Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂತಹ ದುರಂತ… ಐಸಿಸಿ ಪ್ರಶಸ್ತಿ ಪಟ್ಟಿಗೆ ಬಾಬರ್ ಆಝಂ ಆಯ್ಕೆಗೆ ಮಾನದಂಡವೇನು?

ICC Men’s T20 Cricketer of the Year: ಈ ವರ್ಷ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂರನ್ನು ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ಪಟ್ಟಿಗೆ ಆಯ್ಕೆ ಮಾಡಿ ಐಸಿಸಿ ಅಚ್ಚರಿ ಮೂಡಿಸಿದೆ. ಅದರಲ್ಲೂ ಈ ಪ್ರಶಸ್ತಿ ಪಟ್ಟಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರರನ್ನು ಹೊರಗಿಟ್ಟಿರುವುದು ಮತ್ತೊಂದು ಅಚ್ಚರಿ.

TV9 Web
| Updated By: ಝಾಹಿರ್ ಯೂಸುಫ್

Updated on: Dec 30, 2024 | 6:28 AM

ಐಸಿಸಿ ವರ್ಷದ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶಿತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ ಪಾಕಿಸ್ತಾನದ ಬಾಬರ್ ಆಝಂ, ಟೀಮ್ ಇಂಡಿಯಾದ ಅರ್ಷದೀಪ್ ಸಿಂಗ್, ಝಿಂಬಾಬ್ವೆಯ ಸಿಕಂದರ್ ರಾಝ ಹಾಗೂ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ವರ್ಷದ ಟಿ20 ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಐಸಿಸಿ ವರ್ಷದ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶಿತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ ಪಾಕಿಸ್ತಾನದ ಬಾಬರ್ ಆಝಂ, ಟೀಮ್ ಇಂಡಿಯಾದ ಅರ್ಷದೀಪ್ ಸಿಂಗ್, ಝಿಂಬಾಬ್ವೆಯ ಸಿಕಂದರ್ ರಾಝ ಹಾಗೂ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ವರ್ಷದ ಟಿ20 ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

1 / 5
ಆದರೆ ಈ ಪಟ್ಟಿಗೆ ಬಾಬರ್ ಆಝಂ ಆಯ್ಕೆಗೆ ಮಾನದಂಡವೇನು ಎಂಬುದೇ ಈಗ ದೊಡ್ಡ ಪ್ರಶ್ನೆ. ಪಾಕ್​ ಆಟಗಾರ ಈ ವರ್ಷ 23 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 133ರ ಸ್ಟ್ರೈಕ್ ರೇಟ್​ನಲ್ಲಿ ಕೇವಲ 738 ರನ್​ ಕಲೆಹಾಕಿದ್ದಾರೆ. ಅಂದರೆ ಪ್ರತಿ ಪಂದ್ಯದ ಸರಾಸರಿ ರನ್​ಗಳಿಕೆ ಕೇವಲ 33.54 ಮಾತ್ರ.

ಆದರೆ ಈ ಪಟ್ಟಿಗೆ ಬಾಬರ್ ಆಝಂ ಆಯ್ಕೆಗೆ ಮಾನದಂಡವೇನು ಎಂಬುದೇ ಈಗ ದೊಡ್ಡ ಪ್ರಶ್ನೆ. ಪಾಕ್​ ಆಟಗಾರ ಈ ವರ್ಷ 23 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 133ರ ಸ್ಟ್ರೈಕ್ ರೇಟ್​ನಲ್ಲಿ ಕೇವಲ 738 ರನ್​ ಕಲೆಹಾಕಿದ್ದಾರೆ. ಅಂದರೆ ಪ್ರತಿ ಪಂದ್ಯದ ಸರಾಸರಿ ರನ್​ಗಳಿಕೆ ಕೇವಲ 33.54 ಮಾತ್ರ.

2 / 5
ಇನ್ನು ಬಾಬರ್ ಆಝಂ ಆಡಿದ 23 ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡ ಗೆದ್ದಿರುವುದು ಕೇವಲ 7 ಮ್ಯಾಚ್​ಗಳಲ್ಲಿ ಮಾತ್ರ. ಅದರಲ್ಲಿ ಐರ್ಲೆಂಡ್ ವಿರುದ್ಧ 3 ಹಾಗೂ ಕೆನಡಾ ವಿರುದ್ಧದ ಒಂದು ಪಂದ್ಯ ಕೂಡ ಸೇರಿದೆ. ಅಂದರೆ 23 ಪಂದ್ಯಗಳಲ್ಲಿ ಪಾಕ್ ತಂಡಕ್ಕೆ ಅರ್ಧದಷ್ಟು ಗೆಲುವು ತಂದುಕೊಡಲು ಕೂಡ ಬಾಬರ್ ಆಝಂನಿಂದ ಸಾಧ್ಯವಾಗಿಲ್ಲ.

