Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam vs Virat Kohli: ಬಾಬರ್ ಮುಂದೆ ವಿರಾಟ್ ಶೂನ್ಯ ಎಂದ ಪಾಕ್ ಮಾಜಿ ಕೋಚ್

Babar Azam vs Virat Kohli: 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ನಿರಾಶಾದಾಯಕ ಪ್ರದರ್ಶನ ನೀಡಿ ಟೂರ್ನಿಯಿಂದಲೇ ಹೊರಬಿದ್ದಿದೆ. ಈ ನಡುವೆ ಪಾಕ್ ತಂಡದ ಮಾಜಿ ಕೋಚ್ ಮೊಹ್ಸಿನ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಬಾಬರ್ ಅಜಮ್ ಮುಂದೆ ವಿರಾಟ್ ಕೊಹ್ಲಿ ಏನೇನೂ ಅಲ್ಲ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Mar 02, 2025 | 8:12 PM

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ತಂಡದ ಪ್ರದರ್ಶನ ತುಂಬಾ ಕಳಪೆಯಾಗಿತ್ತು. ಆತಿಥೇಯ ತಂಡ ಗುಂಪು ಹಂತದಿಂದಲೇ ಟೂರ್ನಿಯಿಂದ ಹೊರಬಿತ್ತು. ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತರೆ ಆ ನಂತರ ಭಾರತ ವಿರುದ್ಧವೂ ಸೋತಿತು. ಉಳಿದಂತೆ ಕೊನೆಯ ಪಂದ್ಯ ಮಳೆಯಿಂದ ರದ್ದಾಗಿತ್ತು.

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ತಂಡದ ಪ್ರದರ್ಶನ ತುಂಬಾ ಕಳಪೆಯಾಗಿತ್ತು. ಆತಿಥೇಯ ತಂಡ ಗುಂಪು ಹಂತದಿಂದಲೇ ಟೂರ್ನಿಯಿಂದ ಹೊರಬಿತ್ತು. ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತರೆ ಆ ನಂತರ ಭಾರತ ವಿರುದ್ಧವೂ ಸೋತಿತು. ಉಳಿದಂತೆ ಕೊನೆಯ ಪಂದ್ಯ ಮಳೆಯಿಂದ ರದ್ದಾಗಿತ್ತು.

1 / 6
ತಂಡದ ಈ ಕಳಪೆ ಸಾಧನೆಗೆ ಬ್ಯಾಟಿಂಗ್ ವೈಫಲ್ಯವೇ ಕಾರಣವಾಗಿತ್ತು. ಅದರಲ್ಲೂ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಂ ಅವರ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿತ್ತು. ಪಾಕಿಸ್ತಾನದ ಹೀನಾಯ ಸೋಲಿನ ನಂತರ, ಬಾಬರ್ ಆಝಂರನ್ನು ತಂಡದಿಂದ ಹೊರಹಾಕಬೇಕು ಎಂಬ ಕೂಗು ಜೋರಾಗಿದೆ. ಈ ಮಧ್ಯೆ, ಪಾಕಿಸ್ತಾನದ ಮಾಜಿ ಕೋಚ್ ಮತ್ತು ಆಟಗಾರ ಮೊಹ್ಸಿನ್ ಖಾನ್ ವಿಚಿತ್ರ ಹೇಳಿಕೆ ನೀಡಿದ್ದಾರೆ.

ತಂಡದ ಈ ಕಳಪೆ ಸಾಧನೆಗೆ ಬ್ಯಾಟಿಂಗ್ ವೈಫಲ್ಯವೇ ಕಾರಣವಾಗಿತ್ತು. ಅದರಲ್ಲೂ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಂ ಅವರ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿತ್ತು. ಪಾಕಿಸ್ತಾನದ ಹೀನಾಯ ಸೋಲಿನ ನಂತರ, ಬಾಬರ್ ಆಝಂರನ್ನು ತಂಡದಿಂದ ಹೊರಹಾಕಬೇಕು ಎಂಬ ಕೂಗು ಜೋರಾಗಿದೆ. ಈ ಮಧ್ಯೆ, ಪಾಕಿಸ್ತಾನದ ಮಾಜಿ ಕೋಚ್ ಮತ್ತು ಆಟಗಾರ ಮೊಹ್ಸಿನ್ ಖಾನ್ ವಿಚಿತ್ರ ಹೇಳಿಕೆ ನೀಡಿದ್ದಾರೆ.

