಕಿಸ್ತಾನದ ಕಳಪೆ ಪ್ರದರ್ಶನದ ಹೊರತಾಗಿಯೂ, ಬಾಬರ್ ಆಝಂ ಅವರನ್ನು ನಾಯಕತ್ವದಿಂದ ತೆಗೆದುಹಾಕುವುದಿಲ್ಲ ಎಂದು ವರದಿಯಾಗಿದೆ. ಬಾಬರ್ ಅವರನ್ನು ನಾಯಕನಾಗಿ ಉಳಿಸಿಕೊಳ್ಳಲು ಪಿಸಿಬಿ ನಿರ್ಧರಿಸಿದೆ.

ಜಿಯೋ ನ್ಯೂಸ್‌ನ ಸುದ್ದಿ ಪ್ರಕಾರ, ಪಾಕಿಸ್ತಾನದ ಕಳಪೆ ಪ್ರದರ್ಶನದ ಹೊರತಾಗಿಯೂ, ಬಾಬರ್ ಆಝಂ ಅವರನ್ನು ನಾಯಕತ್ವದಿಂದ ತೆಗೆದುಹಾಕುವುದಿಲ್ಲ ಎಂದು ವರದಿಯಾಗಿದೆ. ಬಾಬರ್ ಅವರನ್ನು ನಾಯಕನಾಗಿ ಉಳಿಸಿಕೊಳ್ಳಲು ಪಿಸಿಬಿ ನಿರ್ಧರಿಸಿದೆ.

4 / 6
ಮುಂದಿನ ವರ್ಷ ನಡೆಯಲ್ಲಿರುವ ಅಂದರೆ 2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿವರೆಗೆ ಬಾಬರ್ ಆಝಂ ಅವರಿಗೆ ತಂಡದ ನಾಯಕತ್ವವನ್ನು ನೀಡಲಾಗಿದೆ ಮತ್ತು ಆ ಪಂದ್ಯಾವಳಿಯ ಫಲಿತಾಂಶದ ನಂತರವೇ ಬಾಬರ್ ಅವರನ್ನು ನಾಯಕರಾಗಿ ಮುಂದುವರೆಸಬೇಕೇ? ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ವರದಿಯಾಗಿದೆ.

ಮುಂದಿನ ವರ್ಷ ನಡೆಯಲ್ಲಿರುವ ಅಂದರೆ 2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿವರೆಗೆ ಬಾಬರ್ ಆಝಂ ಅವರಿಗೆ ತಂಡದ ನಾಯಕತ್ವವನ್ನು ನೀಡಲಾಗಿದೆ ಮತ್ತು ಆ ಪಂದ್ಯಾವಳಿಯ ಫಲಿತಾಂಶದ ನಂತರವೇ ಬಾಬರ್ ಅವರನ್ನು ನಾಯಕರಾಗಿ ಮುಂದುವರೆಸಬೇಕೇ? ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ವರದಿಯಾಗಿದೆ.

5 / 6
ಇತ್ತೀಚೆಗೆ, ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಾಕಿಸ್ತಾನಿ ತಂಡದಲ್ಲಿ ಮೇಜರ್ ಸರ್ಜರಿಯ ಅವಶ್ಯಕತೆ ಇದೆ ಎಂದಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಿಂದ ಪಾಕ್ ತಂಡ ಹೊರಬಿದ್ದ ನಂತರ ತಂಡದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂಬ ಸುಳಿವು ನೀಡಿದ್ದರು. ಆದರೆ ನಖ್ವಿ ಅವರ ಈ ಹೇಳಿಕೆಯ ನಂತರ ಮಂಡಳಿಯಲ್ಲಿ ಕೋಲಾಹಲ ಎದ್ದಿತ್ತು. ಹೀಗಾಗಿ ಈಗ ಯು-ಟರ್ನ್ ತೆಗೆದುಕೊಂಡಿದ್ದು, ತಂಡದ ಜೊತೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚೆಗೆ, ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಾಕಿಸ್ತಾನಿ ತಂಡದಲ್ಲಿ ಮೇಜರ್ ಸರ್ಜರಿಯ ಅವಶ್ಯಕತೆ ಇದೆ ಎಂದಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಿಂದ ಪಾಕ್ ತಂಡ ಹೊರಬಿದ್ದ ನಂತರ ತಂಡದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂಬ ಸುಳಿವು ನೀಡಿದ್ದರು. ಆದರೆ ನಖ್ವಿ ಅವರ ಈ ಹೇಳಿಕೆಯ ನಂತರ ಮಂಡಳಿಯಲ್ಲಿ ಕೋಲಾಹಲ ಎದ್ದಿತ್ತು. ಹೀಗಾಗಿ ಈಗ ಯು-ಟರ್ನ್ ತೆಗೆದುಕೊಂಡಿದ್ದು, ತಂಡದ ಜೊತೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