ಇನ್ನು ಬಾಬರ್ ಆಝಂ ಆಡಿದ 23 ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡ ಗೆದ್ದಿರುವುದು ಕೇವಲ 7 ಮ್ಯಾಚ್​ಗಳಲ್ಲಿ ಮಾತ್ರ. ಅದರಲ್ಲಿ ಐರ್ಲೆಂಡ್ ವಿರುದ್ಧ 3 ಹಾಗೂ ಕೆನಡಾ ವಿರುದ್ಧದ ಒಂದು ಪಂದ್ಯ ಕೂಡ ಸೇರಿದೆ. ಅಂದರೆ 23 ಪಂದ್ಯಗಳಲ್ಲಿ ಪಾಕ್ ತಂಡಕ್ಕೆ ಅರ್ಧದಷ್ಟು ಗೆಲುವು ತಂದುಕೊಡಲು ಕೂಡ ಬಾಬರ್ ಆಝಂನಿಂದ ಸಾಧ್ಯವಾಗಿಲ್ಲ.

3 / 5
ಮತ್ತೊಂದೆಡೆ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಈ ವರ್ಷ ಆಡಿದ 11 ಪಂದ್ಯಗಳಲ್ಲಿ 378 ರನ್ ಕಲೆಹಾಕಿದ್ದಾರೆ. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ 14 ಇನಿಂಗ್ಸ್​ಗಳಿಂದ 352 ರನ್ ಬಾರಿಸಿದ್ದಾರೆ. ಅಂದರೆ ಇಲ್ಲಿ ರೋಹಿತ್ ಶರ್ಮಾ ಅವರ ಅವರೇಜ್ ಸ್ಕೋರ್ 42 ರನ್ ಇದ್ದರೆ, ಹಾರ್ದಿಕ್ ಪಾಂಡ್ಯರ ಸರಾಸರಿ ರನ್​ಗಳಿಕೆ 44.00 ಇದೆ.

ಮತ್ತೊಂದೆಡೆ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಈ ವರ್ಷ ಆಡಿದ 11 ಪಂದ್ಯಗಳಲ್ಲಿ 378 ರನ್ ಕಲೆಹಾಕಿದ್ದಾರೆ. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ 14 ಇನಿಂಗ್ಸ್​ಗಳಿಂದ 352 ರನ್ ಬಾರಿಸಿದ್ದಾರೆ. ಅಂದರೆ ಇಲ್ಲಿ ರೋಹಿತ್ ಶರ್ಮಾ ಅವರ ಅವರೇಜ್ ಸ್ಕೋರ್ 42 ರನ್ ಇದ್ದರೆ, ಹಾರ್ದಿಕ್ ಪಾಂಡ್ಯರ ಸರಾಸರಿ ರನ್​ಗಳಿಕೆ 44.00 ಇದೆ.

4 / 5
ಆದರೆ ಇವರಿಬ್ಬರನ್ನೂ ಐಸಿಸಿ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ಪಟ್ಟಿಗೆ ಪರಿಗಣಿಸದೇ ಕೇವಲ 33 ರ ಸರಾಸರಿಯಲ್ಲಿ ರನ್​ಗಳಿಸಿರುವ ಬಾಬರ್ ಆಝಂ ಅವರನ್ನು ಅವಾರ್ಡ್ಸ್​​ಗೆ ನಾಮನಿರ್ದೇಶನ ಮಾಡಿರುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಇದೀಗ ಪ್ರಶಸ್ತಿ ಪಟ್ಟಿಯಲ್ಲಿರುವ ನಾಲ್ವರಲ್ಲಿ ಒಬ್ಬರಾಗಿ ಕಾಣಿಸಿಕೊಂಡಿರುವ ಬಾಬರ್ ಆಝಂಗೆ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ ಲಭಿಸಿದರೆ ಅದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎನ್ನದೇ ವಿಧಿಯಿಲ್ಲ..!

ಆದರೆ ಇವರಿಬ್ಬರನ್ನೂ ಐಸಿಸಿ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ಪಟ್ಟಿಗೆ ಪರಿಗಣಿಸದೇ ಕೇವಲ 33 ರ ಸರಾಸರಿಯಲ್ಲಿ ರನ್​ಗಳಿಸಿರುವ ಬಾಬರ್ ಆಝಂ ಅವರನ್ನು ಅವಾರ್ಡ್ಸ್​​ಗೆ ನಾಮನಿರ್ದೇಶನ ಮಾಡಿರುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಇದೀಗ ಪ್ರಶಸ್ತಿ ಪಟ್ಟಿಯಲ್ಲಿರುವ ನಾಲ್ವರಲ್ಲಿ ಒಬ್ಬರಾಗಿ ಕಾಣಿಸಿಕೊಂಡಿರುವ ಬಾಬರ್ ಆಝಂಗೆ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ ಲಭಿಸಿದರೆ ಅದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎನ್ನದೇ ವಿಧಿಯಿಲ್ಲ..!

5 / 5
Follow us
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್