2 / 6
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಬರ್ ಅಜಮ್ ಕೇವಲ 87 ರನ್ ಗಳಿಸಲಷ್ಟೇ ಶಕ್ತರಾದರು. ಮತ್ತೊಂದೆಡೆ, ವಿರಾಟ್ ಕೊಹ್ಲಿ ಇದುವರೆಗೆ 133 ರನ್ ಬಾರಿಸಿದ್ದಾರೆ. ಇದಲ್ಲದೆ ವಿರಾಟ್ ಪಾಕಿಸ್ತಾನ ವಿರುದ್ಧ ಶತಕದ ಇನ್ನಿಂಗ್ಸ್ ಕೂಡ ಆಡಿದ್ದರು. ವಾಸ್ತವವಾಗಿ ಕ್ರಿಕೆಟ್ ಅಭಿಮಾನಿಗಳು ಆಗಾಗ್ಗೆ ಈ ಇಬ್ಬರು ಆಟಗಾರರನ್ನು ಹೋಲಿಸುತ್ತಲೇ ಇರುತ್ತಾರೆ.

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಬರ್ ಅಜಮ್ ಕೇವಲ 87 ರನ್ ಗಳಿಸಲಷ್ಟೇ ಶಕ್ತರಾದರು. ಮತ್ತೊಂದೆಡೆ, ವಿರಾಟ್ ಕೊಹ್ಲಿ ಇದುವರೆಗೆ 133 ರನ್ ಬಾರಿಸಿದ್ದಾರೆ. ಇದಲ್ಲದೆ ವಿರಾಟ್ ಪಾಕಿಸ್ತಾನ ವಿರುದ್ಧ ಶತಕದ ಇನ್ನಿಂಗ್ಸ್ ಕೂಡ ಆಡಿದ್ದರು. ವಾಸ್ತವವಾಗಿ ಕ್ರಿಕೆಟ್ ಅಭಿಮಾನಿಗಳು ಆಗಾಗ್ಗೆ ಈ ಇಬ್ಬರು ಆಟಗಾರರನ್ನು ಹೋಲಿಸುತ್ತಲೇ ಇರುತ್ತಾರೆ.

3 / 6
ಆದಾಗ್ಯೂ, ವಿರಾಟ್ ಅವರ ಅಂಕಿಅಂಶಗಳಿಗೆ ಹೋಲಿಸಿದರೆ, ಬಾಬರ್ ಅವರಿಗಿಂತ ಬಹಳ ಹಿಂದಿದ್ದಾರೆ. ಆದರೆ ಪಾಕಿಸ್ತಾನದ ಮಾಜಿ ಕೋಚ್ ಮತ್ತು ಆಟಗಾರ ಮೊಹ್ಸಿನ್ ಖಾನ್ ಇದೀಗ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ಬಾಬರ್ ಮುಂದೆ ವಿರಾಟ್ ಶೂನ್ಯ ಎಂದಿದ್ದಾರೆ.

ಆದಾಗ್ಯೂ, ವಿರಾಟ್ ಅವರ ಅಂಕಿಅಂಶಗಳಿಗೆ ಹೋಲಿಸಿದರೆ, ಬಾಬರ್ ಅವರಿಗಿಂತ ಬಹಳ ಹಿಂದಿದ್ದಾರೆ. ಆದರೆ ಪಾಕಿಸ್ತಾನದ ಮಾಜಿ ಕೋಚ್ ಮತ್ತು ಆಟಗಾರ ಮೊಹ್ಸಿನ್ ಖಾನ್ ಇದೀಗ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ಬಾಬರ್ ಮುಂದೆ ವಿರಾಟ್ ಶೂನ್ಯ ಎಂದಿದ್ದಾರೆ. )