6 / 6
Follow us
Daily Devotional: ಪಂಚಮುಖ ರುದ್ರಾಕ್ಷಿ ಧಾರಣೆಯ ಮಹತ್ವ ತಿಳಿಯಿರಿ
Daily Devotional: ಪಂಚಮುಖ ರುದ್ರಾಕ್ಷಿ ಧಾರಣೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯ ಅವಿವಾಹಿತರಿಗೆ ಇಂದು ವಿವಾಹ ನಿಶ್ಚಯವಾಗಲಿದೆ
Daily Horoscope: ಈ ರಾಶಿಯ ಅವಿವಾಹಿತರಿಗೆ ಇಂದು ವಿವಾಹ ನಿಶ್ಚಯವಾಗಲಿದೆ
International Yoga Day: ಶ್ರೀನಗರದ ದಾಲ್​ ಸರೋವರದ ತಟದಲ್ಲಿ ಮೋದಿ ಯೋಗ
International Yoga Day: ಶ್ರೀನಗರದ ದಾಲ್​ ಸರೋವರದ ತಟದಲ್ಲಿ ಮೋದಿ ಯೋಗ
ಕ್ಯಾಮೆರಾ ಕೆಲಸ ನೋಡಿಕೋ ಅಂತ ಪಾರ್ವತಮ್ಮ ಹೇಳಿದ್ದಕ್ಕೆ ದರ್ಶನ್​ಗೆ ಬೇಸರ
ಕ್ಯಾಮೆರಾ ಕೆಲಸ ನೋಡಿಕೋ ಅಂತ ಪಾರ್ವತಮ್ಮ ಹೇಳಿದ್ದಕ್ಕೆ ದರ್ಶನ್​ಗೆ ಬೇಸರ
ಮತ್ತೆ ದರ್ಶನ್​ ಹಾಗೂ ಗ್ಯಾಂಗ್ ಖಾಕಿ ಕಸ್ಟಡಿಗೆ! ಜಿ.ಪರಮೇಶ್ವರ್ ಹೇಳಿದ್ದೇನು
ಮತ್ತೆ ದರ್ಶನ್​ ಹಾಗೂ ಗ್ಯಾಂಗ್ ಖಾಕಿ ಕಸ್ಟಡಿಗೆ! ಜಿ.ಪರಮೇಶ್ವರ್ ಹೇಳಿದ್ದೇನು
ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ
ಜೈಲಿಗೆ ಹೋದ ಪವಿತ್ರಾ ಗೌಡ; ಅಮ್ಮನಿಗಾಗಿ ಪೊಲೀಸ್ ವ್ಯಾನ್ ಹೊರಗೆ ಕಾದ ಮಗಳು
ಜೈಲಿಗೆ ಹೋದ ಪವಿತ್ರಾ ಗೌಡ; ಅಮ್ಮನಿಗಾಗಿ ಪೊಲೀಸ್ ವ್ಯಾನ್ ಹೊರಗೆ ಕಾದ ಮಗಳು
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