AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಭರ್ಜರಿ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಪಾಕ್ ನಾಯಕ ಬಾಬರ್..!

Babar Azam: ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಇನ್ನಿಂಗ್ಸ್​ಗಳಲ್ಲಿ 28 ಅರ್ಧಶತಕಗಳನ್ನು ಗಳಿಸಿರುವ ಬಾಬರ್, ಈ ವಿಚಾರದಲ್ಲಿ ಕೊಹ್ಲಿಯನ್ನು ಸರಿಗಟ್ಟಿದ್ದಾರೆ.

TV9 Web
| Edited By: |

Updated on: Oct 08, 2022 | 9:19 PM

Share
ನ್ಯೂಜಿಲೆಂಡ್ ವಿರುದ್ಧದ ತ್ರಿಕೋನ ಸರಣಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅರ್ದಶತಕ ಸಿಡಿಸಿದ್ದು, ಈ ಮೂಲಕ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ ಮತ್ತೊಂದು ದಾಖಲೆಯನ್ನು ಸರಿಗಟ್ಟಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ತ್ರಿಕೋನ ಸರಣಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅರ್ದಶತಕ ಸಿಡಿಸಿದ್ದು, ಈ ಮೂಲಕ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ ಮತ್ತೊಂದು ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 5
ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಇನ್ನಿಂಗ್ಸ್​ಗಳಲ್ಲಿ 28 ಅರ್ಧಶತಕಗಳನ್ನು ಗಳಿಸಿರುವ ಬಾಬರ್, ಈಗ ಕೊಹ್ಲಿಯನ್ನು ಸರಿಗಟ್ಟಿದ್ದಾರೆ. ಪಾಕಿಸ್ತಾನದ ನಾಯಕ 84 ಇನ್ನಿಂಗ್ಸ್‌ಗಳಲ್ಲಿ 28 ಅಂತರಾಷ್ಟ್ರೀಯ ಟಿ20 ಅರ್ಧಶತಕಗಳನ್ನು ಪೂರೈಸಿದ್ದಾರೆ.

ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಇನ್ನಿಂಗ್ಸ್​ಗಳಲ್ಲಿ 28 ಅರ್ಧಶತಕಗಳನ್ನು ಗಳಿಸಿರುವ ಬಾಬರ್, ಈಗ ಕೊಹ್ಲಿಯನ್ನು ಸರಿಗಟ್ಟಿದ್ದಾರೆ. ಪಾಕಿಸ್ತಾನದ ನಾಯಕ 84 ಇನ್ನಿಂಗ್ಸ್‌ಗಳಲ್ಲಿ 28 ಅಂತರಾಷ್ಟ್ರೀಯ ಟಿ20 ಅರ್ಧಶತಕಗಳನ್ನು ಪೂರೈಸಿದ್ದಾರೆ.

2 / 5
ಬಾಬರ್ ನ್ಯೂಜಿಲೆಂಡ್ ವಿರುದ್ಧ 53 ಎಸೆತಗಳಲ್ಲಿ ಅಜೇಯ 79 ರನ್ ಗಳಿಸಿದರು. ಬಿರುಸಿನ ಬ್ಯಾಟಿಂಗ್ ಮಾಡಿದ ಬಾಬರ್ ತಮ್ಮ ಇನ್ನಿಂಗ್ಸ್‌ನಲ್ಲಿ 11 ಬೌಂಡರಿಗಳನ್ನು ಹೊಡೆದರು. ಈ ಪಂದ್ಯವನ್ನು ಪಾಕಿಸ್ತಾನ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು.

ಬಾಬರ್ ನ್ಯೂಜಿಲೆಂಡ್ ವಿರುದ್ಧ 53 ಎಸೆತಗಳಲ್ಲಿ ಅಜೇಯ 79 ರನ್ ಗಳಿಸಿದರು. ಬಿರುಸಿನ ಬ್ಯಾಟಿಂಗ್ ಮಾಡಿದ ಬಾಬರ್ ತಮ್ಮ ಇನ್ನಿಂಗ್ಸ್‌ನಲ್ಲಿ 11 ಬೌಂಡರಿಗಳನ್ನು ಹೊಡೆದರು. ಈ ಪಂದ್ಯವನ್ನು ಪಾಕಿಸ್ತಾನ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು.

3 / 5
ಈ ತ್ರಿಕೋನ ಸರಣಿಯ ಬಳಿಕ ಪಾಕಿಸ್ತಾನ ತಂಡ ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾಕ್ಕೆ ಹಾರಲಿದ್ದು, ಬಾಬರ್ ಪಡೆ ಅಕ್ಟೋಬರ್ 23 ರಂದು ಭಾರತದ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ.

ಈ ತ್ರಿಕೋನ ಸರಣಿಯ ಬಳಿಕ ಪಾಕಿಸ್ತಾನ ತಂಡ ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾಕ್ಕೆ ಹಾರಲಿದ್ದು, ಬಾಬರ್ ಪಡೆ ಅಕ್ಟೋಬರ್ 23 ರಂದು ಭಾರತದ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ.

4 / 5
ಕಳೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 10 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು.

ಕಳೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 10 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು.

5 / 5
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು