BAN vs SA: ಕಡಿಮೆ ಎಸೆತಗಳಲ್ಲಿ ತ್ರಿಶತಕ; ಟೆಸ್ಟ್ ಕ್ರಿಕೆಟ್​ನಲ್ಲಿ ದಾಖಲೆ ಬರೆದ ರಬಾಡ

Kagiso Rabada: ಮುಶ್ಫಿಕರ್ ರಹೀಮ್ ಅವರ ವಿಕೆಟ್ ಪಡೆಯುವ ಮೂಲಕ ರಬಾಡ, ವಿಕೆಟ್​ಗಳ ತ್ರಿಶತಕ ಪೂರೈಸಿದರು. ಇದರೊಂದಿಗೆ ರಬಾಡ ಅತಿ ಕಡಿಮೆ ಎಸೆತಗಳಲ್ಲಿ 300 ವಿಕೆಟ್ ಪಡೆದ ಬೌಲರ್ ಎಂಬ ವಿಶ್ವ ದಾಖಲೆ ಬರೆದಿದ್ದು, ಈ ವಿಚಾರದಲ್ಲಿ ಪಾಕಿಸ್ತಾನದ ಮಾಜಿ ವೇಗದ ಬೌಲರ್ ವಕಾರ್ ಯೂನಿಸ್ ದಾಖಲೆಯನ್ನು ಸಹ ರಬಾಡ ಮುರಿದಿದ್ದಾರೆ.

|

Updated on: Oct 21, 2024 | 6:16 PM

ಬಾಂಗ್ಲಾದೇಶ ವಿರುದ್ಧ ಢಾಕಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ದಿನವೇ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ ಇತಿಹಾಸ ನಿರ್ಮಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಆತಿಥೇಯ ಬಾಂಗ್ಲಾದೇಶ ತಂಡದ ಪ್ರಮುಖ ಮೂರು ವಿಕೆಟ್‌ ಕಬಳಿಸುವ ಮೂಲಕ ರಬಾಡ ತಮ್ಮ ವೃತ್ತಿಜೀವನದಲ್ಲಿ 300 ವಿಕೆಟ್‌ಗಳನ್ನು ಪೂರೈಸಿದರು.

ಬಾಂಗ್ಲಾದೇಶ ವಿರುದ್ಧ ಢಾಕಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ದಿನವೇ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ ಇತಿಹಾಸ ನಿರ್ಮಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಆತಿಥೇಯ ಬಾಂಗ್ಲಾದೇಶ ತಂಡದ ಪ್ರಮುಖ ಮೂರು ವಿಕೆಟ್‌ ಕಬಳಿಸುವ ಮೂಲಕ ರಬಾಡ ತಮ್ಮ ವೃತ್ತಿಜೀವನದಲ್ಲಿ 300 ವಿಕೆಟ್‌ಗಳನ್ನು ಪೂರೈಸಿದರು.

1 / 6
ಮುಶ್ಫಿಕರ್ ರಹೀಮ್ ಅವರ ವಿಕೆಟ್ ಪಡೆಯುವ ಮೂಲಕ ರಬಾಡ, ವಿಕೆಟ್​ಗಳ ತ್ರಿಶತಕ ಪೂರೈಸಿದರು. ಇದರೊಂದಿಗೆ ರಬಾಡ ಅತಿ ಕಡಿಮೆ ಎಸೆತಗಳಲ್ಲಿ 300 ವಿಕೆಟ್ ಪಡೆದ ಬೌಲರ್ ಎಂಬ ವಿಶ್ವ ದಾಖಲೆ ಬರೆದಿದ್ದು, ಈ ವಿಚಾರದಲ್ಲಿ ಪಾಕಿಸ್ತಾನದ ಮಾಜಿ ವೇಗದ ಬೌಲರ್ ವಕಾರ್ ಯೂನಿಸ್ ದಾಖಲೆಯನ್ನು ಸಹ ರಬಾಡ ಮುರಿದಿದ್ದಾರೆ.

