AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಭರ್ಜರಿ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಪಾಕ್ ನಾಯಕ ಬಾಬರ್..!

Babar Azam: ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಇನ್ನಿಂಗ್ಸ್​ಗಳಲ್ಲಿ 28 ಅರ್ಧಶತಕಗಳನ್ನು ಗಳಿಸಿರುವ ಬಾಬರ್, ಈ ವಿಚಾರದಲ್ಲಿ ಕೊಹ್ಲಿಯನ್ನು ಸರಿಗಟ್ಟಿದ್ದಾರೆ.

TV9 Web
| Edited By: |

Updated on: Oct 08, 2022 | 9:19 PM

Share
ನ್ಯೂಜಿಲೆಂಡ್ ವಿರುದ್ಧದ ತ್ರಿಕೋನ ಸರಣಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅರ್ದಶತಕ ಸಿಡಿಸಿದ್ದು, ಈ ಮೂಲಕ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ ಮತ್ತೊಂದು ದಾಖಲೆಯನ್ನು ಸರಿಗಟ್ಟಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ತ್ರಿಕೋನ ಸರಣಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅರ್ದಶತಕ ಸಿಡಿಸಿದ್ದು, ಈ ಮೂಲಕ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ ಮತ್ತೊಂದು ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 5
ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಇನ್ನಿಂಗ್ಸ್​ಗಳಲ್ಲಿ 28 ಅರ್ಧಶತಕಗಳನ್ನು ಗಳಿಸಿರುವ ಬಾಬರ್, ಈಗ ಕೊಹ್ಲಿಯನ್ನು ಸರಿಗಟ್ಟಿದ್ದಾರೆ. ಪಾಕಿಸ್ತಾನದ ನಾಯಕ 84 ಇನ್ನಿಂಗ್ಸ್‌ಗಳಲ್ಲಿ 28 ಅಂತರಾಷ್ಟ್ರೀಯ ಟಿ20 ಅರ್ಧಶತಕಗಳನ್ನು ಪೂರೈಸಿದ್ದಾರೆ.

ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಇನ್ನಿಂಗ್ಸ್​ಗಳಲ್ಲಿ 28 ಅರ್ಧಶತಕಗಳನ್ನು ಗಳಿಸಿರುವ ಬಾಬರ್, ಈಗ ಕೊಹ್ಲಿಯನ್ನು ಸರಿಗಟ್ಟಿದ್ದಾರೆ. ಪಾಕಿಸ್ತಾನದ ನಾಯಕ 84 ಇನ್ನಿಂಗ್ಸ್‌ಗಳಲ್ಲಿ 28 ಅಂತರಾಷ್ಟ್ರೀಯ ಟಿ20 ಅರ್ಧಶತಕಗಳನ್ನು ಪೂರೈಸಿದ್ದಾರೆ.

2 / 5
ಬಾಬರ್ ನ್ಯೂಜಿಲೆಂಡ್ ವಿರುದ್ಧ 53 ಎಸೆತಗಳಲ್ಲಿ ಅಜೇಯ 79 ರನ್ ಗಳಿಸಿದರು. ಬಿರುಸಿನ ಬ್ಯಾಟಿಂಗ್ ಮಾಡಿದ ಬಾಬರ್ ತಮ್ಮ ಇನ್ನಿಂಗ್ಸ್‌ನಲ್ಲಿ 11 ಬೌಂಡರಿಗಳನ್ನು ಹೊಡೆದರು. ಈ ಪಂದ್ಯವನ್ನು ಪಾಕಿಸ್ತಾನ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು.

ಬಾಬರ್ ನ್ಯೂಜಿಲೆಂಡ್ ವಿರುದ್ಧ 53 ಎಸೆತಗಳಲ್ಲಿ ಅಜೇಯ 79 ರನ್ ಗಳಿಸಿದರು. ಬಿರುಸಿನ ಬ್ಯಾಟಿಂಗ್ ಮಾಡಿದ ಬಾಬರ್ ತಮ್ಮ ಇನ್ನಿಂಗ್ಸ್‌ನಲ್ಲಿ 11 ಬೌಂಡರಿಗಳನ್ನು ಹೊಡೆದರು. ಈ ಪಂದ್ಯವನ್ನು ಪಾಕಿಸ್ತಾನ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು.

3 / 5
ಈ ತ್ರಿಕೋನ ಸರಣಿಯ ಬಳಿಕ ಪಾಕಿಸ್ತಾನ ತಂಡ ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾಕ್ಕೆ ಹಾರಲಿದ್ದು, ಬಾಬರ್ ಪಡೆ ಅಕ್ಟೋಬರ್ 23 ರಂದು ಭಾರತದ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ.

ಈ ತ್ರಿಕೋನ ಸರಣಿಯ ಬಳಿಕ ಪಾಕಿಸ್ತಾನ ತಂಡ ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾಕ್ಕೆ ಹಾರಲಿದ್ದು, ಬಾಬರ್ ಪಡೆ ಅಕ್ಟೋಬರ್ 23 ರಂದು ಭಾರತದ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ.

4 / 5
ಕಳೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 10 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು.

ಕಳೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 10 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು.

5 / 5
Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?