4 / 6
ವಿರಾಟ್ ಕೊಹ್ಲಿ ಮತ್ತು ಬಾಬರ್ ಆಝಂ ನಡುವಿನ ಹೋಲಿಕೆಯ ಕುರಿತು ಎಆರ್‌ವೈ ನ್ಯೂಸ್ ಜೊತೆ ಮಾತನಾಡಿದ ಮೊಹ್ಸಿನ್ ಖಾನ್, ‘ಮೊದಲನೆಯದಾಗಿ, ನಾನು ಒಂದು ವಿಷಯವನ್ನು ಸ್ಪಷ್ಟಪಡಿಸುತ್ತೇನೆ, ವಿರಾಟ್ ಕೊಹ್ಲಿಗೆ ಬಾಬರ್ ಆಝಂ ಜೊತೆ ಯಾವುದೇ ಹೋಲಿಕೆ ಇಲ್ಲ. ಬಾಬರ್ ಮುಂದೆ ಕೊಹ್ಲಿ ಶೂನ್ಯ ಎಂದಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಬಾಬರ್ ಆಝಂ ನಡುವಿನ ಹೋಲಿಕೆಯ ಕುರಿತು ಎಆರ್‌ವೈ ನ್ಯೂಸ್ ಜೊತೆ ಮಾತನಾಡಿದ ಮೊಹ್ಸಿನ್ ಖಾನ್, ‘ಮೊದಲನೆಯದಾಗಿ, ನಾನು ಒಂದು ವಿಷಯವನ್ನು ಸ್ಪಷ್ಟಪಡಿಸುತ್ತೇನೆ, ವಿರಾಟ್ ಕೊಹ್ಲಿಗೆ ಬಾಬರ್ ಆಝಂ ಜೊತೆ ಯಾವುದೇ ಹೋಲಿಕೆ ಇಲ್ಲ. ಬಾಬರ್ ಮುಂದೆ ಕೊಹ್ಲಿ ಶೂನ್ಯ ಎಂದಿದ್ದಾರೆ.

5 / 6
ನಾವು ಇಲ್ಲಿ ಯಾರು ಉತ್ತಮ ಆಟಗಾರ ಎಂದು ಹೇಳುತ್ತಿಲ್ಲ, ನಾವು ಪಾಕಿಸ್ತಾನ ಕ್ರಿಕೆಟ್ ಬಗ್ಗೆ ಮಾತನಾಡುತ್ತಿದ್ದೇವೆ. ಪಾಕಿಸ್ತಾನ ಕ್ರಿಕೆಟ್ ಸಂಪೂರ್ಣವಾಗಿ ಹಾಳಾಗಿದೆ. ಯಾವುದೇ ಯೋಜನೆ ಇಲ್ಲ, ತಂತ್ರವಿಲ್ಲ, ಅರ್ಹತೆ ಇಲ್ಲ, ಮತ್ತು ಹೊಣೆಗಾರಿಕೆ ಇಲ್ಲ ಎಂದಿದ್ದಾರೆ. ಮೊಹ್ಸಿನ್ ಖಾನ್ ಅವರ ಈ ಹೇಳಿಕೆ ಈಗ ಸಾಕಷ್ಟು ವೈರಲ್ ಆಗುತ್ತಿದ್ದು, ಅಭಿಮಾನಿಗಳು ಅವರನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ.

ನಾವು ಇಲ್ಲಿ ಯಾರು ಉತ್ತಮ ಆಟಗಾರ ಎಂದು ಹೇಳುತ್ತಿಲ್ಲ, ನಾವು ಪಾಕಿಸ್ತಾನ ಕ್ರಿಕೆಟ್ ಬಗ್ಗೆ ಮಾತನಾಡುತ್ತಿದ್ದೇವೆ. ಪಾಕಿಸ್ತಾನ ಕ್ರಿಕೆಟ್ ಸಂಪೂರ್ಣವಾಗಿ ಹಾಳಾಗಿದೆ. ಯಾವುದೇ ಯೋಜನೆ ಇಲ್ಲ, ತಂತ್ರವಿಲ್ಲ, ಅರ್ಹತೆ ಇಲ್ಲ, ಮತ್ತು ಹೊಣೆಗಾರಿಕೆ ಇಲ್ಲ ಎಂದಿದ್ದಾರೆ. ಮೊಹ್ಸಿನ್ ಖಾನ್ ಅವರ ಈ ಹೇಳಿಕೆ ಈಗ ಸಾಕಷ್ಟು ವೈರಲ್ ಆಗುತ್ತಿದ್ದು, ಅಭಿಮಾನಿಗಳು ಅವರನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ.

6 / 6
Follow us
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್