ಮುಶ್ಫಿಕರ್ ರಹೀಮ್ ಅವರ ವಿಕೆಟ್ ಪಡೆಯುವ ಮೂಲಕ ರಬಾಡ, ವಿಕೆಟ್​ಗಳ ತ್ರಿಶತಕ ಪೂರೈಸಿದರು. ಇದರೊಂದಿಗೆ ರಬಾಡ ಅತಿ ಕಡಿಮೆ ಎಸೆತಗಳಲ್ಲಿ 300 ವಿಕೆಟ್ ಪಡೆದ ಬೌಲರ್ ಎಂಬ ವಿಶ್ವ ದಾಖಲೆ ಬರೆದಿದ್ದು, ಈ ವಿಚಾರದಲ್ಲಿ ಪಾಕಿಸ್ತಾನದ ಮಾಜಿ ವೇಗದ ಬೌಲರ್ ವಕಾರ್ ಯೂನಿಸ್ ದಾಖಲೆಯನ್ನು ಸಹ ರಬಾಡ ಮುರಿದಿದ್ದಾರೆ.

2 / 6
ರಬಾಡ ಈ ಮೈಲಿಗಲ್ಲನ್ನು ತಲುಪಲು ಕೇವಲ 11817 ಎಸೆತಗಳನ್ನು ತೆಗೆದುಕೊಳ್ಳುವ ಮೂಲಕ ದೀರ್ಘ ಸ್ವರೂಪದಲ್ಲಿ 300 ವಿಕೆಟ್‌ಗಳನ್ನು ಪಡೆದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಈ ಹಿಂದೆ ಪಾಕಿಸ್ತಾನದ ದಿಗ್ಗಜ ವೇಗಿ ವಕಾರ್ ಯೂನಿಸ್ ತಮ್ಮ ವೃತ್ತಿ ಜೀವನದಲ್ಲಿ 12,602 ಎಸೆತಗಳಲ್ಲಿ 300 ವಿಕೆಟ್‌ಗಳ ಗಡಿ ದಾಟಿದ ದಾಖಲೆ ಮಾಡಿದ್ದರು.

ರಬಾಡ ಈ ಮೈಲಿಗಲ್ಲನ್ನು ತಲುಪಲು ಕೇವಲ 11817 ಎಸೆತಗಳನ್ನು ತೆಗೆದುಕೊಳ್ಳುವ ಮೂಲಕ ದೀರ್ಘ ಸ್ವರೂಪದಲ್ಲಿ 300 ವಿಕೆಟ್‌ಗಳನ್ನು ಪಡೆದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಈ ಹಿಂದೆ ಪಾಕಿಸ್ತಾನದ ದಿಗ್ಗಜ ವೇಗಿ ವಕಾರ್ ಯೂನಿಸ್ ತಮ್ಮ ವೃತ್ತಿ ಜೀವನದಲ್ಲಿ 12,602 ಎಸೆತಗಳಲ್ಲಿ 300 ವಿಕೆಟ್‌ಗಳ ಗಡಿ ದಾಟಿದ ದಾಖಲೆ ಮಾಡಿದ್ದರು.

3 / 6
ರಬಾಡ ತಮ್ಮ 65 ನೇ ಟೆಸ್ಟ್ ಪಂದ್ಯದಲ್ಲಿ 300 ವಿಕೆಟ್‌ಗಳನ್ನು ಪೂರೈಸಿದ್ದು, ಇದರ ಜೊತೆಗೆ ಅನಿಲ್ ಕುಂಬ್ಳೆ ಅವರನ್ನು ಸಹ ಹಿಂದಿಕ್ಕಿದ್ದಾರೆ. ಕನ್ನಡಿಗ ಕುಂಬ್ಳೆ ತಮ್ಮ 66 ನೇ ಟೆಸ್ಟ್ ಪಂದ್ಯದಲ್ಲಿ 300 ನೇ ಟೆಸ್ಟ್ ವಿಕೆಟ್ ಪೂರೈಸಿದ್ದರು.

ರಬಾಡ ತಮ್ಮ 65 ನೇ ಟೆಸ್ಟ್ ಪಂದ್ಯದಲ್ಲಿ 300 ವಿಕೆಟ್‌ಗಳನ್ನು ಪೂರೈಸಿದ್ದು, ಇದರ ಜೊತೆಗೆ ಅನಿಲ್ ಕುಂಬ್ಳೆ ಅವರನ್ನು ಸಹ ಹಿಂದಿಕ್ಕಿದ್ದಾರೆ. ಕನ್ನಡಿಗ ಕುಂಬ್ಳೆ ತಮ್ಮ 66 ನೇ ಟೆಸ್ಟ್ ಪಂದ್ಯದಲ್ಲಿ 300 ನೇ ಟೆಸ್ಟ್ ವಿಕೆಟ್ ಪೂರೈಸಿದ್ದರು.

4 / 6
ಇನ್ನು ಅತಿ ಕಡಿಮೆ ಟೆಸ್ಟ್ ಪಂದ್ಯಗಳಲ್ಲಿ 300 ಟೆಸ್ಟ್ ವಿಕೆಟ್ ಪೂರೈಸಿದ ಬೌಲರ್​ಗಳ ಬಗ್ಗೆ ಹೇಳುವುದಾದರೆ.. ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಆರ್ ಅಶ್ವಿನ್ ಮೊದಲ ಸ್ಥಾನದಲ್ಲಿದ್ದಾರೆ. ಅಶ್ವಿನ್ ಕೇವಲ 54 ಟೆಸ್ಟ್ ಪಂದ್ಯಗಳಲ್ಲಿ ತ್ರಿಶತಕ ಬಾರಿಸಿದ್ದರು.

ಇನ್ನು ಅತಿ ಕಡಿಮೆ ಟೆಸ್ಟ್ ಪಂದ್ಯಗಳಲ್ಲಿ 300 ಟೆಸ್ಟ್ ವಿಕೆಟ್ ಪೂರೈಸಿದ ಬೌಲರ್​ಗಳ ಬಗ್ಗೆ ಹೇಳುವುದಾದರೆ.. ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಆರ್ ಅಶ್ವಿನ್ ಮೊದಲ ಸ್ಥಾನದಲ್ಲಿದ್ದಾರೆ. ಅಶ್ವಿನ್ ಕೇವಲ 54 ಟೆಸ್ಟ್ ಪಂದ್ಯಗಳಲ್ಲಿ ತ್ರಿಶತಕ ಬಾರಿಸಿದ್ದರು.

5 / 6
ಡೆನ್ನಿಸ್ ಲಿಲ್ಲಿ 56 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, ಮುತ್ತಯ್ಯ ಮುರಳೀಧರನ್ 58 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ದಕ್ಷಿಣ ಆಫ್ರಿಕಾ ಪರ ಡೇಲ್ ಸ್ಟೇಯ್ನ್ 61 ಟೆಸ್ಟ್ ಪಂದ್ಯಗಳಲ್ಲಿ 300 ವಿಕೆಟ್ ಕಬಳಿಸಿದ್ದರೆ, ಇದೀಗ ರಬಾಡ ತಮ್ಮ 65ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.

ಡೆನ್ನಿಸ್ ಲಿಲ್ಲಿ 56 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, ಮುತ್ತಯ್ಯ ಮುರಳೀಧರನ್ 58 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ದಕ್ಷಿಣ ಆಫ್ರಿಕಾ ಪರ ಡೇಲ್ ಸ್ಟೇಯ್ನ್ 61 ಟೆಸ್ಟ್ ಪಂದ್ಯಗಳಲ್ಲಿ 300 ವಿಕೆಟ್ ಕಬಳಿಸಿದ್ದರೆ, ಇದೀಗ ರಬಾಡ ತಮ್ಮ 65ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.

6 / 6
Follow us
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